ಡ್ರೋಣ್ ಕೇವಲ ನಿಗಾ ಇಡುವುದಲ್ಲ ಕೆರೆಗಳನ್ನೂ ಸ್ವಚ್ಛ ಮಾಡುತ್ತೆ
ಬೆಂಗಳೂರು, ಫೆಬ್ರವರಿ 26: ಡ್ರೋಣ್ ಕ್ಯಾಮರಾವನ್ನು ಯಾವುದೇ ಅಚಾತುರ್ಯ ನೋಡದಂತೆ ತಡೆಯಲು, ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವವರ ಮೇಲೆ ಒಂದು ಕಣ್ಣಿಡಲು ಬಳಕೆ ಮಾಡುತ್ತಾರೆ. ಆದರೆ ಇದೇ ಮೊದಲ ಬಾರಿಗೆ ಕೆರೆಗಳ ಸ್ವಚ್ಛತೆಗಾಗಿ ಬಳಕೆ ಮಾಡಲಾಗಿದೆ.
ಇಂಥದ್ದೊಂದು ಮಾದರಿಯ ಡ್ರೋಣ್ಒಂದನ್ನು ನಗರದ ಸರ್ ಎಂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಭಿವೃದ್ಧಿಪಡಿಸಿದ್ದಾರೆ.
ಇದು ನೀರಿನಲ್ಲಿ ಮೀನಿನಂತೆ ಸರಾಗವಾಗಿ ಈಜ ಬಲ್ಲದು. ನದಿ ಅಥವಾ ಕೆರೆಗಳ ಆಳದಲ್ಲಿ ಇಳಿದು, ಅಲ್ಲಿ ತುಂಬಿರುವ ಹೂಳಿನ ಪ್ರಮಾಣ, ನೀರಿನಲ್ಲಿ ಸೇರಿಕೊಂಡಿರುವ ರಾಸಾಯನಿಕ ವಸ್ತುಗಳು, ಗುಣಮಟ್ಟ ಸೇರಿದಂತೆ ಸಮಗ್ರ ಚಿತ್ರಣವನ್ನು ನೀಡಲಿದೆ.

ಆ ಮಾಹಿತಿಯನ್ನು ಆಧರಿಸಿ ಶುದ್ಧೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬಹುದು. ಇಂತಹದ್ದೊಂದು ತಂತ್ರಜ್ಞಾನ ಅಭಿವೃದ್ಧಿಪಡಿಸಿರುವುದು ದೇಶದಲ್ಲಿ ಇದೇ ಮೊದಲು ಎನ್ನಲಾಗಿದೆ. ಇದು ವಾಟರ್ ಪ್ಯೂರಿಫೈಯರ್ ರೀತಿಯಲ್ಲಿ ಕೆಲಸ ಮಾಡುತ್ತಿದೆ.
More From
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ












Click it and Unblock the Notifications