ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಧಾನಸೌಧ ಬಳಿ ಹೆವಿ ಟ್ರಾಫಿಕ್, ಮೆಟ್ರೋದಲ್ಲಿ ಪ್ರಯಾಣಿಸಿದ ಡಿಕೆಶಿ

|
Google Oneindia Kannada News

Recommended Video

ಮೆಟ್ರೋದಲ್ಲಿ ಪ್ರಯಾಣಿಸಿದ ಡಿಕೆಶಿ, ಕಾರಣ ಬೇರೆ | Oneindia Kannada

ಬೆಂಗಳೂರು, ಜೂನ್ 25: ಅಕ್ರಮ ಆಸ್ತಿ ಪ್ರಕರಣದ ತೀರ್ಪು ಆಲಿಸಲು ವಿಶೇಷ ನ್ಯಾಯಾಲಯಕ್ಕೆ ತೆರಳಬೇಕಿದ್ದ ಸಚಿವ ಡಿಕೆ ಶಿವಕುಮಾರ್ ಅವರು ಟ್ರಾಫಿಕ್ ಸಮಸ್ಯೆಯಿಂದಾಗಿ ಮಂಗಳವಾರ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದರು.

ದೆಹಲಿ ಮನೆಯಲ್ಲಿ ಹಣ ಪತ್ತೆ: ಇಂದು ಸಚಿವ ಡಿಕೆ ಶಿವಕುಮಾರ್ ಭವಿಷ್ಯ ನಿರ್ಧಾರ ದೆಹಲಿ ಮನೆಯಲ್ಲಿ ಹಣ ಪತ್ತೆ: ಇಂದು ಸಚಿವ ಡಿಕೆ ಶಿವಕುಮಾರ್ ಭವಿಷ್ಯ ನಿರ್ಧಾರ

ವಾಲ್ಮೀಕಿ ಸಮುದಾಯದ ಪರಿಶಿಷ್ಟ ಪಂಗಡಕ್ಕೆ ನೀಡುವ ಮೀಸಲಾತಿಯನ್ನು ಶೇ.3 ರಿಂದ ಶೇ. 7.5% ಕ್ಕೆ ಹೆಚ್ಚಿಸುವಂತೆ ಆಗ್ರಹಿಸಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಯುತ್ತಿದ್ದು, ಈ ಪ್ರದೇಶದಲ್ಲಿ ಹೆವಿ ಟ್ರಾಫಿಕ್ ಕಂಡುಬಂದಿತ್ತು.

Bengaluru: Karnataka Minister DK Shivakumar takes metro to reach Special Court

ದೆಹಲಿಯಲ್ಲಿರುವ ಡಿ.ಕೆ. ಶಿವಕುಮಾರ್ ಅವರ ನಿವಾಸದ ಮೇಲಿನ ಆದಾಯ ತೆರಿಗೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ನ್ಯಾಯಾಲಯ ಇಂದು ತೀರ್ಪು ನೀಡಲಿರುವ ಹಿನ್ನೆಲೆಯಲ್ಲಿ ಡಿಕೆಶಿ ಅವರು ನ್ಯಾಯಾಲಯಕ್ಕೆ ತೆರಳಬೇಕಿತ್ತು.

Bengaluru: Karnataka Minister DK Shivakumar takes metro to reach Special Court

ನ್ಯಾಯಾಲಯಕ್ಕೆ ತೆರಳಲು ವಿಳಂಬವಾಗುತ್ತದೆ ಎಂಬ ಕಾರಣಕ್ಕೆ ಅವರು ತಕ್ಷಣವೇ ಕಾರಿನಿಂದ ಇಳಿದು, ನಮ್ಮ ಮೆಟ್ರೋ ಮೂಲಕ ಪ್ರಯಾಣಿಸಿಸಿ, ವಿಶೇಷ ನ್ಯಾಯಾಲಯ ತಲುಪಿದರು.

English summary
Karnataka Minister DK Shivakumar takes metro to reach Special Court, as traffic near Vidhana Soudha, Bengaluru is affected due to protest by Valmiki community. They're demanding 7.5% reservation for their community. He's going to court for hearing in disproportionate assets case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X