ವಿಧಾನಸೌಧದಲ್ಲೇ ಕಳ್ಳತನ, ಎಂಥಾ ಕಾಲಬಂತು!
ಬೆಂಗಳೂರು, ಏಪ್ರಿಲ್, 11: ರಾಜ್ಯದ ಶಕ್ತಿ ಕೇಂದ್ರದಲ್ಲಿಯೇ ಕಳ್ಳತನವಾಗಿದೆ. ಶಾಸನಗಳನ್ನು ರೂಪಿಸಿ ಜನರಿಗೆ ನೀಡಬೇಕಾದ ವಿಧಾನಸೌಧದಲ್ಲಿಯೇ ಕಳ್ಳತನವಾಗಿದೆ.
ವಿಧಾನ ಪರಿಷತ್ ಆಡಳಿತ ಶಾಖಾ ಕಚೇರಿಯಲ್ಲಿ ಮಹತ್ವದ ದಾಖಲೆಗಳು ಕಳುವಾಗಿವೆ. ಇದು ಶಕ್ತಿ ಕೇಂದ್ರದ ಭದ್ರತಾ ಲೋಪವನ್ನು ಎತ್ತಿ ತೋರಿಸಿದೆ. ವಿಧಾನ ಪರಿಷತ್ ಆಡಳಿತ ಶಾಖಾ ಕಚೇರಿಯ ಬೀಗ ಒಡೆದು ಮಹತ್ವದ ದಾಖಲೆಗಳನ್ನು ಕಳ್ಳತನ ಮಾಡಲಾಗಿವೆ.[ವಿಧಾನ ಸೌಧ ಹಾಗೇ ಇದೆ, ವಿಧಾನ ವೀಧಿ ಬದಲಾಗಿದೆ!]

ಪೊಲೀಸ್ ಭದ್ರತೆ ನಡುವೆಯೂ ಕನ್ನ ಹಾಕಿರುವುದು ಸಾಕಷ್ಟು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಅಲ್ಲದೆ ಕಳುವಾದ ಪ್ರದೇಶದಲ್ಲಿ ಸಿಸಿಟಿವಿ ಇಲ್ಲ ಎನ್ನಲಾಗಿದೆ. ಯುಗಾದಿ ಹಬ್ಬದ ರಜೆ ದಿನ ಘಟನೆ ನಡೆದಿದೆ ಎನ್ನಲಾಗಿದೆ.
ವಿಧಾನಪರಿಷತ್ ಸಚಿವಾಲಯದ ಆಡಳಿತ ಶಾಖೆ ಕಚೇರಿಯಲ್ಲಿರುವ 159ನೇ ಕೊಠಡಿಯ ಬೀಗ ಮುರಿದು ರಹಸ್ಯ ಕಡತಗಳನ್ನು ಕಳವು ಮಾಡಿರುವ ಘಟನೆ ಭಾನುವಾರ ನಡೆದಿದೆ.[ಈ ಊರಲ್ಲಿ ಇರೋರೆಲ್ಲಾ ಮನೇಲಿ ತರಬೇತಿ ಪಡೆದ ಖತರ್ನಾಕ್ ಕಳ್ಳರು!]
ಕಳ್ಳತನ ನಡೆದಿರುವುದು ಸೋಮವಾರ ಬೆಳಕಿಗೆ ಬಂದಿದೆ.ಈ ಸಂಬಂಧ ಸಚಿವಾಲಯ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಪುಟ್ಟಸ್ವಾಮಿ ವಿಧಾನಸೌಧ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ.
ಮಹತ್ವದ ದಾಖಲೆ ಪತ್ರಗಳನ್ನು ಕಳವು ಮಾಡಲಾಗಿದ್ದು, ವಿಧಾನಸೌಧದಲ್ಲಿ ಕೆಲಸ ಮಾಡುವ ಸಿಬ್ಬಂದಿಯಿಂದಲೆ ಕೃತ್ಯ ನಡೆದಿರುವ ಶಂಕೆ ವ್ಯಕ್ತವಾಗಿದೆ. ರಾಜ್ಯದ ಆಡಳಿತ ನಿರ್ವಹಿಸುವ ಸ್ಥಳದಲ್ಲಿ ಪೊಲೀಸ್ ಸರ್ಪಗಾವಲಿನಲ್ಲೇ ಕಳ್ಳತನ ನಡೆದಿರುವುದು ವಿಧಾನಸೌಧದಲ್ಲಿ ಭದ್ರತಾ ಲೋಪವಿದೆ ಎನ್ನುವುದನ್ನು ಎತ್ತಿ ತೋರಿಸುತ್ತಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications