ಸೂಲಿಬೆಲೆ: ಚಲಿಸುತ್ತಿದ್ದ ಮಿನಿ ಬಸ್ ನಲ್ಲೇ ಅತ್ಯಾಚಾರ
ಬೆಂಗಳೂರು, ನವೆಂಬರ್. 06: ಬೆಂಗಳೂರು ಹೊರವಲಯದಲ್ಲಿ ಗುರುವಾರ ಚಲಿಸುತ್ತಿರುವ ಮಿನಿ ಬಸ್ ನಲ್ಲಿಯೇ 19 ವರ್ಷದ ಯುವತಿ ಮೇಲೆ ಅತ್ಯಾಚಾರವಾಗಿದೆ.
ಅತ್ಯಾಚಾರ ಆರೋಪಿಗಳಾದ ಶಿವಮೊಗ್ಗ ಮೂಲದ ರವಿ (26) ಮತ್ತು ಆತನಿಗೆ ಸಹಕರಿಸಿದ ಕ್ಲೀನರ್ ಚಿಂತಾಮಣಿ ಮೂಲದ ಮಂಜು (23) ಎಂಬುವರನ್ನು ಬಂಧಿಸಲಾಗಿದೆ.[ಚಲಿಸುತ್ತಿದ್ದ ವಾಹನದಲ್ಲಿ ನಡೆದ ಹತ್ತು ಅತ್ಯಾಚಾರಗಳು]

ಖಾಸಗಿ ಕಾರ್ಖಾನೆಯೊಂದಕ್ಕೆ ಸೇರಿದ ಆಂಧ್ರ ಪ್ರದೇಶ ಪಾಸಿಂಗ್ ಹೊಂದಿರುವ ಬಸ್ ಅನ್ನು ಸಹ ವಶಪಡಿಸಿಕೊಳ್ಳಲಾಗಿದೆ. ಚಲಿಸುತ್ತಿರುವ ಬಸ್ ನಲ್ಲಿಯೇ ಕೆಲಸಕ್ಕೆಂದು ತೆರಳುತ್ತಿದ್ದ ಯುವತಿ ಮೇಲೆ ಅತ್ಯಾಚಾರ ಎಸಗಲಾಗಿದೆ.
ಬಸ್ಗಾಗಿ ಕಾಯುತ್ತಿದ್ದ 19 ವರ್ಷದ ಯುವತಿಯನ್ನು ಬಸ್ ಗೆ ಹತ್ತಿಸಿಕೊಂಡ ಚಾಲಕ ಆ ಬಳಿಕ ಕ್ಲೀನರ್ಗೆ ವಾಹನ ಚಲಾಯಿಸುವಂತೆ ಹೇಳಿ ಬಸ್ನ ಎಲ್ಲಾ ಕಿಟಕಿ ಗಾಜುಗಳನ್ನು ಮುಚ್ಚಿ ಕೃತ್ಯ ಎಸಗಿದ್ದಾನೆ. ಬಳಿಕ ಯುವತಿಯನ್ನು ಲಕೊಂಡ ಕ್ರಾಸ್ ಬಳಿ ಬಸ್ನಿಂದ ಕೆಳಕ್ಕೆ ಹಾಕಿ ಪರಾರಿಯಾಗಿದ್ದಾರೆ. [ಕಾಮುಕರ ಪುರುಷತ್ವ ಹರಣ ಮಾಡಿ: ಮದ್ರಾಸ್ ಹೈಕೋರ್ಟ್]
ನರ್ಸಿಂಗ್ ಹೋಮ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಖಾಸಗಿ ಆಸ್ಪತ್ರೆಗೆ ದಾಖಲಾಗಿ ವೈದ್ಯರ ಬಳಿ ಎಲ್ಲ ಮಾಹಿತಿ ತಿಳಿಸಿದ್ದಾರೆ. ಇದಾದ ನಂತರ ಘಟನೆಯ ವಿವರವನ್ನು ಪೊಲೀಸರಿಗೆ ನೀಡಲಾಗಿದ್ದು ಆರೋಪಿಗಳನ್ನು ಬಂಧಿಸಲಾಗಿದೆ.[ಅತ್ಯಾಚಾರ ತಡೆಗೆ ನೀವು ಸಹಿ ಮಾಡಿ]
ಅತ್ಯಾಚಾರದ ನಂತರ ಯುವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು ಚೇತರಿಸಿಕೊಂಡಿದ್ದಾಳೆ. ನವದೆಹಲಿ, ಬೆಂಗಳೂರಿನಂತಹ ಮಹಾನಗರಗಳಲ್ಲಿ ನಡೆಯುತ್ತಿದ್ದ ಈ ಬಗೆಯ ಅತ್ಯಾಚಾರಗಳು ಗ್ರಾಮಾಂತರ ಪ್ರದೇಶಕ್ಕೂ ಕಾಲಿಟ್ಟಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.
-
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು












Click it and Unblock the Notifications