ನಿಮ್ಮ ಹೆಸರಲ್ಲೂ ನಕಲಿ ಸಿಮ್ ಕಾರ್ಡ್ ತಗೊಂಡಿರಬಹುದು!
ಬೆಂಗಳೂರು, ಜು. 15: ನಕಲಿ ಸಿಮ್ ಕಾರ್ಡ್ ಜಾಲವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಸಿಮ್ ಖರೀದಿಸಿದ ಗ್ರಾಹಕರ ದಾಖಲೆಯನ್ನು ಬಳಸಿಕೊಂಡು ಅದೇ ಹೆಸರಿನಲ್ಲಿ ಮತ್ತೆ ಸಿಮ್ ಕಾರ್ಡ್ ಗಳನ್ನು ಪಡೆದುಕೊಂಡು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ಹನುಂತನಗರದ ಮೂರು ಅಂಗಡಿಗಳ ಮೇಲೆ ದಾಳಿ ಮಾಡಿ, ಮಾಗಡಿ ತಾಲೂಕಿನ ನಾಗರಾಜು, ಹನುಮಂತನಗರದ ರಮೇಶ್, ಎನ್ ಜಗದೀಶ್ ಮತ್ತು ರವಿಕುಮಾರ್ ಎಂಬುವರನ್ನು ಬಂಧಿಸಿದ್ದಾರೆ.[ಬೆಂಗಳೂರಿಗೂ ಕಾಲಿಟ್ಟಿತೆ ರಕ್ತ ಚಂದನ ಕಳ್ಳ ಸಾಗಣೆ?]

ಆರೋಪಿಗಳಿಂದ 58 ಸಾವಿರ ರೂ. ನಗದು 19 ಮೊಬೈಲ್, ಸ್ಕ್ಯಾನರ್ ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಮೊಬೈಲ್ ಕಂಪನಿ ಏಜೆಂಟರೊಂದಿಗೆ ಸಂಬಂಧ ಇರಿಸಿಕೊಂಡಿದ್ದು ತನಿಖೆ ವೇಳೆ ತಿಳಿದು ಬಂದಿದೆ.
ಬೆಂಗಳೂರಿನಲ್ಲಿ ನಡೆದ ಉಗ್ರ ಚಟುವಟಿಕೆ ಮತ್ತು ಕಾನೂನು ಬಾಹಿರ ವ್ಯವಹಾರಗಳಿಗೆ ದುಷ್ಕರ್ಮಿಗಳು ಇಂಥ ಸಿಮ್ ಬಳಕೆ ಮಾಡಿಕೊಂಡ ಶಂಕೆಯಿದೆ. ಈ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುವುದು ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಹನುಮಂತನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications