ಅಪರೂಪದ ಪ್ರಾಣಿಯನ್ನು ವಶ ಪಡಿಸಿಕೊಂಡ ಬೆಂ.ಉತ್ತರ ಪೊಲೀಸರು
ಬೆಂಗಳೂರು, ಆ 14: ಭಾತ್ಮೀದಾರರು ನೀಡಿದ ಖಚಿತ ಮಾಹಿತಿಯ ಜಾಡು ಹಿಡಿದು ಹೋದ ಬೆಂಗಳೂರು ಉತ್ತರ ಪೊಲೀಸರು ಅಪರೂಪದ ಪ್ರಾಣಿಯನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಮಂಗಳವಾರ (ಆ 13) ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ಸರಹದ್ದಿನ ಕಮಲಮ್ಮನ ಗುಂಡಿ ಆಟದ ಮೈದಾನದ ಹತ್ತಿರ, ಪಂಗೋಲಿನ್ (ಚಿಪ್ಪು ಹಂದಿ) ಎಂಬ ಪ್ರಾಣಿ ಮತ್ತು ಅದರ ಚಿಪ್ಪುಗಳನ್ನು ಮಾರಾಟ ಮಾಡಲು ಆರೋಪಿಗಳು ಬಂದಿದ್ದರು.
ಸಿಕ್ಕ ಮಾಹಿತಿ ಮೇರೆಗೆ ಮಹಾಲಕ್ಷ್ಮೀ ಲೇಔಟ್ ಪೊಲೀಸರು ದಾಳಿ ಮಾಡಿ ಆರೋಪಿಗಳಾದ, ಬನ್ನೇರುಘಟ್ಟ ರಸ್ತೆಯ ಮುನಿವೆಂಕಟಪ್ಪ( 45) ಮತ್ತು ಗೌತಮ್ (31) ಎನ್ನುವಾತನನ್ನು ಬಂಧಿಸಿ, ಅವರುಗಳ ವಶದಿಂದ ಪಂಗೋಲಿನ್ ಮತ್ತು ಅದರ ಚಿಪ್ಪುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ದಾಳಿ ಕಾರ್ಯವನ್ನು ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ, ಧನಂಜಯರವರ ಮಾರ್ಗದರ್ಶನದಲ್ಲಿ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯ ಪ್ರಶಾಂತ್ ನೇತೃತ್ವದಲ್ಲಿ, ವೆಂಕಟರಮಣಪ್ಪ ಹಾಗೂ ಸಿಬ್ಬಂದಿಗಳು ನಡೆಸಿದ್ದಾರೆ.
ಪಂಗೋಲಿನ್ ಒಂದು ಸಸ್ತನಿಯಾಗಿದ್ದು (mammals) ಸಾಮಾನ್ಯವಾಗಿ ಮರದ ಪೊತರೆಗಳಲ್ಲಿ ಮತ್ತು ಮಣ್ಣಿನಲ್ಲಿ ಜೀವಿಸುತ್ತವೆ. ಇದು ಸುಮಾರು ಮೂವತ್ತರಿಂದ ನೂರು ಸೆ.ಮೀನಷ್ಟು ಗಾತ್ರವನ್ನು ಹೊಂದಿರುತ್ತದೆ.
-
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
Viral Video : ವೃದ್ಧೆಯನ್ನು ಬೆಚ್ಚಿಬೀಳಿಸಿದ ಯಂತ್ರ; ರಸ್ತೆಯಲ್ಲಿದ್ದ ರೋಬೋಟ್ ಅನ್ನು ವಶಕ್ಕೆ ಪಡೆದ ಪೊಲೀಸರು -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications