BBMP: ನಿಮ್ಮ ಮನೆ ಮುಂದೆ ಬೀಳುವ ಮರ-ರೆಂಬೆಗಳ ತೆರವಿಗೆ ಹೀಗೆ ಮಾಡಿ
ಬೆಂಗಳೂರು, ಫೆಬ್ರವರಿ 04: ಮಳೆಗಾಲದಲ್ಲಿ ಮಳೆ ಗಾಳಿಗೆ ಮರಗಳು, ಇಲ್ಲವೇ ಅದರ ರೆಂಬೆ ಕೊಂಬೆಗಳು ಬೀಳುತ್ತವೆ. ಬೇಸಿಗೆಯಲ್ಲೂ ಸಹ ಒಣಗಿದ ಮರ, ಕೊಂಬೆಗಳು ಬೀಳವಂತಿದ್ದರೆ, ಅವುಗಳ ತೆರವು ಬಿಬಿಎಂಪಿ ಅಧಿಕಾರಿಗಳಿಗೆ ತಿಳಿಸಬಹುದು.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ/ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ಅರಣ್ಯ ವಿಭಾಗದ ವತಿಯಿಂದ ಈಗಾಗಲೆ ತೆರವುಗೊಳಿಸಲಾಗುತ್ತಿದೆ.

ಸಾರ್ವಜನಿಕರುಗಳು ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ಈ ಕೆಳಕಂಡ ಅಧಿಕಾರಿಗಳಿಗಳಿಗೆ ದೂರವಾಣಿ ಮುಖೇನ ಸಂಪರ್ಕಿಸಬಹುದು. ದೂರವಾಣಿ ಅಂದರೆ ಕರೆ ಮಾಡಿ ಜತೆಗೆ ವಾಟ್ಸಾಪ್ ಮುಖಾಂತರ ಜಿ.ಪಿ.ಎಸ್ ಸಹಿತ ಫೋಟೋ ಲಗತ್ತಿಸಿದ ಮಾಹಿತಿಯನ್ನು ನೀಡುವಂತೆ ಬಿಬಿಎಂಪಿಯ ಉಪ ಅರಣ್ಯ ಸಂರಕ್ಷಣಾಧಿಕಾರಿಯಾದ ಬಿ.ಜಿ.ಎಲ್ ಸ್ವಾಮಿ ರವರು ಮನವಿ ಮಾಡಿದ್ದಾರೆ.
ಬಿಬಿಎಂಪಿ ನೀಡಿದ ಅಧಿಕಾರಿ: ದೂ.ಸಂಖ್ಯೆ ವಿವರ
* ಉಪ ವಿಭಾಗ-1: ಎ.ಡಿ.ಪ್ರಕಾಶ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.
ಮೊ.ಸಂ: 9663035011/9480683886
(ಪೂರ್ವ, ಯಲಹಂಕ, ಮಹದೇವಪುರ ಮತ್ತು ದಾಸರಹಳ್ಳಿ ವಲಯ)
* ಉಪ ವಿಭಾಗ-2: ಸಂತೋಷ್ ಕುಮಾರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಬಿಬಿಎಂಪಿ.
ಮೊ.ಸಂ: 7019464699
(ಪಶ್ಚಿಮ, ದಕ್ಷಿಣ, ಬೊಮ್ಮನಹಳ್ಳಿ & ರಾಜರಾಜೇಶ್ವರಿನಗರ ವಲಯ)
* ಪೂರ್ವ ವಲಯ: ತಿಮ್ಮಪ್ಪ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9380090027
* ರವೀಂದ್ರನಾಥ್, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 6361903330
* ನಾಗೇಂದ್ರ.ಪಿ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ
ಮೊ.ಸಂ: 9113530344

* ಪಶ್ಚಿಮ ವಲಯ:
ಶಿವರಾಮು, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9480683341
* ದಕ್ಷಿಣ ವಲಯ:
ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ
ಮೊ.ಸಂ: 7760553545
ಶ್ರೀ ಹರೀಶ್ ಹೆಚ್.ಆರ್, ಉಪ ವಲಯ ಅರಣ್ಯಾಧಿಕಾರಿ, 9480685039
* ದಾಸರಹಳ್ಳಿ ವಲಯ: ರಾಜಪ್ಪ.ಕೆ.ಎನ್, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9448234928
* ಬೊಮ್ಮನಹಳ್ಳಿ ವಲಯ: ನರೇಂದ್ರ ಬಾಬು, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9480685399
* ಯಲಹಂಕ ವಲಯ: ಚಂದ್ರಪ್ಪ.ವಿ, ಪ್ರಭಾರ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 9064042566
* ರಾ.ರಾ.ನಗರ ವಲಯ: ಎಸ್.ಆರ್.ಕೃಷ್ಣ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 7760553545
* ಮಹದೇವಪುರ ವಲಯ: ಪುಷ್ಪ. ಎಂ, ವಲಯ ಅರಣ್ಯಾಧಿಕಾರಿ, ಬಿಬಿಎಂಪಿ.
ಮೊ.ಸಂ: 8147276414
* ಸುದರ್ಶನ್.ಎ, ಉಪ ವಲಯ ಅರಣ್ಯಾಧಿಕಾರಿ, ಬಿಬಿಎಂಪಿ
ಮೊ.ಸಂ: 7899555182
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications