ಪ್ರತಿಷ್ಠಿತ ಒಲಿಂಪಿಯಾಡ್ ಗೆ ಬೆಂಗಳೂರು ಹುಡುಗ ಅಮಿತ್
ಬೆಂಗಳೂರು, ಜೂ. 08: ಬೆಂಗಳೂರಿನ ಯುವ ವಿದ್ಯಾರ್ಥಿ ಅಮಿತ್ ದೇಶಪಾಂಡೆ ಸಾಧನೆ ಮಾಡಿದ್ದಾರೆ. ಎಇಸಿಎಸ್ ಮಾರುತಿ ಪಬ್ಲಿಕ್ ಶಾಲೆಯ ವಿದ್ಯಾರ್ಥಿ ಅಮಿತ್ (17) ಅಂತಾರಾಷ್ಟ್ರೀಯ ಕೆಮೆಸ್ಟ್ರಿ ಒಲಿಂಪಿಯಾಡ್ (ಐಸಿಒ) ಗೆ ಆಯ್ಕೆಯಾಗಿದ್ದಾರೆ.
ಸ್ಲೊವೊಕಿಯಾದಲ್ಲಿ ನಡೆಯಲಿರುವ ಸ್ಫರ್ಧೆಯಲ್ಲಿ ಅಮಿತ್ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಭಾರತದ ಒಟ್ಟು 30 ವಿದ್ಯಾರ್ಥಿಗಳು ಸ್ಫರ್ಧೆಯಲ್ಲಿ ಭಾಗವಹಿಸಿದ್ದರು. ಅದರಲ್ಲಿ ನಾಲ್ಕು ಜನ ಆಯ್ಕೆಯಾಗಿದ್ದು ಅಮಿತ್ ಸಹ ಸ್ಥಾನ ಪಡೆದುಕೊಂಡಿದ್ದಾರೆ.[ಸ್ಪೆಲಿಂಗ್ ಬೀ ಸ್ಪರ್ಧೆ ಗೆದ್ದ ಮೈಸೂರು ಮೂಲದ ಬಾಲಕಿ]

ಅಮಿತ್ ಉತ್ತಮ ಫುಟ್ ಬಾಲ್ ಆಟಗಾರ ಕೂಡಾ. ಒಲಿಂಪಿಯಾಡ್ ಸ್ಪರ್ಧೆ ಒಟ್ಟು 2 ಹಂತದಲ್ಲಿ ನಡೆಯಲಿದೆ. 5 ಗಂಟೆಗಳ ಕಾಲ ಸ್ಪರ್ಧೆ ನಡೆಯಲಿದ್ದು ವಿಜೇತರಿಗೆ ವಿಶೇಷ ಬಹುಮಾನನೀಡಲಾಗುವುದು.
ನನಗೆ ರಸಾಯನಶಾಸ್ತ್ರ ಬಹಳ ಇಷ್ಟವಾದ ವಿಷಯ. ಆದರೆ ಇದು ನನ್ನ ವ್ಯಕ್ತಿತ್ವ ಬೆಳವಣಿಗೆಯಲ್ಲಿ ಹೊಸ ಚೈತನ್ಯ ಮತ್ತು ಅವಕಾಶಕ್ಕೆ ಕಾರಣವಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ನನ್ನ ಶಿಕ್ಷಕರ ಮತ್ತು ಪಾಲಕರ ಮಾರ್ಗದರ್ಶನ ಇಂಥ ಸಾಧನೆಗೆ ಕಾರಣವಾಯಿತು ಎಂದು ಅಮಿತ್ ಹೇಳುತ್ತಾರೆ.
More From
-
SSLC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಒಟ್ಟು ಅಂಕ 625ರ ಬದಲು 525ಕ್ಕೆ ಇಳಿಕೆ, ತೃತೀಯ ಭಾಷೆಗೆ ಗ್ರೇಡ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಮಾರ್ಚ್ 26ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
ಬೆಂಗಳೂರಿನಲ್ಲಿ ದೇಶದ ಮೊದಲ ಮನೋರೋಗ ಅಧ್ಯಯನದ ಡಿಜಿಟಲ್ 'ಕಾಮ್-ಬ್ರೈನ್' ಲೋಕಾರ್ಪಣೆ












Click it and Unblock the Notifications