ಇದು ಸಾಧ್ಯ! ಬೆಂಗಳೂರಿನಿಂದ ಚೆನ್ನೈಗೆ 30 ನಿಮಿಷ ಪ್ರಯಾಣ
ಬೆಂಗಳೂರಿನಿಂದ ಚೆನ್ನೈಗೆ 30 ನಿಮಿಷ ಪ್ರಯಾಣ ಸಾಧ್ಯ ಎಂದು ಯು.ಎಸ್ ಮೂಲದ ಸಂಸ್ಥೆಯೊಂದು ಪ್ರಸ್ತಾವನೆ ಹೊತ್ತು ತಂದಿದೆ. ಬುಲೆಟ್ ರೈಲಿಗಿಂತಲೂ ವೇಗವಾಗಿ, ಅತ್ಯಂತ ಕಡಿಮೆ ವೆಚ್ಚದ ಯೋಜನೆ ಇದಾಗಿದೆ.
ಬೆಂಗಳೂರು, ಜನವರಿ 17: ಬೆಂಗಳೂರಿನಿಂದ ಚೆನ್ನೈಗೆ 30 ನಿಮಿಷ ಪ್ರಯಾಣ ಸಾಧ್ಯ ಎಂದು ಯು ಎಸ್ ಮೂಲದ ಸಂಸ್ಥೆಯೊಂದು ಪ್ರಸ್ತಾವನೆ ಹೊತ್ತು ತಂದಿದೆ. ಬುಲೆಟ್ ರೈಲಿಗಿಂತಲೂ ವೇಗವಾಗಿ, ಅತ್ಯಂತ ಕಡಿಮೆ ವೆಚ್ಚದ ಯೋಜನೆ ಇದಾಗಿದ್ದು, ಯೋಜನೆ ಕುರಿತು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿದೆ.
ಭಾರತದಲ್ಲಿ ಬಹುಕೋಟಿ ರೂ. ಮೊತ್ತದ ಬುಲೆಟ್ ರೈಲು ಯೋಜನೆ ಬಗ್ಗೆ ಅಪಸ್ವರ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಈ ಹೊಸ ಯೋಜನೆಗೆ ಮೋದಿ ಸರ್ಕಾರ ಮಣೆ ಹಾಕಿದರೂ ಅಚ್ಚರಿಪಡಬೇಕಾಗಿಲ್ಲ.

ಹೈಪರ್ಲೋಪ್ ಟ್ರಾನ್ಸ್ಪೋರ್ಟ್ ಸಿಸ್ಟಮ್ (ಎಚ್ಟಿಎಸ್) ಸಂಸ್ಥೆ ಈ ರೈಲನ್ನು ಅಭಿವೃದ್ಧಿ ಪಡಿಸುತ್ತಿದೆ. ಇದು ಗಂಟೆಗೆ 1,216 ಕಿ.ಮೀ. ವೇಗದಲ್ಲಿ ಚಲಿಸಲಿದೆ. ಉದಾಹರಣೆಗೆ ಬೆಂಗಳೂರು ಹಾಗೂ ಚೆನ್ನೈ ನಡುವಿನ 345 ಕಿ.ಮೀ. ದೂರವನ್ನು ಈ ರೈಲು 30 ನಿಮಿಷದಲ್ಲಿ ಕ್ರಮಿಸಲಿದೆ ಎಂದು ಈ ಸೂಪರ್ ಸಾನಿಕ್ ರೈಲಿನ ನಿರ್ಮಾಣಗಾರ ಎಲಾನ್ ಹೇಳಿದ್ದಾರೆ.
ಇಂಧನ ರಹಿತ ರೈಲು: ಸೂಪರ್ ಸಾನಿಕ್ ರೈಲು ಹಳಿಗಳ ಮೇಲೆ ಚಲಿಸುವುದಿಲ್ಲ. ಕಾಂಕ್ರಿಟ್ ಪಿಲ್ಲರ್ ನಿರ್ಮಿಸಿ, ಅದರ ಮೇಲೆ ಕೊಳವೆಯ ಮಾದರಿಯಲ್ಲಿ ಮಾರ್ಗ ನಿರ್ವಿುಸಲಾಗುತ್ತದೆ. ಇದು ಅರೆನಿರ್ವಾತ ಪ್ರದೇಶವಾಗಿರಲಿದ್ದು, ಒತ್ತಡದ ಬಲದಿಂದ ರೈಲು ಸೂಪರ್ ಸಾನಿಕ್ ವೇಗ ಪಡೆಯಲಿದೆ.
ಟ್ಯೂಬ್ ರೈಲು: ಕೊಳವೆ ರೀತಿಯ ಮಾರ್ಗಗಳ ಮೇಲೆ ಸೋಲಾರ್ ಪ್ಯಾನಲ್ಗಳನ್ನು ಅಳವಡಿಸಿ, ಇದರಿಂದ ಉತ್ಪಾದಿಸಲಾದ ವಿದ್ಯುತ್ನಿಂದ ರೈಲು ಓಡುತ್ತದೆ. ರೈಲಿನ ತುದಿಯಲ್ಲಿ ಲೈನರ್ ಮೋಟಾರ್ ಅಳವಡಿಸಲಾಗುತ್ತಿದ್ದು, ಇದು ಇಂಜಿನ್ ರೀತಿಯಲ್ಲಿ ಕೆಲಸ ಮಾಡಲಿದೆ. ಈ ರೈಲಿಗೆ ಇಂಧನ ಅಗತ್ಯವಿಲ್ಲ, ಹೀಗಾಗಿ ಇಂಧನ ಉಳಿತಾಯ ಸಾಧ್ಯ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
Gold: ದುಬೈಯಿಂದ ಭಾರತಕ್ಕೆ ಚಿನ್ನದ ಪೂರೈಕೆ ಪುನರಾರಂಭ; ಗ್ರಾಹಕರ ನಿರ್ಧಾರದಿಂದ ಬೆದರಿದ ವ್ಯಾಪಾರಿಗಳು -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ












Click it and Unblock the Notifications