ಎನ್ಜಿಟಿ ಆದೇಶ ಜಾರಿಯಾದರೆ ಬೆಂಗಳೂರಿನ ಶೇ.95ರಷ್ಟು ಕಟ್ಟಡ ನೆಲಸಮ
ಬೆಂಗಳೂರು, ಜನವರಿ 21: ಎನ್ಜಿಟಿ ಆದೇಶ ಜಾರಿಯಾದರೆ ಬೆಂಗಳೂರಿನ ಶೇ.95 ರಷ್ಟು ಕಟ್ಟಡಗಳನ್ನು ನೆಲಸಮ ಮಾಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರವು ಸುಪ್ರೀಂಕೋರ್ಟ್ ಗೆ ತಿಳಿಸಿದೆ.
2016ರ ಎನ್ಜಿಟಿ ಆದೇಶ ಪಾಲನೆ ಮಾಡಿದರೆ ಬೆಂಗಳೂರಿನ ಬಹುತೇಕ ಕಟ್ಟಡಗಳು ನಾಶವಾಗುತ್ತದೆ. ಅಷ್ಟೇ ಅಲ್ಲದೆ ಸಂತ್ರಸ್ತರಿಗೆ 3 ಲಕ್ಷ ಕೋಟಿ ಪರಿಹಾರ ನೀಡಬೇಕಾಗುತ್ತದೆ ಎಂದು ರಾಜ್ಯ ಸರ್ಕಾರ ಮೂರನೇ ಹಂತದ ರಾಜಕಾಲುವೆ ಪ್ರತಿ ಮನೆ ಕಟ್ಟಡದ ಮುಂದೆ ಇದೆ. ಎನ್ಜಿಟಿ ಆದೇಶ ಪಾಲಿಸಿದರೆ ಕೆಲವು ನಿವೇಶನ ಹಾಗೂ ಮನೆಗಳನ್ನು ಬಿಟ್ಟು ಉಳಿದವುಗಳನ್ನು ಕೆಡವಬೇಕಾಗುತ್ತದೆ ಎಂದು ತಿಳಿಸಿದೆ.ಸುಪ್ರೀಂಕೋರ್ಟ್ಗೆ ತಿಳಿಸಿದೆ.
ಕೆರೆಗಳು ಹಾಗೂ ರಾಜಕಾಲುವೆಗಳ ಸುತ್ತಮುತ್ತ ಇನ್ನುಮುಂದೆ ಕಟ್ಟಡಗಳ ನಿರ್ಮಾಣಕ್ಕೆ ಒಪ್ಪಿಗೆ ಕೊಡಬಾರದು ಎಂದು ಎನ್ಜಿಟಿ 2016 ಮೇ ತಿಂಗಳಲ್ಲಿ ಆದೇಶ ಹೊರಡಿಸಿತ್ತು. ಕೆರೆಯ ಅಂಚಿನಿಂದ 75 ಮೀಟರ್ ಅಂದರೆ 225 ಅಡಿ ದೂರದ ಪರಿಧಿ ಯನ್ನು ಬಫರ್ ಜೋನ್ ಅಥವಾ ಹಸಿರು ವಲಯ ಎಂದೂ ಆದೇಶದಲ್ಲಿ ತಿಳಿಸಲಾಗಿತ್ತು.

ಎರಡೂ ರಾಜಕಾಲುವೆಗಳನ್ನು ಸೇರುವ ಮೂರನೇ ಶ್ರೇಣಿಯ ಕಾಲುವೆಗಳ ಎಡ ಮತ್ತು ಬಲದಲ್ಲಿ 25 ಮಿಟರ್ ಬಿಡಬೇಕು ಎಂದು ಸೂಚಿಸಲಾಗಿತ್ತು. ಇದರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ನ ಮೊರೆ ಹೋಗಿದೆ. ಈ ಕುರಿತು ನ್ಯಾಯಮೂರ್ತಿ ಎಕೆ ಸಿಕ್ರಿ ಅವರಿರುವ ತ್ರಿಸದಸ್ಯ ಪೀಠಕ್ಕೆ ರಾಜ್ಯ ಸರ್ಕಾರದ ವಕೀಲರಾದ ಉದಯ್ ಹೊಳ್ಳ ಅವರು ಲಿಖಿತ ಹೇಳಿಕೆ ಸಲ್ಲಿಸಿದ್ದಾರೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ












Click it and Unblock the Notifications