ಕಮ್ಮನಹಳ್ಳಿ ಪ್ರಕರಣದ ಆರೋಪಿಗಳನ್ನು ಗುರುತಿಸಿದ ಸಂತ್ರಸ್ತೆ
ಬೆಂಗಳೂರು, ಮಾರ್ಚ್ 1: ಕಮ್ಮನಹಳ್ಳಿ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ತನಿಖಾಧಿಕಾರಿಗಳು ನೀಡಿದ ಧೈರ್ಯದಿಂದ ಅಂತೂ ಸಂತ್ರಸ್ತೆ ದಾಳಿಕೋರರನ್ನು ಗುರುತಿಸಿದ್ದಾರೆ. ಈ ಮೂಲಕ ಬೆಂಗಳೂರು ಪೊಲೀಸರು ನಿಟ್ಟುಸಿರು ಬಿಟ್ಟಿದ್ದಾರೆ. ಮಹಿಳೆಯ ಧೈರ್ಯವನ್ನು ಮೆಚ್ಚಿದ್ದಾರೆ.
ದಾಳಿಕೋರರನ್ನು ಸಂತ್ರಸ್ತೆಯು ಗುರುತಿಸದೆ ಚಾರ್ಜ್ ಶೀಟ್ ಮಾಡುವುದು ಕಷ್ಟ. ಹೊಸ ವರ್ಷದ ದಿನವೇ ಬೆಂಗಳೂರಿನ ಕಮ್ಮನಹಳ್ಳಿಯಲ್ಲಿ ದುಷ್ಕರ್ಮಿಗಳು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಅದರ ಸಿಸಿಟಿವಿ ದೃಶ್ಯಾವಳಿಗಳು ಸಿಕ್ಕಿದ್ದವು. ಜತೆಗೆ ಖಾಸಗಿ ದೂರು ಕೂಡ ದಾಖಲಾಗಿತ್ತು.[ಕಮ್ಮನಹಳ್ಳಿ ಪುಂಡರನ್ನು ಪೊಲೀಸರು ಬಂಧಿಸಿದ್ದು ಹೇಗೆ?]

ಆದರೆ, ದಾಳಿಕೋರರನ್ನು ಗುರುತಿಸಲು ಪೊಲೀಸರ ತಂಡಕ್ಕೆ ಸಹಕರಿಸಲು ಸಂತ್ರಸ್ತೆ ನಿರಾಕರಿಸಿದ್ದರು. ಐಡೆಂಟಿಫಿಕೇಷನ್ ಪರೇಡ್ ಗೂ ಕಳೆದ ಎರಡು ಬಾರಿ ಆಕೆ ಬಂದಿರಲಿಲ್ಲ. ಆ ನಂತರ ಆಕೆಯ ನೆರವಿನ ಅಗತ್ಯದ ಬಗ್ಗೆ ಪೊಲೀಸರು ಮನದಟ್ಟು ಮಾಡಿ ಕೊಟ್ಟ ಮೇಲೆ ಮಂಗಳವಾರ ಆಕೆ ಬಂದಿದ್ದರು.[ಕಮ್ಮನಹಳ್ಳಿ ಪುಂಡರನ್ನು ಪೊಲೀಸರು ಬಂಧಿಸಿದ್ದು ಹೇಗೆ?]
ಕಮ್ಮನಹಳ್ಳಿ ಪ್ರಕರಣದಲ್ಲಿ ಆರು ಮಂದಿಯನ್ನು ಬಂಧಿಸಲಾಗಿತ್ತು. ಆ ನಂತರ ಬೆದರಿದ ಸಂತ್ರಸ್ತೆ ನಗರ ಬಿಟ್ಟು ಹೋಗಿದ್ದರು. ಇದೀಗ ಮಂಗಳವಾರ ಐಡೆಂಟಿಫಿಕೇಷನ್ ಪರೇಡ್ ನಲ್ಲಿ ಸಂತ್ರಸ್ತೆಯು ಆರೋಪಿಗಳನ್ನು ಗುರುತಿಸಿರುವುದರಿಂದ ತನಿಖಾಧಿಕಾರಿಗಳಿಗೆ ನೆರವಾಗಲಿದೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ












Click it and Unblock the Notifications