ಬೆಂಗಳೂರು ಪೆರಿಫೆರಲ್ ರಿಂಗ್ ರೋಡ್: ಹೊಸ ಯೋಜನೆಗೆ ಒತ್ತಾಯ
ಬೆಂಗಳೂರು, ಆಗಸ್ಟ್ 13: ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆ ಕುರಿತು ದಿ ಸಿಟಿಜನ್ಸ್ ಫಾರ್ ಬೆಂಗಳೂರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಪತ್ರ ಬರೆದಿದೆ.
ಈ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಯನ್ನು ಕೈಬಿಟ್ಟು ಹೊಸ ಯೋಜನೆಯನ್ನು ಕೈಗೆತ್ತಿಕೊಳ್ಳುವಂತೆ ತಿಳಿಸಿವೆ. ಕೆಎಸ್ಪಿಸಿಬಿ ಆಗಸ್ಟ್ 18 ರಂದು ಸಭೆಯನ್ನು ಕರೆದಿದೆ. ಈ ಯೋಜನೆಯು ಎಂಟು ಪಥದ ರಸ್ತೆಯಾಗಿದ್ದು, ತುಮಕೂರು ಹಾಗೂ ಹೊಸೂರು ರಸ್ತೆಗೆ ಸಂಪರ್ಕ ಕಲ್ಪಿಸುತ್ತದೆ.
ಇದೇ ಗುಂಪು 2016ರಲ್ಲಿ ಸ್ಟೀಲ್ ಫ್ಲೈಓವರ್ ಬೇಡ ಎಂದು ಪ್ರತಿಭಟನೆ ನಡೆಸಿದ್ದರು.ಪೆರಿಫೆರ್ ರಿಂಗ್ ರಸ್ತೆ ಯೋಜನೆಯಿಂದ 33,738 ಮರಗಳನ್ನು ಕತ್ತರಿಸಬೇಕಾಗುತ್ತದೆ.

ಬೆಂಗಳೂರಿನ ಹೊರವಲಯಗಳನ್ನು ಸಂಪರ್ಕಿಸುವ ಪೆರಿಫೆರಲ್ ವರ್ತುಲ ರಸ್ತೆಗೆ ಅಂದಾಜು 17,061 ಕೋಟಿ ರೂ. ವೆಚ್ಚವಾಗಲಿದೆ. ಇದಕ್ಕಾಗಿ 1,810 ಎಕರೆ ಭೂಮಿ ಅವಶ್ಯಕವಾಗಿದೆ.
ಎಲೆಕ್ಟ್ರಾನಿಕ್ಸ್ ಸಿಟಿ, ಸರ್ಜಾಪುರ, ವೈಟ್ಫೀಲ್ಡ್, ಹೊಸಕೋಟೆ, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ತುಮಕೂರು ರಸ್ತೆ ಇನ್ನಿತರೆ ರಸ್ತೆಗಳಿಗೆ ವರ್ತುಲ ರಸ್ತೆ ಸಂಪರ್ಕ ಕಲ್ಪಿಸಲಿದೆ. ತುಮಕೂರು ಹಾಗೂ ಹೊಸೂರು ರಸ್ತೆ ಬಳಿ ಅಂದಾಜು 90 ಎಕರೆ ಭೂಮಿ ಬೇಕಾಗಿದೆ.
ಕಾಮಗಾರಿಗೆ ಸಾವಿರ ಕೋಟಿ ರೂ. ಮೀಸಲಿಡುತ್ತಿದ್ದಂತೆ ಸಿದ್ಧತೆಗಳು ವೇಗವಾಗಿ ನಡೆಯುತ್ತಿವೆ. ಯಲಹಂಕದ ವೆಂಕಟಾಲ, ಸೀಗೆಹಳ್ಳಿ ಮುಂತಾದೆಡೆ 2010ರಲ್ಲಿ ತಯಾರಿಸಿದ ಮಾರ್ಗದಲ್ಲಿ ರಸ್ತೆ ನಿರ್ಮಾಣಕ್ಕೆ ಸಮಸ್ಯೆ ಎದುರಾದ ಹಿನ್ನೆಲೆ 2017ರಲ್ಲಿ ತಯಾರಿಸಿದ ಮಾರ್ಗದಲ್ಲೇ ಕಾಮಗಾರಿ ಕೈಗೊಳ್ಳಲು ಮುಂದಾಗಿದೆ.
-
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ












Click it and Unblock the Notifications