ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂ ಬಿ ಪಾಟೀಲರು ಕಾಂಗ್ರೆಸ್ ತೊರೆಯಲಿ: ಮಾತೆ ಮಹಾದೇವಿ

|
Google Oneindia Kannada News

Recommended Video

ಎಂ ಬಿ ಪಾಟೀಲ್ ಕಾಂಗ್ರೆಸ್ ನಿಂದ ಹೊರಬರಬೇಕು ಎಂದ ಮಾತೆ ಮಹಾದೇವಿ

ಬೆಂಗಳೂರು, ಜೂನ್ 13: "ಮಾಜಿ ಸಚಿವ, ಬಬಲೇಶ್ವರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ ಬಿ ಪಾಟೀಲರು ಕಾಂಗ್ರೆಸ್ ತೊರೆಯಲಿ" ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ಹೇಳಿದ್ದಾರೆ.

ಕಾಂಗ್ರೆಸ್‌ಗೆ ಮತ: ಉಪಕಾರಸ್ಮರಣೆಯ ಮಂತ್ರ ಜಪಿಸಿದ ಮಾತೆ ಮಹಾದೇವಿ ಕಾಂಗ್ರೆಸ್‌ಗೆ ಮತ: ಉಪಕಾರಸ್ಮರಣೆಯ ಮಂತ್ರ ಜಪಿಸಿದ ಮಾತೆ ಮಹಾದೇವಿ

ಬೆಂಗಳೂರಿನ ನ ಪ್ರೆಸ್ ಕ್ಲಬ್ ನಲ್ಲಿ ಸುದ್ದಿ ಗೋಷ್ಠಿ ನಡೆಸಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮಕ್ಕಾಗಿ ಹೋರಾಡಿದ ಎಂ ಬಿ ಪಾಟೀಲರಿಗೆ ಮಂತ್ರಿಸ್ಥಾನ ಸಿಗದಿರುವುದು ಬೇಸರ ತಂದಿದೆ. ಪಕ್ಷ ಅವರಿಗೆ ಮೋಸ ಮಾಡಿದೆ. ಅವರು ಕಾಂಗ್ರೆಸ್ ತೊರೆಯಬೇಕು' ಎಂದು ಮಾತೆ ಮಹಾದೇವಿ ಬೇಸರ ವ್ಯಕ್ತಪಡಿಸಿದ ಹೇಳಿದ್ದಾರೆ.

Bengaluru: MP Patil shoul resign says Mate Mahadevi

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟದಲ್ಲಿ ಸಚಿವ ಸ್ಥಾನ ನೀಡದೆ ಇರುವ ಕಾರಣ ಬಂಡಾಯ ಎದ್ದಿರುವ ಎಂ ಬಿ ಪಾಟೀಲರು ಈಗಾಗಲೇ ದೆಹಲಿಗೂ ಎಡತಾಕಿಬಂದಿದ್ದಾರೆ. ಉಪಮುಖ್ಯಮಂತ್ರಿ ಸ್ಥಾನದ ಮೇಲೂ ಕಣ್ಣಿಟ್ಟಿದ್ದ ಎಂ ಬಿ ಪಾಟೀಲರಿಗೆ ಸಂಪುಟದಲ್ಲಿ ಯಾವುದೇ ಸ್ಥಾನ ನೀಡದಿರುವುದು ಅವರಿಗೆ ಮಾಡಿದ ಅನುಮಾನ ಎಮದು ಮಾತೆ ಮಹಾದೇವಿ ಅಭಿಪ್ರಾಯಪಟ್ಟಿದ್ದಾರೆ.

English summary
"Congress MLA MB Patil should resign his post, for not getting cabinet portfolio" Lingayat saint Mate Mahadevi told in a pressmeet in Bengaluru,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X