ಬೆಂಗಳೂರಿನಲ್ಲಿವೆ 14,520 ಸಕ್ರಿಯ ಕಂಟೈನ್ಮೆಂಟ್ ಜೋನ್ಗಳು, ಎಲ್ಲಿ ಹೆಚ್ಚು?
ಬೆಂಗಳೂರು, ಸೆಪ್ಟೆಂಬರ್ 7: ಬೆಂಗಳೂರಲ್ಲಿ ಒಟ್ಟು14,520 ಕಂಟೈನ್ಮೆಂಟ್ ಜೋನ್ಗಳು ಸಕ್ರಿಯವಾಗಿವೆ. ಅತಿ ಹೆಚ್ಚು ಕಂಟೈನ್ಮೆಂಟ್ ಜೋನ್ಗಳು ಆರ್ಆರ್ ನಗರದಲ್ಲಿವೆ.
Recommended Video
ಬಿಬಿಎಂಪಿ ಹೆಲ್ತ್ ಬುಲೆಟಿನ್ ಮೂಲಕ ಬೆಂಗಳೂರಿನಲ್ಲಿ ಒಟ್ಟು 14,520 ಸಕ್ರಿಯ ಕಂಟೈನ್ಮೆಂಟ್ ಜೋನ್ಗಳಿರುವುದು ತಿಳಿದುಬಂದಿದೆ. ನಗರದಲ್ಲಿ ಒಟ್ಟು 17,282 ಕಂಟೈನ್ಮೆಂಟ್ ಜೋನ್ಗಳಿವೆ. 2,762 ಕಂಟೈನ್ಮೆಂಟ್ ಜೋನ್ಗಳು ಸಹಜ ಸ್ಥಿತಿಗೆ ಮರಳಿವೆ.
ಸಕ್ರಿಯ ಜೋನ್ಗಳ ಪೈಕಿ ಹೆಚ್ಚು ಕಂಟೈನ್ಮೆಂಟ್ ಜೋನ್ಗಳು ಾಜರಾಜೇಶ್ವರಿನಗರದಲ್ಲಿವೆ. ಆರ್ಆರ್ ನಗರಲ್ಲಿ 3155, ಬೊಮ್ಮನಹಳ್ಳಿ 2893, ಮಹಾದೇವಪುರ 2410. ಯಲಹಂಕ 1684, ಬೆಂಗಳೂರು ಪಶ್ಚಿಮ 1525,ಬೆಂಗಳೂರು ದಕ್ಷಿಣ 1192, ದಾಸರಹಳ್ಳಿ 1084, ಬೆಂಗಳೂರು ಉತ್ತರ 613 ಕಂಟೈನ್ಮೆಂಟ್ ಜೋನ್ಗಳಿವೆ.

ಬೆಂಗಳೂರಿನಲ್ಲಿ ಭಾನುವಾರ 2824 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ. 4540 ಮಂದಿ ಗುಣಮುಖರಾಗಿದ್ದಾರೆ.38 ಮಂದಿ ಸಾವನ್ನಪ್ಪಿದ್ದಾರೆ. ಕರ್ನಾಟಕದಲ್ಲಿ ಭಾನುವಾರ 9319 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.
95 ಮಂದಿ ಮೃತಪಟ್ಟಿದ್ದಾರೆ. ಒಟ್ಟು 3.98 ಲಕ್ಷ ಮಂದಿಗೆ ಸೋಂಕು ತಗುಲಿದೆ.ಕೊರೊನಾ ಸೋಂಕು 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹೆಚ್ಚು ತಗುಲಿದೆ. ಕಳೆದ 14 ದಿನಗಳಿಂದ 4.94 ಲಕ್ಷ ಮಂದಿ ಗೃಹಬಂಧನದಲ್ಲಿದ್ದಾರೆ.
-
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Gold and Silver Rate Today April 5: ಚಿನ್ನ - ಬೆಳ್ಳಿ ಪ್ರಿಯರಿಗೆ ಗುಡ್ನ್ಯೂಸ್, ಮುಂದಿನ ವಾರ ಹೇಗಿರಲಿದೆ ಬಂಗಾರದ ಬೆಲೆ -
Bengaluru Migration: ಅಸ್ಸಾಂನಿಂದ ಬೆಂಗಳೂರಿಗೆ ಬರುವವರ ಸಂಖ್ಯೆ ಕಡಿಮೆಯಾಗಿದೆ ಎಂದ ಸಂಸದ ತೇಜಸ್ವಿ ಸೂರ್ಯ -
ಸಿಎಸ್ಕೆ ವಿರುದ್ಧದ ಹೈವೋಲ್ಟೇಜ್ ಪಂದ್ಯಕ್ಕೂ ಮುನ್ನ ಸ್ಫೋಟಕ ಸತ್ಯ ಬಿಚ್ಚಿಟ್ಟ ಆರ್ಸಿಬಿ ಸ್ಟಾರ್, ಕನ್ನಡಿಗ ಪಡಿಕ್ಕಲ್ -
ಉತ್ತರ ಕರ್ನಾಟಕದ ರೈಲು ಪ್ರಯಾಣಿಕರಿಗೆ ಬಂಪರ್ ಕೊಡುಗೆ: 3 ರೈಲುಗಳು ಇನ್ಮುಂದೆ ಪರ್ಮನೆಂಟ್, ಟಿಕೆಟ್ ದರದಲ್ಲಿ ಭಾರಿ ಇಳಿಕೆ! -
Match Weather Report: ಚಿನ್ನಸ್ವಾಮಿಯಲ್ಲಿ ಆರ್ಸಿಬಿ-ಸಿಎಸ್ಕೆ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಉಪೇಂದ್ರ ಅಣ್ಣನ ಮಗನ ಜೊತೆ ಶ್ರೇಯಾಂಕ ಪಾಟೀಲ್ ಮದುವೆ ಸುದ್ದಿ: ಖಡಕ್ ಪ್ರತಿಕ್ರಿಯೆ ಕೊಟ್ಟ ನಟ ನಿರಂಜನ್ ಸುಧೀಂದ್ರ -
Prakash Raj: ಚಹಾ ಮಾರುವುದರಿಂದ ಸಿನಿಮಾ ಮಾರುವವರೆಗೆ ಮೋದಿ ಬಗ್ಗೆ ನಟ ಪ್ರಕಾಶ್ ರಾಜ್ ವ್ಯಂಗ್ಯ -
ಪಾಪರ್ ಸರ್ಕಾರದ ಸಾಹುಕಾರ ಸಿದ್ದರಾಮಯ್ಯ: ಬಾಗಲಕೋಟೆ ಮೆಡಿಕಲ್ ಕಾಲೇಜ್ ಬಗ್ಗೆ ಬೊಮ್ಮಾಯಿ ಪ್ರಶ್ನೆ












Click it and Unblock the Notifications