ಬೆಳ್ಳಂದೂರು ಕೆರೆ ಸ್ವಚ್ಛವಾಗೋದು 2020 ಕ್ಕೆ!
ಒಂದು ತಿಂಗಳೊಳಗೆ ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸುವಂತೆ ಎನ್ ಜಿಟಿ ನೀಡಿದ್ದ ಡೆಡ್ ಲೈನ್ ಅನ್ನು ತಲುಪುವುದಕ್ಕೆ ಸಾಧ್ಯವೇ ಇಲ್ಲ ಎಂದಿರುವ ಕರ್ನಾಟಕ ಸರ್ಕಾರ 2020ರ ಹೊತ್ತಿಗೆ ಬೆಳ್ಳಂದೂರು ಕೆರೆಯನ್ನು ಸಂಪೂರ್ಣ ಸ್ವಚ್ಛಗೊಳಿಸಬಹುದು ಎಂದಿ
ಬೆಂಗಳೂರು, ಮೇ 10: ಬೆಂಗಳೂರಿನ ಬೆಳ್ಳಂದೂರು ಕೆರೆ ಸ್ವಚ್ಛತೆಗೆ ಕನಿಷ್ಠವೆಂದರೂ ಎರಡೂವರೆ ವರ್ಷವಾದರೂ ಬೇಕಂತೆ!
ಹೌದು, ಒಂದು ತಿಂಗಳೊಳಗೆ ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸುವಂತೆ ಎನ್ ಜಿಟಿ ನೀಡಿದ್ದ ಡೆಡ್ ಲೈನ್ ಅನ್ನು ತಲುಪುವುದಕ್ಕೆ ಸಾಧ್ಯವೇ ಇಲ್ಲ ಎಂದಿರುವ ಕರ್ನಾಟಕ ಸರ್ಕಾರ 2020ರ ಹೊತ್ತಿಗೆ ಬೆಳ್ಳಂದೂರು ಕೆರೆಯನ್ನು ಸಂಪೂರ್ಣ ಸ್ವಚ್ಛಗೊಳಿಸಬಹುದು ಎಂದಿದೆ! ಬೆಳ್ಳಂದೂರು ಕೆರೆಯ ಸ್ವಚ್ಛತಾ ಕಾರ್ಯ ಆರಂಭವಾಗಿ ಮೂರು ವಾರ ಕಳೆಯುವ ಹೊತ್ತಿಗೇ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಎದುಸಿರುಬಿಡುವುದಕ್ಕೆ ಶುರುಮಾಡಿದಂತಿದೆ![ಬೆಳ್ಳಂದೂರು ಕೆರೆಯಲ್ಲಿ ಶುರು ಬಿರುಸಿನ ಸ್ವಚ್ಛತಾ ಕಾರ್ಯ]

ನಿನ್ನೆ (ಮೇ 9) ಬೆಳ್ಳಂದೂರು ಕೆರೆಗೆ ಭೇಟಿ ನೀಡಿದ್ದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, '910 ಎಕರೆ ಜಾಗದಲ್ಲಿರುವ ಕೆರೆ ಸ್ವಚ್ಛತೆಗೆ ಒಂದು ತಿಂಗಳ ಕಾಲಾವಕಾಶ ತೀರಾ ಕಡಿಮೆ. ಮೇ. 18 ರಂದು ಎನ್ ಜಿಟಿ ಮತ್ತೊಮ್ಮೆ ಬೆಳ್ಳಂದೂರು ಕೆರೆ ಕುರಿತು ವಿಚಾರಣೆ ನಡೆಸಲಿದ್ದು, ಆ ಸಮಯದಲ್ಲಿ ವಸ್ತುಸ್ಥಿತಿಯನ್ನು ಅರ್ಥಮಾಡಿಸಿ, ನಂತರ ಸಮಯಾವಕಾಶ ಕೇಳುವುದಾಗಿ ಹೇಳಿದ್ದಾರೆ.[ಮತ್ತೆ ಬೆಳ್ಳಂದೂರು ಕೆರೆಯಲ್ಲಿ ಬೆಂಕಿಯ ನರ್ತನ]
ಎನ್ ಜಿಟಿ ಆದೇಶದನ್ವಯ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್ ಪಿಸಿಬಿ) ಬೆಳಂದೂರು ಕೆರೆಯ ಸುತ್ತಣ 488 ಕೈಗಾರಿಕೆಗಳನ್ನು ಮುಚ್ಚಲು ಆದೇಶ ನೀಡಿತ್ತು. ಏನೇ ಮಾಡಿದರೂ ಎರಡು ವರ್ಷದೊಳಗೆ ಕೆರೆಯನ್ನು ಸ್ವಚ್ಛಗೊಳಿಸಲು ಬ್ರಹ್ಮಬಂದರು ಸಾಧ್ಯವಿಲ್ಲ ಎಂಬಂತಾಗಿದ್ದು, ಕೆರೆಯ ಮಾಲಿನ್ಯದ ಪ್ರಮಾಣ ಎಷ್ಟು ಮಿತಿಮೀರಿರಬಹುದು ಎಂಬುದಕ್ಕೆ ಸಾಕ್ಷಿಯಾಗಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications