ಇದು ನಿಮ್ಮ ಮಕ್ಕಳ ಭವಿಷ್ಯ ಬದಲಾಯಿಸುವ ಸುದ್ದಿ
ಬೆಂಗಳೂರು, ಮೇ 13: ಪಾಲಕರೇ, ಈ ಸುದ್ದಿ ನಿಮ್ಮ ಮಗುವಿನ ಬದುಕಲ್ಲಿ ಬದಲಾವಣೆ ತರಬಲ್ಲದು. ಕೇವಲ ವಿದ್ಯಾಭ್ಯಾಸದ ಸರ್ಟಿಫಿಕೇಟ್ ಇದ್ದರೆ ಇಂದು ಯಾವುದಕ್ಕೂ ಸಾಕಾಗಲ್ಲ. ಸಂವಹನ ಕಲೆ, ಕೌಶಲ್ಯ ಎಲ್ಲವೂ ಮುಖ್ಯವಾಗುತ್ತದೆ. ಬೇಸಿಗೆ ಶಿಬಿರಗಳಲ್ಲಿ ಹೆಚ್ಚಿನ ಕೌಶಲ್ಯ ವೃದ್ಧಿ ಮಾಡಿಕೊಳ್ಳಲು ಸಾಕಷ್ಟು ಅವಕಾಶಗಳು ನಮ್ಮ ಮುಂದೆ ಇವೆ.
ಬೆಂಗಳೂರಿನ ಪಾಲಕರು ಈ ಸುದ್ದಿಯನ್ನು ಗಮನವಿಟ್ಟು ಓದಲೇ ಬೇಕು. ಆಟ ಆಡುತ್ತಲೇ ಸಂವಹನ ಕಲೆ, ನಾಯಕತ್ವ, ಕೌಶಲ್ಯ ಅಭಿವೃದ್ಧಿ, ಜ್ಞಾನ, ಒತ್ತಡ ನಿರ್ವಹಣೆ ಬೆಳೆಸಿಕೊಳ್ಳಲು ಅಗತ್ಯ ಮಾರ್ಗದರ್ಶನ ಶಿಬಿರಕ್ಕೆ ನಿಮ್ಮ ಮಕ್ಕಳ ಹೆಸರನ್ನು ನೋಂದಾಯಿಸಿಕೊಳ್ಳಬಹುದು.[ಕನ್ನಡ ವಿಜ್ಞಾನ - ತಂತ್ರಜ್ಞಾನ ಸಮ್ಮೇಳನದಲ್ಲಿ ಏನಿತ್ತು?]

ವಾಣಿಜ್ಯ ಲೋಕದಲ್ಲಿ ಹೆಸರು ಮಾಡಿರುವ ಬಿಸಿನೆಸ್ ಗುರು ಪತ್ರಿಕೆ ಇಂಥದ್ದೊಂದು ಶಿಬಿರವನ್ನು ಬೆಂಗಳೂರಿನಲ್ಲಿ ಆಯೋಜಿಸಿದೆ. 12 ರಿಂದ 16 ವರ್ಷ ವಯೋಮಾನದ ಮಕ್ಕಳಿಗೆ ಇದೊಂದು ಸದಾವಕಾಶ ಒದಗಿ ಬಂದಿದೆ.[ಪ್ರಧಾನಿ ಮೋದಿಗೆ ಮಕ್ಕಳ ಪತ್ರ]
ಬಿಸಿನೆಸ್ ಗುರು ಕಾರ್ಯಾಗಾರ
ಎಲ್ಲಿ: ಎಸ್ ಎಲ್ ಆರ್ಕೇಡ್ , 2 ನೇ ಮಹಡಿ, ಪಂಚಮುಖಿ ಗಣಪತಿ ದೇವಾಲಯದ ಎದುರು, ಮಹಾಲಕ್ಷ್ಮೀ ಬಡಾವಣೆ, ಬೆಂಗಳೂರು
ದಿನಾಂಕ: 14 ಮತ್ತು 15ನೇ ಮೇ
ವಯೋಮಾನ: 12 ರಿಂದ 16 ವರ್ಷ
ಹೆಚ್ಚಿನ ಮಾಹಿತಿಗೆ : 9964337077 ಮತ್ತು 980104535 ನ್ನು ಸಂಪರ್ಕಿಸಬಹುದು.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
ಬೇಸಿಗೆಯ ಸಂಜೀವಿನಿ ಈ ನಿಂಬೆ ಹಣ್ಣು: ಆರೋಗ್ಯದ ದೃಷ್ಟಿಯಿಂದ ಪ್ರಯೋಜನಗಳು ಅಪಾರ -
Summer Health Tips: ಬೇಸಿಗೆಯಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಬೇಕಾದ ಸಲಹೆಗಳು ಇಲ್ಲಿವೆ, ಪಾಲಿಸಿ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್












Click it and Unblock the Notifications