ರೋಗಿ ಪ್ರಜ್ಞಾವಸ್ಥೆಯಲ್ಲಿರುವಾಗಲೇ ಮೆದುಳು ಶಸ್ತ್ರಚಿಕಿತ್ಸೆ!
ಬೆಂಗಳೂರು, ಜೂನ್ 10: ವ್ಯಕ್ತಿಯೊಬ್ಬರು ಪ್ರಜ್ಞಾವಸ್ಥೆಯಲ್ಲಿರುವಾಗಲೇ ತೆರೆದ ಮೆದುಳು ಶಸ್ತ್ರಚಿಕಿತ್ಸೆ ನಡೆಸಿ, ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಅಪೋಲೋ ಆಸ್ಪತ್ರೆ ದಾಖಲೆ ಬರೆದಿದೆ.
17 ವರ್ಷದ ಬಾಲಕನೊಬ್ಬ ಮಿದುಳಿನ ರಕ್ತನಾಳದಲ್ಲಿ ಅಸಹಜವಾಗಿ ರಕ್ತ ಸಂಗ್ರಹವಾಗುವ ಸಮಸ್ಯೆಯಿಂದ ಬಳಲುತ್ತಿದ್ದ. ಹುಟ್ಟಿದಾಗಿನಿಂದ ಈ ಸಮಸ್ಯೆಯಿಂದ ಬಳಲುತ್ತಿದ್ದರೂ ಇತ್ತೀಚೆಗಷ್ಟೇ ಎಂಆರ್ ಐ ಸ್ಕ್ಯಾನಿಂಗ್ ಮಾಡಿಸಿದಾಗ ಸಮಸ್ಯೆ ಪತ್ತೆಯಾಗಿತ್ತು.

ಈ ಕಾಯಿಲೆ ಬಂದರೆ ಅಸಹನೀಯ ತಲೆನೋವು ಕಾಡಬಹುದು ಮತ್ತು ಮೆದುಳಿನ ಒಳಗೆ ರಕ್ತಸ್ರಾವವುಂಟಾಗಿ ಅಂಗಾಂಗಗಳು ದುರ್ಬಲವಾಗಬಹುದು. ರೋಗಿಯ ಪ್ರಜ್ಞಾಹೀನ ಸ್ಥಿತಿಯಲ್ಲಿ ಇರುವಾಗ ಈ ಶಸ್ತ್ರಚಿಕಿತ್ಸೆ ನೀಡುವುದರಿಂದ ಪ್ರಾಣಕ್ಕೆ ಅಪಾಯವಾಗುವ ಸಾಧ್ಯತೆ ಹೆಚ್ಚು. ಆದ್ದರಿಂದ ರೋಗಿ ಪ್ರಜ್ಞಾವಸ್ಥೆಯಲ್ಲಿರುವಾಗಲೇ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ.
ಶಸ್ತ್ರಕ್ರಿಯೆ ಯಶಸ್ವಿಯಾಗಿದ್ದು, ಸದ್ಯಕ್ಕೆ ಬಾಲಕ ಯಾವ ಸಮಸ್ಯೆಯಿಲ್ಲದೆ ಆರಾಮವಾಗಿದ್ದಾನೆ ಎಂದು ಅಪೋಲೋ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
More From
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
ಅಪ್ರಾಪ್ತ ಬಾಲಕಿಯರ ಗರ್ಭಧಾರಣೆ ಮುಚ್ಚಿಟ್ಟರೆ ಜೈಲುಪಾಲು: ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಖಡಕ್ ಎಚ್ಚರಿಕೆ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications