6 ಗ್ರೀನ್ ಲೈನ್ ಮೆಟ್ರೋ ಸ್ಟೇಶನ್ ಗಳಲ್ಲಿ ಪಾರ್ಕಿಂಗ್ ವ್ಯವಸ್ಥೆ
ಗ್ರೀನ್ ಲೈನ್ ನ ಮೆಟ್ರೋ ಸ್ಟೇಶನ್ ನ 11 ರಲ್ಲಿ 6 ಸ್ಟೇಶನ್ ಗಳು ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಿವೆ. ಪಾರ್ಕಿಂಗ್ ಲಾಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಡ್ ಪ್ರಕ್ರಿಯೆ ಆರಂಭವಾಗಿದ್ದು, ಮೂರು ತಿಂಗಳಿನ
ಬೆಂಗಳೂರು, ಮೇ 09: ಬೆಂಗಳೂರಿನ ಹೆಮ್ಮೆಯ ನಮ್ಮ ಮೆಟ್ರೋ ಯೋಜನೆಯ ಮೊದಲ ಹಂತ ಇದೇ ತಿಂಗಳ ಕೊನೆಯಲ್ಲಿ ಸಂಪೂರ್ಣ ಮುಕ್ತಾಯ ಕಂಡು ಕಾರ್ಯಾರಂಭಗೊಳ್ಳಲಿದೆ. ಟ್ರಾಫಿಕ್ ನಂತರ ಬೆಂಗಳೂರಿಗರ ಪ್ರಮುಖ ಸಮಸ್ಯೆ ಅಂದ್ರೆ ಟ್ರಾಫಿಕ್. ಇದನ್ನು ಮನಗಂಡ ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ (BMRCL) ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿ ಸುದ್ದಿಯೊಂದನ್ನು ನೀಡುತ್ತಿದೆ.
ಗ್ರೀನ್ ಲೈನ್ ನ ಮೆಟ್ರೋ ಸ್ಟೇಶನ್ ನ 11 ರಲ್ಲಿ 6 ಸ್ಟೇಶನ್ ಗಳು ಇನ್ಮುಂದೆ ದ್ವಿಚಕ್ರ ವಾಹನಗಳಿಗೆ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲಿವೆ. ಮೆಟ್ರೋ ಸ್ಟೇಶನ್ ನಿಂದ ಮೂರ್ನಾಲ್ಕು ಕಿ.ಮೀ.ದೂರದಲ್ಲಿ ಮನೆ ಇರುವವರು ಮೆಟ್ರೋ ಸ್ಟೇಶನ್ ವರೆಗೂ ತಮ್ಮ ಗಾಡಿಯಲ್ಲಿ ಬಂದು ದ್ವಿಚಕ್ರ ವಾಹನವನ್ನು ನಿಶ್ಚಿಂತೆಯಿಂದ ಪಾರ್ಕ್ ಮಾಡಿ ತೆರಳಬಹುದು![ನಮ್ಮ ಮೆಟ್ರೋ 2 ನೇ ಹಂತ 2020 ರ ಹೊತ್ತಿಗೆ ಸಂಪೂರ್ಣ]

ಜಯನಗರ ನ್ಯಾಶನಲ್ ಕಾಲೇಜ್ ಮತ್ತು ಯಲಚೇನಹಳ್ಳಿ ಮೆಟ್ರೋ ಸ್ಟೇಶನ್ ಗಳಲ್ಲಿ ಮಾತ್ರ ನಾಲ್ಕು ಚಕ್ರದ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಉಳಿದಂತೆ ಜಯನಗರ, ಆರ್.ವಿ.ರೋಡ್, ಬನಶಂಕರಿ, ಜೆ.ಪಿ.ನಗರ ಮೆಟ್ರೋ ಸ್ಟೇಶನ್ ಗಳಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು BMRCL ಹೇಳಿದೆ.
ಪಾರ್ಕಿಂಗ್ ಲಾಟ್ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಡ್ ಪ್ರಕ್ರಿಯೆ ಆರಂಭವಾಗಿದ್ದು, ಮೂರು ತಿಂಗಳಿನಲ್ಲಿ ಗ್ರೀನ್ ಲೈನ್ ಮೆಟ್ರೋ ಪಾರ್ಕಿಂಗ್ ವ್ಯವಸ್ಥೆ ಕಾರ್ಯರೂಪಕ್ಕೆ ಬರಲಿದೆ.
-
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Sleeper Vande Bharat; ಬೆಂಗಳೂರು-ಮುಂಬೈ ಸ್ಲೀಪರ್ ವಂದೇ ಭಾರತ್ಗೆ ಕೇಂದ್ರ ಅಸ್ತು, ಕರ್ನಾಟಕಕ್ಕೆ ಏನೆಲ್ಲ ಲಾಭ? -
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
UGCET ಅಭ್ಯರ್ಥಿಗಳ ಗಮನಕ್ಕೆ: ಇದೇ ತಿಂಗಳು CET ಪರೀಕ್ಷೆ, ರಿಲೀಸಾದ ನಕಲಿ ಲಿಂಕ್ ಬಗ್ಗೆ ಎಚ್ಚರ -
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್












Click it and Unblock the Notifications