Power Cut In Bengaluru: ಭಾನುವಾರ ಬೆಂಗಳೂರಿನ ಹಲವೆಡೆ ವಿದ್ಯುತ್ ಕಡಿತ : ಪ್ರದೇಶ, ಸಮಯದ ವಿವರ
ವಿದ್ಯುತ್ ಸರಬರಾಜು ಕಂಪನಿಗಳು ನಿರ್ವಹಣಾ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ಬೆಂಗಳೂರು ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಶನಿವಾರ ಕೂಡ ನಗರದ ಹಲವು ಭಾಗಗಳಲ್ಲಿ ವಿದ್ಯುತ್ ಸಮಸ್ಯೆ ಎದುರಾಗಿದೆ. ನೀರೂ ಪೂರೈಕೆಯಲ್ಲಿ ಕೂಡ ಶನಿವಾರ ವ್ಯತ್ಯಯವಾಗಿತ್ತು.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ (ಬೆಸ್ಕಾಂ) ವೆಬ್ಸೈಟ್ನಲ್ಲಿ ನೀಡಿರುವ ಮಾಹಿತಿಯ ಪ್ರಕಾರ, ವಿದ್ಯುತ್ ಸರಬರಾಜು ಕಂಪನಿಗಳು ಹಲವಾರು ನಿರ್ವಹಣಾ ಯೋಜನೆಗಳನ್ನು ಕೈಗೊಂಡಿರುವುದರಿಂದ ಬೆಂಗಳೂರು ನಗರವು ಈ ವಾರಾಂತ್ಯದಲ್ಲಿ ನಿಗದಿತ ವಿದ್ಯುತ್ ಅಡಚಣೆಗಳಿಗೆ ಸಾಕ್ಷಿಯಾಗುವ ಸಾಧ್ಯತೆಯಿದೆ. ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 4 ರ ನಡುವೆ ಅನೇಕ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.

ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ
ಗೋಪಾಲಪುರ ರಸ್ತೆ ಸುತ್ತಮುತ್ತ, ನೆಲಕಂಠೇಶ್ವರ ದೇವಸ್ಥಾನದ ಹತ್ತಿರ, ಬುರುಜನಹಟ್ಟಿ ವೃತ್ತ, ಮಾರಮ್ಮ ದೇವಸ್ಥಾನದ ಸುತ್ತಮುತ್ತ, ಬ್ಯಾಂಕ್ ಕಾಲೋನಿ ಸುತ್ತಮುತ್ತಲಿನ ಪ್ರದೇಶಗಳು, ಚಳ್ಳಕೆರೆ ರಸ್ತೆ, ತೋಟಗಾರಿಕಾ ಕಚೇರಿ ರಸ್ತೆ, ಗಾಯತ್ರಿ ವೃತ್ತ, ಎಸ್ಬಿಎಂ ಮುಖ್ಯ ವೃತ್ತ, ಧರ್ಮಶಾಲಾ ರಸ್ತೆ, ಗಾಂಧಿ ವೃತ್ತದ ಸುತ್ತಮುತ್ತಲಿನ ಪ್ರದೇಶಗಳು, ತಿಪ್ಪಾಜಿ ವೃತ್ತ, ಕೆಳಗೋಟೆ ಪ್ರದೇಶಗಳು, ಮುಖ್ಯ ಕಚೇರಿ ಸುತ್ತಮುತ್ತ, ಮದಕರಿಪುರ ಸುತ್ತಮುತ್ತಲಿನ ಪ್ರದೇಶಗಳು, ಜೆಸಿಆರ್ ಮುಖ್ಯ ರಸ್ತೆ ಮತ್ತು ಸುತ್ತಮುತ್ತಲಿನ ರಸ್ತೆಗಳು , ನೆಹರು ನಗರ ಸುತ್ತಮುತ್ತಲಿನ ಪ್ರದೇಶಗಳು, ವಿದ್ಯಾನಗರ, ಕನಕ ವೃತ್ತ, ದವಲಗಿರಿ ಬಡಾವಣೆ, ಎಸ್ಜೆಎಂ ಕಾಲೇಜು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆ ವ್ಯತ್ಯಯ ಉಂಟಾಗಲಿದೆ.
ಪೊಲೀಸ್ ಕ್ವಾರ್ಟರ್ಸ್ ಸುತ್ತಮುತ್ತಲಿನ ಪ್ರದೇಶಗಳು, ಹೆಡ್ಪೋಸ್ಟ್ ಆಫೀಸ್ ರಸ್ತೆ, ಪಿಬಿ ರಸ್ತೆ, ಇಂಡಸ್ಟ್ರಿಯಲ್ ಏರಿಯಾ ಬಸ್ಸ್ಟಾನ್, ಎಸ್ಜಿಆರ್ಟಿ ಸಿಆರ್ಸಿಲ್ ರಸ್ತೆ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಬಾಪೂಜಿ ನಗರ, ತಮಟಕಲ್ಲು, ಮೆದೇಹಳ್ಳಿ, ಕನಕ ನಗರ, ವಿಶ್ವವಿದ್ಯಾಲಯ ಪ್ರದೇಶ, ಜಿ ಆರ್ ಹಳ್ಳಿ, ಚಿಕ್ಕಪನಹಳ್ಳಿ, ಚಿಪ್ಪಿನಕೆರೆ, ಚಿಕ್ಕಗೊಂಡನಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು, ಬಿ ಜಿ ಹಳ್ಳಿ, ತೊಡ್ರನಾಳ್, ಟಿ ನುಲೇನೂರು, ಹರಳೂರು, ಬೈರಸಂದ್ರ ಕುಮಂಜಿಪಾಳ್ಯ ಪ್ರದೇಶಗಳಲ್ಲಿ ಕೂಡ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಕುಂಟೇಗೌಡನಹಳ್ಳಿ, ಯಲದಬಾಗಿ, ಹಾವಿನಹಾಳು, ಕಾಟವೀರನಹಳ್ಳಿ, ನವನೆಬೋರನಹಳ್ಳಿ, ಅಜ್ಜಯ್ಯನಪಾಳ್ಯ, ಎಲ್ ಎಚ್ ಪಾಳ್ಯ, ಬೋರಸಂದ್ರ, ತಿಪ್ಪನಹಳ್ಳಿ, ಬ್ಯಾಡರಹಳ್ಳಿ, ದಾಸರಹಳ್ಳಿ, ವೆಂಕಟಾಪುರ, ಸಾಲುಪರಹಳ್ಳಿ, ಸೀಬಿ ಅಗ್ರಹಾರ, ದೊಡ್ಡಸಿ ಅಗ್ರಹಾರ, ಕಲಶಹಳ್ಳಿ, ಡಿ ತಿಗಲನಹಳ್ಳಿ, ದೊಡ್ಡಸಿ. , ಯತ್ತಪ್ಪನಹಟ್ಟಿ, ಕಾಳಜ್ಜಿರೊಪ್ಪ, ಸೀಬಯ್ಯನಪಾಳ್ಯ, ಬಸರಿಹಳ್ಳಿ, ಹುಂಜನಾಳ್, ಬ್ಯಾಡರಹಳ್ಳಿ, ಗುಬ್ಬಣ್ಣ ಇಂಡಸ್ಟ್ರಿಯಲ್ ಎಸ್ಟೇಟ್, 6ನೇ ಬ್ಲಾಕ್, ರಾಜಾಜಿನಗರ, ಅಪೋಲೋ ಬಾರ್ ಡಿಟಿಸಿ-38, 6ನೇ ಬ್ಲಾಕ್ ರಾಜಾಜಿನಗರ, ಅಪೋಲೋ ಬಾರ್ 7ನೇ ಕ್ರಾಸ್, ಟೆಂಟ್ ರಸ್ತೆ, ಶಂಕ್ರಪ್ಪ ಎಸ್ಟ್, ಪೈಪ್ ಲೈನ್ ರಸ್ತೆ, ಮೆಟ್ರೋ ಕ್ವಾರ್ಟರ್ಸ್, ಕೊನೆಗಾ ಗಾರ್ಮೆಂಟ್ಸ್, ಪಿಳ್ಳಪ್ಪನಕಟ್ಟೆ ಮತ್ತು ರಾಮನಗರ ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications