ಡ್ರಾಪ್ ಕೊಡುವ ನೆಪದಲ್ಲಿ ಪಕ್ಕದ ಮನೆ ವಿದ್ಯಾರ್ಥಿನಿ ಮೇಲೆ ರೇಪ್
ಬೆಂಗಳೂರು, ನವೆಂಬರ್. 06: ಕೆಲ ದಿನಗಳ ಹಿಂದೆ ಚಲಿಸುತ್ತಿರುವ ಟಿಟಿಯಲ್ಲಿ ಬಿಪಿಒ ಉದ್ಯೋಗಿ ಮೇಲೆ ರೇಪ್, ಗುರುವಾರ ಹೊಸಕೋಟೆಯಲ್ಲಿ ಚಲಿಸುತ್ತಿರುವ ಮಿನಿ ಬಸ್ ನಲ್ಲಿ ಯುವತಿ ಮೇಲೆ ಅತ್ಯಾಚಾರ ಪ್ರಕರಣಗಳು ಬೆಂಗಳೂರು ನಾಗರಿಕರ ಮನಸ್ಸನ್ನು ಘಾಸಿಗಳಿಸಿದೆ. ಇವೆಲ್ಲವೂ ಮಾಸುವುದಕ್ಕೆ ಮುನ್ನವೇ ಮತ್ತೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.
ಮನೆಗೆ ಡ್ರಾಪ್ ಕೊಡುವ ನೆಪದಲ್ಲಿ ಪಕ್ಕದ ಮನೆಯ ವಿದ್ಯಾರ್ಥಿನಿ ಮೇಲೆಯೇ ಅತ್ಯಾಚಾರ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಈಶ್ವರ್ ನನ್ನು ಬಂಧಿಸಲಾಗಿದೆ.[ಚಲಿಸುತ್ತಿದ್ದ ವಾಹನದಲ್ಲಿ ನಡೆದ ಹತ್ತು ಅತ್ಯಾಚಾರಗಳು]

ಹೆಂಡತಿಯಿಂದ ವಿಚ್ಛೇದನ ಪಡೆದುಕೊಂಡಿರುವ ಆರೋಪಿ ಈಶ್ವರ ತನ್ನ ನೆರೆಮನೆಯ ಹುಡಿಗಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ವಿದ್ಯಾರ್ಥಿಯನ್ನು ಮನೆಗೆ ಡ್ರಾಪ್ ನೀಡುತ್ತೇನೆ ಎಂದು ಹೇಳಿ ಕಾರು ಹತ್ತಿಸಿಕೊಂಡಿದ್ದಾನೆ. ನಂತರ ಮತ್ತು ಬರುವ ಔಷಧ ನೀಡಿ ವಿದ್ಯಾರ್ಥಿನೆ ಮೇಲೆ ಎರಗಿದ್ದಾನೆ.[ಕಾಮುಕರ ಪುರುಷತ್ವ ಹರಣ ಮಾಡಿ: ಮದ್ರಾಸ್ ಹೈಕೋರ್ಟ್]
ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಇತ್ತೀಚೆಗೆ ವಿದ್ಯಾರ್ಥಿನಿ ನಡವಳಿಕೆಯಲ್ಲಿ ಬದಲಾವಣೆಯಾಗಿದ್ದನ್ನು ಗಮನಿಸಿದ ಪಾಲಕರು ಏನಾಗಿದೆ ಎಂದು ವಿಚಾರಿಸಿದ್ದಾರೆ. ನಿನಗೆ ಯಾರಾದರೂ ಹುಡುಗರು ತೊಂದರೆ ಕೊಡುತ್ತಿದ್ದಾರೆಯೇ? ವಿದ್ಯಾಭ್ಯಾಸ ಸಮಸ್ಯೆಯಾಗುತ್ತಿದೆಯೇ? ಎಂದು ಪ್ರಶ್ನೆ ಮಾಡಿದ್ದಾರೆ.[ದಾವಣಗೆರೆಯಲ್ಲಿ 64 ವರ್ಷದ ವೃದ್ಧೆ ಮೇಲೆ ಗ್ಯಾಂಗ್ ರೇಪ್]
ಭಯಭೀತಗೊಂಡಿದ್ದ ವಿದ್ಯಾರ್ಥಿನಿ ಪಾಲಕರ ಬಳಿ ನಡೆದ ಘಟನಾವಳಿಗಳನ್ನು ವಿವರಿಸಿದ್ದಾರೆ. ತಕ್ಷಣ ಪಾಲಕರು ಮಹಾಲಕ್ಷ್ಮೀ ಲೇಔಟ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಆರೋಪಿ ಮತ್ತು ಕೃತ್ಯಕ್ಕೆ ಬಳಸಿದ್ದ ಸ್ವಿಪ್ಟ್ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Karnataka Weather: ಮಾರ್ಚ್ 12ರ ವರೆಗೆ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುನ್ಸೂಚನೆ -
ಬೆಂಗಳೂರು, ವಿದ್ಯಾಕಾಶಿ ಧಾರವಾಡದಲ್ಲಿ "ವಿದ್ಯಾರ್ಥಿ ಇಂದಿರಾ ಕ್ಯಾಂಟೀನ್" ಆರಂಭ: ಬಜೆಟ್ನಲ್ಲಿ ಘೋಷಣೆ -
Karnataka Highways: 1846 ಕಿಮೀ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ 5000 ಕೋಟಿ ರೂ ಘೋಷಣೆ -
ಕರ್ನಾಟಕದ 66 ಆರ್ಟಿಓಗಳಲ್ಲಿ ಡಿಜಿಟಲ್ ವ್ಯವಸ್ಥೆ: ವಾಹನ ತೋರಿಸಿದರಷ್ಟೇ ಫಿಟ್ನೆಸ್ ಪ್ರಮಾಣಪತ್ರ, ಏನಿದು? -
ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ: ಇದು ನಿಜಕ್ಕೂ ಕಾರ್ಯಸಾಧುವೆ? ತಜ್ಞರು ಹೇಳುವುದೇನು? -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ












Click it and Unblock the Notifications