ಆಗಸ್ಟ್ 5 ಅರಮನೆ ಮೈದಾನದಲ್ಲಿ 'ಬೆಂಗಳೂರು ಪ್ರೆಸ್ ಕ್ಲಬ್ 50' ಸಂಭ್ರಮ
ಬೆಂಗಳೂರು, ಆಗಸ್ಟ್ 4: ಬೆಂಗಳೂರು ಪ್ರೆಸ್ ಕ್ಲಬ್ ಐವತ್ತು ವರ್ಷ ಪೂರೈಸಿದ ಸಂಭ್ರಮದಲ್ಲಿ ಆಗಸ್ಟ್ ಐದರ ಶನಿವಾರ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಅದರ ವಿವರ ಇಂತಿದೆ. ಬೆಳಗ್ಗೆ ಹಾಗೂ ಸಂಜೆ ಪ್ರೆಸ್ ಕ್ಲಬ್ ಹಾಗೂ ಗಾಯತ್ರಿ ವಿಹಾರ (ಅರಮನೆ ಮೈದಾನ)ದಲ್ಲಿ ಕಾರ್ಯಕ್ರಮಗಳು ನಡೆಯಲಿವೆ.

ಶನಿವಾರ ಬೆಳಗ್ಗೆ 9ಕ್ಕೆ ಪ್ರೆಸ್ ಕ್ಲಬ್ ಆವರಣ, ಕಬ್ಬನ್ ಪಾರ್ಕ್ ನಲ್ಲಿ ಕಾರ್ಯಕ್ರಮ.
ಹಿರಿಯ ಸದಸ್ಯರು ಸಸಿ ನೆಡುವ ಮೂಲಕ ಸುವರ್ಣ ವರ್ಷಾಚರಣೆ ಸಂಭ್ರಮಕ್ಕೆ ಚಾಲನೆ
ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ: ಸಚಿವ ಡಾ.ಎಚ್.ಸಿ.ಮಹದೇವಪ್ಪ
ಕ್ಲಬ್ ಉದ್ಯಾನವನ ನವೀಕರಣ ಶಂಕುಸ್ಥಾಪನೆ: ಮೇಯರ್ ಜಿ.ಪದ್ಮಾವತಿ
ಮೂಲ ವಿಜ್ಞಾನ ಮತ್ತು ಅಭಿವೃದ್ಧಿ ಕುರಿತು ಉಪನ್ಯಾಸ: ಡಾ.ಸಿ.ಎನ್.ಆರ್.ರಾವ್
ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರ: ಕಸ್ತೂರಿ ರಂಗನ್
ಸಂಜೆ 4ಕ್ಕೆ ಗಾಯತ್ರಿ ವಿಹಾರ, ಅರಮನೆ ಆವರಣದಲ್ಲಿ ಕಾರ್ಯಕ್ರಮ
ಸುವರ್ಣ ವರ್ಷಾಚರಣೆಯ ಉದ್ಘಾಟನೆ ಮತ್ತು ಲಾಂಛನ ಬಿಡುಗಡೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಅಧ್ಯಕ್ಷತೆ: ಸಚಿವ ಕೆ.ಜೆ.ಜಾರ್ಜ್
ಮುಖ್ಯ ಅತಿಥಿಗಳು: ಸಚಿವ ಎಚ್.ಸಿ.ಮಹದೇವಪ್ಪ, ಮೇಯರ್ ಪದ್ಮಾವತಿ, ಸಂಸದ ಪಿ.ಸಿ.ಮೋಹನ್, ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಕೆ.ಗೋವಿಂದರಾಜು, ನಟ ಸುದೀಪ್.
ಜೀ ಕನ್ನಡ ವಾಹಿನಿಯ ಸ ರಿ ಗ ಮ ಪ, ಡ್ರಾಮಾ ಜ್ಯೂನಿಯರ್ಸ್ ಹಾಗೂ ಕಾಮಿಡಿ ಕಿಲಾಡಿಗಳು ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮವಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications