ಬೆಂಗಳೂರು; ಕೆಐಎನಲ್ಲಿ 20 ಮೀಟರ್ ಉದ್ದದ ಸ್ಮಾರಕ ಶಿಲ್ಪ ನಿರ್ಮಾಣ
ಬೆಂಗಳೂರು, ಆಗಸ್ಟ್ 12: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಬರುವ ಟರ್ಮಿನಲ್ 2 (ಟಿ 2) ನಲ್ಲಿರುವ ಅರಣ್ಯ ವಲಯದಲ್ಲಿ 20 ಮೀಟರ್ ಎತ್ತರದ ಸ್ಮಾರಕ ಶಿಲ್ಪ ನಿರ್ಮಾಣಕ್ಕಾಗಿ ಪ್ರಸ್ತಾವನೆಗಳನ್ನು ಸಲ್ಲಿಸಲು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ (ಬಿಐಎಎಲ್) ಕಲಾವಿದರು ಮತ್ತು ಕಲಾ ತಂಡಗಳಿಗೆ ಆಹ್ವಾನಿಸಿದೆ.
ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ವಿಮಾನ ನಿಲ್ದಾಣದಲ್ಲಿ T2 ಕಲಾ ಕಾರ್ಯಕ್ರಮವು ಎರಡು ವಿಷಯಗಳನ್ನು ಪ್ರತಿಬಿಂಬಿಲಿದ್ದು, ಕರ್ನಾಟಕದ ಶ್ರೀಮಂತ ಪರಂಪರೆ ಮತ್ತು ಸಂಸ್ಕೃತಿ ಮತ್ತು ನವರಸ ಭರತನ ನಾಟ್ಯಶಾಸ್ತ್ರದಲ್ಲಿ ಪ್ರಮುಖವಾದ ಒಂಬತ್ತು ಭಾವನೆಗಳನ್ನು ನೋಡಬಹುದಾಗಿದೆ. ಮುಖ್ಯ ಟರ್ಮಿನಲ್ ಕಟ್ಟಡ ಮತ್ತು ಬೋರ್ಡಿಂಗ್ ಗೇಟ್ಗಳ ನಡುವೆ ಇರುವ ಅರಣ್ಯ ಪ್ರದೇಶದಲ್ಲಿ ಪರಿಷ್ಕರಣೆ ಮಾಡಲಾದ ಪ್ರಸ್ತಾವನೆಯನ್ನು ನಿಯೋಜಿಸಲಾಗುವುದು ಮತ್ತು ಪ್ರದರ್ಶಿಸಲಾಗುತ್ತದೆ ಎಂದು ಬಿಐಎಎಲ್ ಹೇಳಿದೆ.

ಪ್ರಸ್ತಾವನೆಗಳು ಸ್ವಂತ ಮೂಲವಾಗಿರಬೇಕು. ಹಿಂದಿನ ಕೃತಿಗಳ ಪ್ರತಿರೂಪವಾಗಿರಬಾರದು. ಇದು ಕರ್ನಾಟಕ ಅಥವಾ ದಕ್ಷಿಣ ಭಾರತದ ಶ್ರೀಮಂತ ಕಲೆ ಮತ್ತು ಸಾಂಸ್ಕೃತಿಕ ಪರಂಪರೆಯಿಂದ ಪ್ರೇರಿತವಾಗಿರಬೇಕು. ಪ್ರಸ್ತಾವನೆಗಳನ್ನು ಸ್ವತಂತ್ರ ಸಲಹಾ ಸಮಿತಿ ಮತ್ತು ಬೆಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ಪಾಲುದಾರರು ಪರಿಶೀಲಿಸುತ್ತಾರೆ.

ಎಲ್ಲಾ ಸಲ್ಲಿಕೆಗಳನ್ನು ಸೆಪ್ಟೆಂಬರ್ 15ರೊಳಗೆ [email protected] ಗೆ ಇಮೇಲ್ ಮಾಡಬೇಕು. ವಿಜೇತರನ್ನು ಅಕ್ಟೋಬರ್ 10 ರೊಳಗೆ ಘೋಷಿಸಲಾಗುತ್ತದೆ. 2020ರಲ್ಲಿ ಕಲಾ ಕಾರ್ಯಕ್ರಮಕ್ಕಾಗಿ ಬೆಂಗಳೂರು ಇಂಟರ್ ನ್ಯಾಷನಲ್ ಲಿಮಿಡೆಟ್ನ ಮೊದಲ ಸಾರ್ವಜನಿಕ ಕೆರೆ ಯಶಸ್ವಿಯಾಗಿದೆ ಮತ್ತು 300 ನಮೂದುಗಳನ್ನು ಸ್ವೀಕರಿಸಿದೆ. ಸ್ಮಾರಕ ಶಿಲ್ಪಕ್ಕಾಗಿ ಈ ಎರಡನೇ ಸಾರ್ವಜನಿಕ ಕೆರೆ ಕಲಾವಿದರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶವನ್ನು ನೀಡುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications