ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಾಯಿಂದ ದುರ್ನಾತ, ಅಪ್ಪಿಕೊಳ್ಳಲು ನಿರಾಕರಿಸಿದ ಸ್ನೇಹಿತನಿಗೆ ಚೂರಿ ಇರಿತ

|
Google Oneindia Kannada News

ಬೆಂಗಳೂರು, ಜುಲೈ 3: ಬಾಯಿಂದ ದುರ್ನಾತ ಬರುತ್ತಿದ್ದ ಕಾರಣ ಅಪ್ಪಿಕೊಳ್ಳಲು ನಿರಾಕರಿಸಿದ್ದಕ್ಕೆ ಸ್ನೇಹಿತನಿಗೆ ಚೂರಿ ಇರಿದ ಘಟನೆ ಬೆಂಗಳೂರಿನ ಕಲಾಸಿಪಾಳ್ಯದ ಬಳಿ ನಡೆದಿದೆ.

ಸ್ನೇಹಿತನನ್ನು ಕೊಂದು ಆತ್ಮಹತ್ಯೆಯ ಕತೆ ಕಟ್ಟಿದ್ದ ವ್ಯಕ್ತಿಯ ಬಂಧನ ಸ್ನೇಹಿತನನ್ನು ಕೊಂದು ಆತ್ಮಹತ್ಯೆಯ ಕತೆ ಕಟ್ಟಿದ್ದ ವ್ಯಕ್ತಿಯ ಬಂಧನ

ಶೋಯಬ್ ಪಾಷಾ ಹಾಗೂ ನಬಿ ಸ್ನೇಹಿತರಾಗಿದ್ದರು. ಎಲ್‌ಬಿಎಫ್ ರಸ್ತೆಯಲ್ಲಿ ಅಕಸ್ಮಾತ್ ಆಗಿ ಇಬ್ಬರು ಎದುರು ಬದುರಾಗಿದ್ದಾರೆ. ಆ ಸಂದರ್ಭದಲ್ಲಿ ನಬಿ ಶಾಯಿಬ್‌ನನ್ನು ಹಗ್ ಮಾಡಿಕೊಳ್ಳಲು ಮುಂದಾಗಿದ್ದಾನೆ. ನಿನ್ನ ಬಾಯಿಯಿಂದ ದುರ್ವಾಸನೆ ಬರುತ್ತಿದೆ ದೂರ ಹೋಗು ಎಂದು ಶಾಯಿಬ್ ನಬಿಯನ್ನು ತಳ್ಳಿದ್ದಾನೆ.

Because of bad breath man refuses to hug friend stabs him

ಬಳಿಕ ಇಬ್ಬರ ನಡುವೆ ವಾಗ್ವಾದ ಏರ್ಪಟ್ಟಿದೆ.ಬಳಿಕ ನಬಿ ಶೋಯಬ್ ಹೊಟ್ಟೆಗೆ ಚಾಕುವಿನಿಂದ ತಿವಿದಿದ್ದಾನೆ. ಬೆಂಗಳೂರು ಪೊಲೀಸರು ನಬಿ ವಿರುದ್ಧ ಸೆಕ್ಷನ್ 307 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಶೋಯಬ್ ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

English summary
Nabi and Shoaib Good friend one day they will meet each other on a road. Because of bad breath, Shoiab refuses to hug him, so Nabi stabs him immediately in Kalasipalya of Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X