ವಾಸ್ತವ, ಕಲ್ಪನಾ ಬದುಕಿನ ಹೂರಣ ಬೆಳಕಿನ ಅಂಗಡಿ
ಬೆಂಗಳೂರು, ಮೇ 2: ಎಸ್.ವಿ. ಸುಷ್ಮಾ ನಿರ್ದೇಶನದ ಥೇಮಾ ಪ್ರಸ್ತುತಪಡಿಸುತ್ತಿರುವ ಬೇಲೂರು ರಘುನಂದನ್ ಅವರ ನಾಟಕ 'ಬೆಳಕಿನ ಅಂಗಡಿ' ಮೇ.7 ರಂದು ರಂಗಶಂಕರದಲ್ಲಿ ಸಂಜೆ.7.30ಕ್ಕೆ ಪ್ರದರ್ಶನ ಕಾಣಲಿದೆ.
ಬೆಳಕಿನ ಅಂಗಡಿ, ಮಧ್ಯ ವಯಸ್ಕ ಹೆಣ್ಣೊಬ್ಬಳ ಜೀವನ ಗಾಥೆ. ಕಲಾವಿದೆಯೊಬ್ಬಳ ಬದುಕಿನ ಅಂತರಂಗ ದರ್ಶನ, ಸ್ತ್ರೀತ್ವ ಮತ್ತು ಮಾತೃತ್ವಗಳು ಬಣ್ಣ ಮತ್ತು ಚಿತ್ರಗಳ ಮೂಲಕ ಪಾತ್ರಗಳಾಗುತ್ತಲೇ ಏಕಾಂಗಿ ಬದುಕಿನ ಹಲವು ಆಯಾಮಗಳನ್ನು ಕಟ್ಟುತ್ತದೆ.
ಇಲ್ಲಿನ ಕನಸುಗಳು ವಾಸ್ತವ ಮತ್ತು ಕಲ್ಪನೆ ಎರಡರಲ್ಲೂ ಕ್ರಿಯೆ ಮತ್ತು ಪ್ರತಿಕ್ರಿಯೆಗಳಾಗಿ ಇಡೀ ನಾಟಕವನ್ನು ಮುನ್ನಡೆಸುತ್ತದೆ. ಅನಾಥ ಪ್ರಜ್ಞೆ ಹಾಗೂ ನಗರದ ಬದುಕಿನ ಮಧ್ಯಮವರ್ಗದ ಜನರ ಸಂಕಟಗಳು ಮತ್ತು ಸಂಘರ್ಷಣೆಗಳ ನಡುವೆ ನಾಟಕ ವ್ಯಕ್ತಿ ಕೇಂದ್ರದಲ್ಲಿ ರೂಪ ಪಡೆಯುತ್ತಾ ಸಾಮಾಜಿಕವಾಗುತ್ತದೆ.

ಇಲ್ಲಿ ಎಲ್ಲಾ ಪಾತ್ರಗಳು ತಾನು ಇಷ್ಟಪಟ್ಟ ಬದುಕನ್ನೇ ಹುಡುಕುತ್ತವೆ. ಆ ಮೂಲಕ ದಕ್ಕುವ ಪ್ರೀತಿ ಸ್ವಾತಂತ್ರ್ಯ ಬೆಳಕಿನ ಅಂಗಡಿ ನಾಟಕದ ಮೂಲ ದ್ರವ್ಯ.
More From
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications