ಬೀಫ್ ಫೆಸ್ಟಿವಲ್ ಗೆ ಅನುಮತಿ ನೀಡಿಲ್ಲ: ಬೆಂಗಳೂರು ಪೊಲೀಸ್
ಬೆಂಗಳೂರು, ಮೇ 29: ಕೇರಳದಲ್ಲಿ ನಡೆಸಲಾದ ಗೋಹತ್ಯೆ ಕಮ್ ಬೀಫ್ ಫೆಸ್ಟಿವಲ್ ಈಗ ಬೆಂಗಳೂರಿಗೆ ಅಂಬೆಗಾಲಿಡುತ್ತಿರುವ ಸುದ್ದಿ ಬೆಳಗ್ಗೆ ಓದಿರುತ್ತೀರಿ.. -ಸೋಮವಾರ(ಮೇ 29) ಟೌನ್ ಹಾಲ್ ನಲ್ಲಿ ನಿಗದಿಯಾಗಿರುವ ಕಾರ್ಯಕ್ರಮಕ್ಕೆ ಅನುಮತಿ ನೀಡಲಾಗಿಲ್ಲ ಎಂದು ಬೆಂಗಳೂರು ಕೇಂದ್ರ ವಲಯದ ಡಿಸಿಪಿ ಡಾ. ಚಂದ್ರಗುಪ್ತ ಅವರು ಟ್ವೀಟ್ ಮಾಡಿದ್ದಾರೆ.
ಸ್ಟೂಡೆಂಟ್ಸ್ ಫೆಡೆರೇಷನ್ ಆಫ್ ಇಂಡಿಯಾ(ಎಸ್ಎಫ್ ಐ) ಆಯೋಜನೆಯ ಬೀಫ್ ಫೆಸ್ಟಿವಲ್ ಅಥವಾ Mooment Bengluru ಕಾರ್ಯಕ್ರಮಕ್ಕೆ ಗೋ ಪರಿವಾರದವರು ವಿರೋಧ ವ್ಯಕ್ತಪಡಿಸಿ, ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಬೀಫ್ ಫೆಸ್ಟಿವಲ್ ನಿಲ್ಲಿಸಿ ಎಂದು ಅಭಿಯಾನ ಆರಂಭಿಸಿದ್ದಾರೆ.[ಕಣ್ಣೂರಿನ ನಂತರ ಐಐಟಿ, ಮದ್ರಾಸಿನಲ್ಲಿ ಬೀಫ್ ಫೆಸ್ಟಿವಲ್]

ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ ಫ್ ಐ, ಡಿವೈಎಫ್ ಐ ಕಾರ್ಯಕರ್ತರು ಈ ಕಾರ್ಯಕಮವನ್ನು 4.30ರ ಬದಲಿಗೆ ಸಂಜೆ 6.45ಕ್ಕೆ ನಿಗದಿಪಡಿಸಲಾಗಿದೆ. ರಂಜಾನ್ ಪ್ರಾರ್ಥನೆ ನಿಮಿತ್ತ ವೇಳೆ ಬದಲಾಯಿಸಲಾಗಿದೆ ಎಂದಿದ್ದಾರೆ.[ಬೀಫ್ ಫೆಸ್ಟ್ : ಕವಯಿತ್ರಿಗೆ ಮುಸ್ಲಿಂರಿಂದಲೇ ಮಂಗಳಾರತಿ]
ಅಕ್ರಮವಾಗಿ ಪಶುಗಳ(ಹಸು,ಎಮ್ಮೆ, ಒಂಟೆ, ಎತ್ತು, ಇತ್ಯಾದಿ)ಮಾರಾಟವನ್ನು ತಪ್ಪಿಸಲು ಕೇಂದ್ರ ಸರ್ಕಾರ ಇತ್ತೀಚೆಗೆ ಹೊರಡಿಸಿದ ನಿಯಮಾವಳಿಗಳ ವಿರುದ್ಧ ಕೇರಳದಲ್ಲಿ ಭಾರಿ ವಿರೋಧ, ಪ್ರತಿಭಟನೆ ವ್ಯಕ್ತವಾಗಿದೆ.[ಬೆಂಗಳೂರಲ್ಲಿ ಬೀಫ್ ಫೆಸ್ಟಿವಲ್ ವಿರುದ್ಧ ಗೋರಕ್ಷಕರ ಪ್ರತಿಭಟನೆ]
No permission given for any protest or beef fest at Town hall today. Pl don't heed to rumours. We suggest people to refrain visiting there.
— Dr.Chandragupta, IPS (@DCPCentralBCP) May 29, 2017
-
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications