ಲೈಂಗಿಕ ಕಿರುಕುಳ, ಬೆಂಗ್ಳೂರು ಮಹಾರಾಣಿ ಕಾಲೇಜ್ ಪ್ರಾಧ್ಯಾಪಕ ಅಮಾನತು
ಕಾಲೇಜ್ ಉತ್ಸವದ ವೇಳೆ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ವಿದ್ಯಾರ್ಥಿನಿಯೊಬ್ಬರು ನೀಡಿರುವ ದೂರಿನ ಮೇರೆಗೆ ಮಹಾರಾಣಿ ಮಹಿಳಾ ಕಾಲೇಜ್ ಪ್ರಾಧ್ಯಾಪಕನನ್ನು ಅಮಾನತು ಮಾಡಲಾಗಿದೆ.
ಬೆಂಗಳೂರು, ಮಾರ್ಚ್. 20 : ಲೈಂಗಿಕ ಕಿರುಕುಳ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹಾರಾಣಿ ಮಹಿಳಾ ಕಾಲೇಜ್ ಪ್ರಾಧ್ಯಾಪಕ ಬೇಗೂರು ರಾಮಲಿಂಗಪ್ಪ ಅವರನ್ನು ಕಾಲೇಜ್ ಶಿಕ್ಷಣ ಇಲಾಖೆ ಸೋಮವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಆಂತರಿಕ ದೂರುಗಳ ಸಮಿತಿ ನೀಡಿದ ತನಿಖಾ ವರದಿಯನ್ನು ಆಧರಿಸಿ ರಾಮಲಿಂಗಪ್ಪ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಕಾಲೇಜ್ ಶಿಕ್ಷಣ ಇಲಾಖೆ ಆಯುಕ್ತ ಅಜಯ್ ನಾಗಭೂಷಣ್ ತಿಳಿಸಿದ್ದಾರೆ.[ಮತ್ತೆ ಬೆಂಗಳೂರಲ್ಲಿ ಯುವತಿಗೆ ಲೈಂಗಿಕ ಕಿರುಕುಳ?!]

ಕಾಲೇಜ್ ಆವರಣದಲ್ಲಿ ನಡೆದ ಕಾಲೇಜ್ ಉತ್ಸವದ ನಂತರ ರಾಮಲಿಂಗಪ್ಪ ಅವರು ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ವಿದ್ಯಾರ್ಥಿನಿಯೊಬ್ಬರು ಆರೋಪಿಸಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾಂಪಸ್ ನಲ್ಲಿ ತಪ್ಪು ಮಾಹಿತಿ ನೀಡಿದ ಆರೋಪದ ಮೇಲೆ ಮಹಾರಾಣಿ ಕಾಲೇಜ್ ನ ಮತ್ತೊಬ್ಬ ಪ್ರಾಧ್ಯಾಕರನ್ನು ಸಹ ಅಮಾನತುಗೊಳಿಸಲಾಗಿದೆ.
More From
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications