ಮೃತಭಿಕ್ಷುಕನ ಕೃತಕ ಕಾಲಿನಲ್ಲಿತ್ತು 96 ಸಾವಿರ
ಬೆಂಗಳೂರು, ಜನವರಿ 2: ಭಿಕ್ಷುಕ ಎಂದಮೇಲೆ ಅವರ ಬಳಿ ನೂರೋ ಇನ್ನೋರೊ ಚಿಲ್ಲರೆಗಳು ಇರುವುದು ಸಾಮಾನ್ಯ ಆದರೆ ಮೃತ ಭಿಕ್ಷುಕನ ಬಳಿ ಬರೋಬ್ಬರಿ 96 ಸಾವಿರ ರೂ ದೊರೆತಿದೆ.
ಮೃತಭಿಕ್ಷುಕನ ಕೃತಕ ಕಾಲಿನಲ್ಲಿ 96 ಸಾವಿರ ರೂ ದೊರೆತಿದೆ. ಕಂಟೋನ್ಮೆಂಟ್ ರೈಲು ನಿಲ್ದಾಣದ ಬಳಿ ವೃದ್ಧ ಭಿಕ್ಷುಕ(ಷರೀಫ್) ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.
ಷರೀಫ್ 10 ವರ್ಷಗಳಿಂದ ಕಂಟೋನ್ಮೆಂಟ್ ರೈಲು ನಿಲ್ದಾಣದಲ್ಲಿ ಭಿಕ್ಷೆ ಬೇಡಿಕೊಂಡು ದಿನ ಕಳೆಯುತ್ತಿದ್ದ, ನಿಲ್ದಾಣದಲ್ಲೇ ಮಲಗುತ್ತಿದ್ದ, ಐದು ವರ್ಷಗಳ ಹಿಂದೆ ಷರೀಫ್ ಕಾಲಿಗೆ ಗ್ಯಾಂಗ್ರಿನ್ ಆಗಿತ್ತು, ಈ ಹಿನ್ನೆಲೆಯಲ್ಲಿ ಕೃತಕ ಕಾಲು ಅಳವಡಿಸಲಾಗಿತ್ತು.

ಮಂಗಳವಾರ ಬೆಳಗ್ಗೆ 10.20ರ ಸುಮಾರಿಗೆ ಷರೀಫ್ ರೈಲು ನಿಲ್ದಾಣದ ಬಳಿ ತೆರಳುತ್ತಿದ್ದಾಗ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಪ್ರಜ್ಞೆ ತಪ್ಪಿ ಬಿದ್ದಿದ್ದ, ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೃತಕ ಕಾಲಿನಲ್ಲಿ 500,100,50,20 ರೂ ಮುಖಬೆಲೆಯ ನೋಟು ಸೇರಿ 96 ಸಾವಿರ ರೂ ಪತ್ತೆಯಾಗಿದೆ.
More From
-
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ












Click it and Unblock the Notifications