ಡ್ರಾಪ್ ಕೊಡುವ ನೆಪದಲ್ಲಿ ಪಕ್ಕದ ಮನೆ ವಿದ್ಯಾರ್ಥಿನಿ ಮೇಲೆ ರೇಪ್
ಬೆಂಗಳೂರು, ನವೆಂಬರ್. 06: ಕೆಲ ದಿನಗಳ ಹಿಂದೆ ಚಲಿಸುತ್ತಿರುವ ಟಿಟಿಯಲ್ಲಿ ಬಿಪಿಒ ಉದ್ಯೋಗಿ ಮೇಲೆ ರೇಪ್, ಗುರುವಾರ ಹೊಸಕೋಟೆಯಲ್ಲಿ ಚಲಿಸುತ್ತಿರುವ ಮಿನಿ ಬಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಗಳು ಬೆಂಗಳೂರು ನಾಗರಿಕರ ಮನಸ್ಸನ್ನು ಘಾಸಿಗಳಿಸಿದೆ. ಇವೆಲ್ಲವೂ ಮಾಸುವುದಕ್ಕೆ ಮುನ್ನವೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ಪಕ್ಕದ ಮನೆಯ ವಿದ್ಯಾರ್ಥಿನಿ ಮೇಲೆಯೇ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಈಶ್ವರ್ ನನ್ನು ಬಂಧಿಸಲಾಗಿದೆ.[ಚಲಿಸುತ್ತಿದ್ದ ವಾಹನದಲ್ಲಿ ನಡೆದ ಹತ್ತು ಅತ್ಯಾಚಾರಗಳು]

ಹೆಂಡತಿಯಿಂದ ವಿಚ್ಛೇದನ ಪಡೆದುಕೊಂಡಿರುವ ಆರೋಪಿ ಈಶ್ವರ ತನ್ನ ನೆರೆಮನೆಯ ಹುಡಿಗಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ವಿದ್ಯಾರ್ಥಿಯನ್ನು ಮನೆಗೆ ಡ್ರಾಪ್ ನೀಡುತ್ತೇನೆ ಎಂದು ಹೇಳಿ ಕಾರು ಹತ್ತಿಸಿಕೊಂಡಿದ್ದಾನೆ. ನಂತರ ಮತ್ತು ಬರುವ ಔಷಧ ನೀಡಿ ವಿದ್ಯಾರ್ಥಿನೆ ಮೇಲೆ ಎರಗಿದ್ದಾನೆ.[ಕಾಮುಕರ ಪುರುಷತ್ವ ಹರಣ ಮಾಡಿ: ಮದ್ರಾಸ್ ಹೈಕೋರ್ಟ್]
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚೆಗೆ ವಿದ್ಯಾರ್ಥಿನಿ ನಡವಳಿಕೆಯಲ್ಲಿ ಬದಲಾವಣೆಯಾಗಿದ್ದನ್ನು ಗಮನಿಸಿದ ಪಾಲಕರು ಏನಾಗಿದೆ ಎಂದು ವಿಚಾರಿಸಿದ್ದಾರೆ. ನಿನಗೆ ಯಾರಾದರೂ ಹುಡುಗರು ತೊಂದರೆ ಕೊಡುತ್ತಿದ್ದಾರೆಯೇ? ವಿದ್ಯಾಭ್ಯಾಸ ಸಮಸ್ಯೆಯಾಗುತ್ತಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.[ದಾವಣಗೆರೆಯಲ್ಲಿ 64 ವರ್ಷದ ವೃದ್ಧೆ ಮೇಲೆ ಗ್ಯಾಂಗ್ ರೇಪ್]
ಭಯಭೀತಗೊಂಡಿದ್ದ ವಿದ್ಯಾರ್ಥಿನಿ ಪಾಲಕರ ಬಳಿ ನಡೆದ ಘಟನಾವಳಿಗಳನ್ನು ವಿವರಿಸಿದ್ದಾರೆ. ತಕ್ಷಣ ಪಾಲಕರು ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ವಿಪ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications