ಬೆಂಗಳೂರಿಗಾಗಿ ಬೇಕು-ಬೇಡ ಸಂತೆ: ವಾಕ್ ಬಟನ್ ಬೇಕಂತೆ!
ಬೆಂಗಳೂರು, ಡಿಸೆಂಬರ್ 13 : ಸಿಟಿಜನ್ಸ್ ಫಾರ್ ಬೆಂಗಳೂರು ಏರ್ಪಡಿಸಿದ್ದ ಬೆಂಗಳೂರಿಗಾಗಿ ಬೇಕು-ಬೇಡ ಸಂತೆ ಪ್ರಣಾಳಿಕೆಯ ಅಂಶಗಳನ್ನು ತಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸೇರ್ಪಡೆ ಮಾಡಿಕೊಳ್ಳಲು ಒಪ್ಪಿಕೊಂಡ ಬಿಜೆಪಿ ಶಾಸಕ ಡಾ. ಅಶ್ವತ್ಥನಾರಾಯಣ ಅವರಿಗೆ ಬೆಂಗಳೂರು ಫೋರಮ್ ಕೃತಜ್ಞತೆ ಸಲ್ಲಿಸಿದೆ.
ಬೆಂಗಳೂರಿನಲ್ಲಿ ಸ್ಕೈವಾಕ್ ಗಳನ್ನು ನಾವು ಸಾಕಷ್ಟು ನೋಡಿದ್ದೇವೆ. ಅವನ್ನು ಬಳಸುವವರು ಮತ್ತು ಅದರಿಂದ ಆಗುತ್ತಿರುವ ಅನುಕೂಲಗಳು ಕೂಡ ಕಡಿಮೆಯೆ. ಅಲ್ಲದೆ, ಹಲವಾರು ಸ್ಕೈವಾಕ್ ಗಳು ಬರೀ ಜಾಹೀರಾತಿಗಾಗಿ ಮಾತ್ರ ಮೀಸಲಾಗಿವೆ. ಆದ್ದರಿಂದ 'ವಾಕ್' ಬಟನ್ ಅಳವಡಿಸಲು ಹಕ್ಕೊತ್ತಾಯ ಕೇಳಿಬಂದಿದೆ.

ಬೆಂಗಳೂರಿನ ಜಯದೇವ ಬಳಿ ಹೆಚ್ಚು ಮಂದಿ ಓಡಾಡುತ್ತಾರೆ, ಅಲ್ಲಿ ಸಿಗ್ನಲ್ ಆಗಲಿ ಅಥವಾ ಸ್ಕೈವಾಕ್ ಆಗಲಿ ಇಲ್ಲ ಹಾಗಾಗಿ ಅಪಘಾತ ತಪ್ಪಿಸುವ ದೃಷ್ಟಿಯಿಂದ ಅಲ್ಲಿ ವಾಕ್ ಬಟನ್ ಅಳವಡಿಸಬೇಕು ಎಂದು ಸಿಟಿಜನ್ಸ್ ಫಾರ್ ಬೆಂಗಳೂರು ಫೋರಂ ಒತ್ತಾಯಿಸಿದೆ.
ಈ ವಿಚಾರವಾಗಿ ಡಿಸೆಂಬರ್ 12 ರಂದು ಮಂಗಳವಾರ ಬೆಂಗಳೂರಿನ ರಿಚ್ಮಂಡ್ ರಸ್ತೆ ಬಳಿ ಇರುವ ಲ್ಯಾಂಗ್ ಫೋರ್ಡ್ ರಸ್ತೆಯ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಅಭಿಯಾನ ನಡೆಸಿದೆ. 60 ಸೆಕೆಂಡುಗಳ ಕಾಲ ರಸ್ತೆ ದಾಟಲು ಅನುವು ಮಾಡಿಕೊಡುವುದು.
ಬಟನ್ ಇರುವ ಸಿಗ್ನಲ್ ಲೈಟನ್ನು ಅಳವಡಿಸುವುದು ವಿಚಾರವನ್ನು ಪ್ರಸ್ತಾಪಿಸಲಾಯಿತು. ಅದರಲ್ಲಿ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ, ಶಾಸಕ ಅಶ್ವತ್ಥ ನಾರಾಯಣ ಪಾಲ್ಗೊಂಡಿದ್ದರು.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications