ಶಾಲಾ ವಾಹನ; ಪೋಷಕರಿಗೆ ಎಚ್ಚರಿಕೆ ನೀಡಿದ ಪೊಲೀಸ್ ಕಮಿಷನರ್
ಬೆಂಗಳೂರು, ಜನವರಿ 29: ಕಾನೂನುಗಳನ್ನು ಉಲ್ಲಂಘನೆ ಮಾಡಿ, ಶಾಲಾ ವಾಹನಗಳು ಮಕ್ಕಳನ್ನು ತುಂಬಿಕೊಂಡು ಹೋಗುವುದಕ್ಕೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪೋಷಕರ ಮೇಲೆ ಬೆರಳು ತೋರಿಸಿ ಎಚ್ಚರಿಕೆ ನೀಡಿದ್ದಾರೆ.
ಶಾಲಾ ವಾಹನವೊಂದು ಅಗತ್ಯಕ್ಕಿಂತ ಹೆಚ್ಚು ಮಕ್ಕಳನ್ನು ತುಂಬಿಕೊಂಡು ಹೋಗುತ್ತಿದ್ದನ್ನು ಫೋಟೊ ಹಾಕಿ ಟ್ವೀಟ್ ಮಾಡಿರುವ ಅವರು, ''ಇಂತಹ ಸಂದರ್ಭದಲ್ಲಿ ಮಕ್ಕಳಿಗೆ ಏನಾದರೂ ಆದರೆ ಸಾರ್ವಜನಿಕರು ಕೇವಲ ಪೊಲೀಸರ ಮೇಲೆ ಗೂಬೆ ಕೂರಿಸುವುದಲ್ಲ. ಇದಕ್ಕೆ ವಾಹನ ಚಾಲಕನಂತೆ ಪೋಷಕರೂ ಕಾರಣರಾಗುತ್ತಾರೆ'' ಎಂದು ಶಾಲಾ ಮಕ್ಕಳ ಪೋಷಕರನ್ನು ಎಚ್ಚರಿಸಿದ್ದಾರೆ.
ಯಾವ ವಾಹನಗಳಿಗೆ ಎಷ್ಟು ಮಕ್ಕಳನ್ನು ಹತ್ತಿಸಿಕೊಳ್ಳಲು ಅನುಮತಿ ನೀಡಿದೆಯೋ ಅಷ್ಟೇ ಸಂಖ್ಯೆಯಲ್ಲಿ ಮಕ್ಕಳನ್ನು ಹತ್ತಿಸಿಕೊಳ್ಳಬೇಕು. ಇದನ್ನು ಪೋಷಕರೂ ಸಹ ತಿಳಿದುಕೊಳ್ಳಬೇಕು. ಹೆಚ್ಚು ಮಕ್ಕಳನ್ನು ವ್ಯಾನ್ಗಳಲ್ಲಿ ತುಂಬಿ ಕಳುಹಿಸದಂತೆ ಭಾಸ್ಕರ್ ರಾವ್ ಅವರು ಈ ಮೂಲಕ ಪೋಷಕರನ್ನು ಎಚ್ಚರಿಸಿದ್ದಾರೆ.

ಬೆಂಗಳೂರಿನ ಅಪರಾಧ ಹಾಗೂ ಟ್ರಾಫಿಕ್ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಮ್ಮ ಟ್ವಿಟ್ಟರ್ನಲ್ಲಿ ವಿಭಿನ್ನವಾಗಿ ಗಮನ ಸೆಳೆದು ಕಾನೂನುಗಳನ್ನು ಉಲ್ಲಂಘನೆ ಮಾಡಬೇಡಿ ಎಂದು ಬೆಂಗಳೂರಿಗರಿಗೆ ತಿಳಿ ಹೇಳುವುದರಲ್ಲಿ ಸಿದ್ದಹಸ್ತರಾಗಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ದುಬೈಗೂ ಮೊದಲೇ ನಟಿ ರನ್ಯಾ ರಾವ್ಗೆ ಉಗಾಂಡಾ ಏಜೆಂಟ್ ಕೋಟ್ಯಂತರ ರೂಪಾಯಿ ವಂಚನೆ: ಚಾರ್ಜ್ಶೀಟ್ನಲ್ಲಿ ಸ್ಫೋಟಕ ಮಾಹಿತಿ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು












Click it and Unblock the Notifications