ವಿಡಿಯೋ: ಬೆಂಗಳೂರಿನಲ್ಲಿ ಲಾಲ್ ಬಾಗ್ ಪ್ರವೇಶಕ್ಕೆ ಸಾಲುಗಟ್ಟಿದ ಜನ!
ಬೆಂಗಳೂರು, ಮೇ.19: ಭಾರತ ಲಾಕ್ ಡೌನ್ ನಿಂದ ಮನೆಯಲ್ಲೇ ಕುಳಿತು ರೋಸಿ ಹೋಗಿದ್ದ ಬೆಂಗಳೂರಿಗರು ಪಾರ್ಕ್ ಗಳತ್ತ ಮುಖ ಮಾಡಿದ್ದಾರೆ. ಸಿಲಿಕಾನ್ ಸಿಟಿ ಸಸ್ಯಕಾಶಿ ಲಾಲ್ ಬಾಗ್ ಗೆ ಭೇಟಿ ನೀಡುತ್ತಿದ್ದಾರೆ.
ಕರ್ನಾಟಕ ಲಾಕ್ ಡೌನ್ 4.0 ವಿಸ್ತರಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರಾಜ್ಯಾದ್ಯಂತ ಎಲ್ಲ ಪಾರ್ಕ್ ಗಳನ್ನು ತೆರೆಯಲು ಅನುಮತಿ ನೀಡಿದ್ದರು. 57 ದಿನಗಳ ನಂತರ ಪಾರ್ಕ್ ಗಳನ್ನು ತೆರೆಯಲು ಗ್ರೀನ್ ಸಿಗ್ನಲ್ ಕೊಟ್ಟಿದ್ದು, ಬೆಳಗ್ಗೆ 7 ರಿಂದ 9 ಹಾಗೂ ಸಂಜೆ 5 ರಿಂದ 7 ಗಂಟೆವರೆಗೂ ತೆರೆದಿರುತ್ತವೆ.
KSRTC ಮತ್ತು BMTC ಬಸ್ ಹತ್ತುವ ಮುನ್ನ ಪ್ರಯಾಣಿಕರೇ ಗಮನಿಸಿ!
ಲಾಲ್ ಬಾಗ್ ಓಪನ್ ಆಗುತ್ತಿದ್ದಂತೆ ಸಾರ್ವಜನಿಕರು ಸಸ್ಯಕಾಶಿಯ ಅಂದವನ್ನು ಸವಿಯಲು ಧಾವಿಸಿ ಬಂದರು. ಲಾಕ್ ಡೌನ್ ನಡುವೆ ತೆರದ ಸಸ್ಯಕಾಶಿ ಪ್ರವೇಶಕ್ಕೂ ಹಲವು ನಿರ್ಬಂಧಗಳನ್ನು ವಿಧಿಸಲಾಗಿತ್ತು.

ಲಾಲ್ ಬಾಗ್ ಪ್ರವೇಶಕ್ಕೆ ಕಂಡೀಷನ್ಸ್ ಅಪ್ಲೈ:
ಬೆಂಗಳೂರಿನ ಲಾಲ್ ಬಾಗ್ ಪ್ರವೇಶಿಸಬೇಕೆಂದರೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಪ್ರತಿಯೊಬ್ಬರನ್ನು ಥರ್ಮಲ್ ಸ್ಕ್ರೀನಿಂಗ್ ಗೆ ಒಳಪಡಿಸಬೇಕು.
This is wonderful. #Bengaluru queues up not just for liquor but for morning walks too! https://t.co/kpH9MJZL2m
— Pooja Prasanna (@PoojaPrasanna4) May 19, 2020
ಫಿವರ್ ಚೆಕ್ ಮಾಡಿ, ಸ್ಯಾನಿಟೈಸರ್ ನೀಡಿ ಲಾಲ್ ಬಾಗ್ ಒಳಗೆ ಪ್ರವೇಶ ನೀಡಲಾಗುತ್ತಿದೆ. 2 ತಿಂಗಳ ಬಳಿಕ ಸಸ್ಯಕಾಶಿಯಲ್ಲಿ ಸಾರ್ವಜನಿಕರು ವಾಕ್ ಮಾಡಿದರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications