ಪತ್ರಿಕಾರಂಗದ ಸಾಧಕರಿಗೆ ಬೆಂಗಳೂರು ಪ್ರೆಸ್ ಕ್ಲಬ್ ಪ್ರಶಸ್ತಿ
ಬೆಂಗಳೂರು, ಡಿಸೆಂಬರ್ 31 : ಹೊಸ ವರ್ಷದ ಮುನ್ನಾದಿನ ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾರಂಗದಲ್ಲಿ ಫಲವತ್ತಾದ ಕೃಷಿ ಮಾಡಿದ ಸಾಧಕರನ್ನು ಗುರುತಿಸಿ ಶನಿವಾರ ಅವರಿಗೆ ಪ್ರಶಸ್ತಿ ವಿತರಿಸಲಾಯಿತು.
ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಆಯೋಜಿಸಲಾಗಿದ್ದ ಡೈರಿ ಬಿಡುಗಡೆ ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ವಸತಿ ಸಚಿವ ಎಂ.ಕೃಷ್ಣಪ್ಪ ಹಾಗೂ ಖ್ಯಾತ ಸಾಹಿತಿ ಬರಗೂರು ರಾಮಚಂದ್ರಪ್ಪ ಉಪಸ್ಥಿತರಿದ್ದು ಡೈರಿ ಬಿಡುಗಡೆ ಮಾಡಿದರು.
ಸನ್ಮಾನಿತರ ವಿವರಗಳು
ಜೀವಮಾನ ಸಾಧಕಿ : ಸಿ.ಜಿ.ಮಂಜುಳ, ಹಿರಿಯ ಪತ್ರಕರ್ತೆ
ಕೃಷಿ ಸಾಧಕಿ : ಜಯಮ್ಮ ನಿಂಗನಗೌಡ ಚನ್ನಗೌಡರ್, ಕೃಷಿ ತಜ್ಞೆ, ಹಾವೇರಿ ಜಿಲ್ಲೆ

2016ನೇ ಸಾಲಿನ ಬೆಂಗಳೂರು ಪ್ರೆಸ್ ಕ್ಲಬ್ ಜೀವಮಾನ ಸಾಧಕ ಪ್ರಶಸ್ತಿ ವಿಜೇತರು
* ಅಬ್ದುಲ್ ಹಫೀಜ್, ಹಿರಿಯ ಪತ್ರಿಕಾ ಛಾಯಾಗ್ರಾಹಕರು
* ಹುಣಸವಾಡಿ ರಾಜನ್, ಹಿರಿಯ ಪತ್ರಕರ್ತರು
* ಮನೋಹರ ಯಡವಟ್ಟಿ, ಹಿರಿಯ ಪತ್ರಕರ್ತರು
* ಇ.ವಿ. ಸತ್ಯನಾರಾಯಣ, ಹಿರಿಯ ಪತ್ರಕರ್ತರು
* ಶಿವಸುಬ್ರಹ್ಮಣ್ಯ. ಕೆ, ಹಿರಿಯ ಪತ್ರಕರ್ತರು
* ಎಸ್.ಚಂದ್ರಶೇಖರ್ ರಾವ್(ಸಾ.ಚ), ಹಿರಿಯ ಪತ್ರಕರ್ತರು

* ಕೃಷ್ಣಪ್ಪ ಆರ್. ಪಾವಗಡ, ಹಿರಿಯ ಪತ್ರಕರ್ತರು
* ವಿಲಾಸ ಮೇಲಗಿರಿ, ವಿಶೇಷ ವರದಿಗಾರರು
* ಆರ್.ಕೆ. ಜೋಶಿ, ಹಿರಿಯ ಪತ್ರಕರ್ತರು
* ಸುರೇಶ್ಚಂದ್ರ ಎಲ್.ಎಚ್, ಹಿರಿಯ ಪತ್ರರ್ತರು
* ಮಹಮ್ಮದ್ ಸಿದ್ದಿಕ್ ಅಲ್ದೂರಿ, ಹಿರಿಯ ಪತ್ರಕರ್ತರು
* ಬಿ.ಎಸ್.ಸತ್ಯನಾರಾಯಣ, ಹಿರಿಯ ಪತ್ರಕರ್ತರು
* ಎಂ.ಕೆ. ಮಧುಸೂದನ್, ಹಿರಿಯ ಪತ್ರಕರ್ತರು
* ಎಲ್. ಪ್ರಕಾಶ್, ಹಿರಿಯ ಪತ್ರಕರ್ತರು
* ಎಸ್. ರವಿಕುಮಾರ್, ಹಿರಿಯ ಪತ್ರಕರ್ತರು
* ಅಂಶಿ ಪ್ರಸನ್ನಕುಮಾರ್, ಹಿರಿಯ ಪತ್ರಕರ್ತರು
* ಬಿ.ಎಂ. ಹನೀಫ್, ಹಿರಿಯ ಪತ್ರಕರ್ತರು
* ಅಬ್ದುಲ್ ಹಕೀಂ, ಹಿರಿಯ ಪತ್ರಕರ್ತರು
* ರವಿಕುಮಾರ್.ಪಿ, ಹಿರಿಯ ಪತ್ರಕರ್ತರು
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications