ಎ.ಸೂರ್ಯಪ್ರಕಾಶ್ ಸೇರಿದಂತೆ 11 ಮಂದಿಗೆ ಪ್ರೆಸ್ ಕ್ಲಬ್ ಪ್ರಶಸ್ತಿ
ಬೆಂಗಳೂರು, ಡಿಸೆಂಬರ್ 22 : ಪ್ರೆಸ್ ಕ್ಲಬ್ ಆಫ್ ಬೆಂಗಳೂರು ನೀಡುವ ವರ್ಷದ ವ್ಯಕ್ತಿ ಮತ್ತು ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿ ಪ್ರಕಟಗೊಂಡಿದೆ. 'ಶತಮಾನದ ಶ್ರೀಗಳು' ಗೌರವಕ್ಕೆ ಸಿದ್ದಗಂಗಾಮಠದ ಡಾ. ಶ್ರೀ ಶಿವಕುಮಾರಸ್ವಾಮೀಜಿ ಪಾತ್ರರಾಗಿದ್ದಾರೆ. ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಬಹುಭಾಷಾ ನಟ ಪ್ರಕಾಶ್ ರೈ ಆಯ್ಕೆಯಾಗಿದ್ದಾರೆ.
ಪ್ರೆಸ್ ಕ್ಲಬ್ ವಾರ್ಷಿಕ ಪ್ರಶಸ್ತಿಗೆ ಪ್ರಸಾರ ಭಾರತಿ ಅಧ್ಯಕ್ಷ ಡಾ. ಎ. ಸೂರ್ಯ ಪ್ರಕಾಶ್, ಪತ್ರಕರ್ತರಾದ ರಾಜಾ ಶೈಲೇಶ್ ಚಂದ್ರಗುಪ್ತ, ಅರೆಕೆರೆ ಜಯರಾಮ್, ಬಿ.ವಿ. ಮಲ್ಲಿಕಾರ್ಜುನಯ್ಯ, ಈಶ್ವರ್ ದೈತೋಟ, ವಿ. ರಾಮಸ್ವಾಮಿ ಕಣ್ವ, ಮಂಜುನಾಥ್ ಅದ್ದೆ, ಸುಗತ ಶ್ರೀನಿವಾಸ ರಾಜು, ಎಚ್.ಆರ್. ರಂಗನಾಥ್, ಆಯೇಷಾ ಖಾನಂ ಹಾಗೂ ಹಿರಿಯ ಛಾಯಾಗ್ರಾಹಕ ಕೆ. ವೆಂಕಟೇಶ್ ಆಯ್ಕೆಯಾಗಿದ್ದಾರೆ.

ಪತ್ರಕರ್ತ ಸುಗತ ಶ್ರೀನಿವಾಸ ರಾಜು ಅವರು ಪ್ರಶಸ್ತಿಯನ್ನು ನಿರಾಕರಿಸಿದ್ದಾರೆ.

ಡಿಸೆಂಬರ್ 21 ರಂದು ನಡೆದ ಪ್ರೆಸ್ ಕ್ಲಬ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಪ್ರಶಸ್ತಿಯನ್ನು ಆಯ್ಕೆಮಾಡಲಾಗಿದೆ. ಡಿಸೆಂಬರ್ 31 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು











Click it and Unblock the Notifications