ಐಎಸ್ಐಎಸ್ ನಂಟು ಶಂಕೆ:ಸಿಕ್ಕಿಬಿದ್ದ ಬೆಂಗಳೂರಿನ ಉಗ್ರ
ಬೆಂಗಳೂರು,ಡಿಸೆಂಬರ್ 18: ನಕಲಿ ಐಡಿ ತೋರಿದ ಬೆಂಗಳೂರಿನ ನಿವಾಸಿ 23 ವರ್ಷದ ವ್ಯಕ್ತಿಯೊಬ್ಬನ್ನು ಐಎಸ್ಐಎಸ್ ಉಗ್ರರೊಂದಿಗೆ ಸಂಬಂಧ ಇರುವ ಹಿನ್ನೆಲೆ ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ಬಂಧಿಸಲಾಗಿದೆ.
ಶಂಕಿತ ವ್ಯಕ್ತಿಯನ್ನು ಅಬೀದ್ ಖಾನ್ ಎಂದು ಗುರುತಿಸಲಾಗಿದ್ದು ಪೊಲೀಸರು ಸಿಬಿಐ ಅಧಿಕಾರಿಗಳಿಗೊಪ್ಪಿಸಿದ್ದಾರೆ. ಸದ್ಯಕ್ಕೆ ಸಿಬಿಐ ಅಧಿಕಾರಿಗಳ ವಶದಲ್ಲಿಡಲಾಗಿದೆ.
ನಕಲಿ ಗುರುತಿನ ಚೀಟಿಯನ್ನು ತೋರಿಸಿ ಇಲ್ಲಿನ ಜನರೊಂದಿಗೆ ವಾಸಿಸುತ್ತಿದ್ದ ಐಎಸ್ಐಎಸ್ ಉಗ್ರರೊಂದಿಗೆ ಚಟುವಟಿಕಯಲ್ಲಿ ತೊಡಗಿದ್ದ ಎನ್ನಲಾದ ವ್ಯಕ್ತಿಯನ್ನು ಹಿಮಾಚಲ ಪ್ರದೇಶದ ಕುಲ್ಲು ಎಂಬಲ್ಲಿ ಸೆರೆಹಿಡಿಯಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಸಂಜಯ್ ಕುಮಾರ್ ತಿಳಿಸಿದರು.[ಜಮ್ಮು ಕಾಶ್ಮೀರದಲ್ಲಿ ದಾಳಿ: ಮೂವರು ಉಗ್ರರಿಗೆ ಚಿರಶಾಂತಿ]

ಇನ್ನು ಗುಪ್ತಚರ ಇಲಾಖೆ ಆತನನ್ನು ವಿಚಾರಣೆಗೊಳಪಡಿಸಿದ್ದು ಅವರೊಂದಿಗೆ ಯಾವ ಸಂಭಾಷಣೆ ನಡೆದಿದೆ ಎಂಬುದು ಸ್ಪಷ್ಟವಾಗಿಲ್ಲ.
ಆದರೆ ಗುಪ್ತಚರ ಇಲಾಖೆ ಹೇಳುವಂತೆ ಐಎಸ್ಐಎಸ್ ಸಿದ್ಧಾಂತಗಳಿಗೆ ಮಾರುಹೋಗಿ ಚಟುವಟಿಕೆಗಳಲ್ಲಿ ತೊಡಗಿದ್ದ ಎನ್ನಲಾಗಿದೆ.
ಖಾನ್ ದೆಹಲಿ ಮತ್ತು ಉತ್ತರ ಭಾರತದ ಕೆಲವೆಡೆ ತನ್ನ ಚಟುವಟಿಕೆಯನ್ನು ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದು, ಇದೇ ಮಾದರಿಯ ಅನೇಕ ಚಟುವಟಿಕೆಗಳಲ್ಲಿ ಬಹಳಷ್ಟು ಜನರ ಐಎಸ್ಐಎಸ್ ಉಗ್ರರು ಗುಪ್ತಚರ ಇಲಾಖೆಯ ಜಾಲಕ್ಕೆ ಸಿಕ್ಕಿಬಿದ್ದಿದ್ದಾರೆ ಎಂದಿದ್ದಾರೆ.
-
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ












Click it and Unblock the Notifications