ಬೆಂಗಳೂರಲ್ಲಿ ಮತ್ತೆ ವಿಜೃಂಭಿಸಿದ ದೇಶಭಕ್ತಿಯ ರಂಗು
ಬೆಂಗಳೂರು, ಫೆಬ್ರವರಿ 24 : "ವಂದೇ ಮಾತರಂ, ಭಾರತ್ ಮಾತಾ ಕೀ ಜೈ. ಕಾಶ್ಮೀರ ಭಾರತದ ಸಿಂಧೂರ, ಕಾಶ್ಮೀರ ನಮ್ಮದು ಎಂಬ ಘೋಷಣೆಗಳು ಬೆಂಗಳೂರಿನಲ್ಲಿ ಶನನಿವಾರ ಕೇಳಿಬಂದವು.
'ದೇಶದ್ರೋಹಿಗಳೇ ಭಾರತ ಬಿಟ್ಟು ತೊಲಗಿ' ಎಂದು ಘೋಷಣೆ ಕೂಗುತ್ತ ಹೆಜ್ಜೆ ಹಾಕಿದ ಮಾಜಿ ಸೈನಿಕರು, ವಿದ್ಯಾರ್ಥಿಗಳಿ, ಐಟಿ ಉದ್ಯೋಗಿಗಳು ದೇಶದ್ರೋಹಿಗಳನ್ನು ಖಂಡಿಸುತ್ತಲೇ ಸಾಗಿದರು. ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಜನ ಭಾಗವಹಿಸಿದ್ದರು.["ಕನ್ಹಯ್ಯ ಕುಮಾರ್ಗೆ ನಾವೆಲ್ಲ ಧನ್ಯವಾದ ಅರ್ಪಿಸಬೇಕು"!]

ಜೆಎನ್ ಯು, ಕಾಶ್ಮೀರ ಪ್ರತ್ಯೇಕತಾ, ಅಸಹಿಷ್ಣುತೆ ವಿವಾದಗಳ ಆಧಾರದಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ದೇಶವನ್ನು ಒಡೆಯುತ್ತಿವೆ. ದೇಶದ ರಕ್ಷಣೆ ನಮ್ಮ ಕೈಯಲ್ಲಿದೆ. ಅದು ನಮ್ಮದೇ ಜವಾಬ್ದಾರಿ ಎಂದು ಘೋಷಣೆ ಕೂಗುತ್ತಾ ಸಾಗಿದರು.[ದೇಶದ್ರೋಹಿಗಳೇ ಭಾರತ ಬಿಟ್ಟು ತೊಲಗಿ]
ಫ್ರೀಂಡಂ ಪಾರ್ಕ ಎದುರು ಸಮಾವೇಶಗೊಂಡ ಕಾರ್ಯಕರ್ತರು ದೇಶದ ಪರವಾಗಿ ಘೋಷಣೆ ಕೂಗಿದರು. ನಮ್ಮ ಸೈನ್ಯ ಪ್ರಪಂಚದಲ್ಲಿಯೇ ಐದನೇ ಬಲಿಷ್ಠ ಸೇನೆ. ಇದನ್ನು ಪಾಕಿಸ್ತಾನ ಮೊದಲು ತಿಳಿದುಕೊಳ್ಳಬೇಕು. ಅಣು ಬಾಂಬ್ ನಮ್ಮ ಬಳಿಯೂ ಇದೆ ಅದನ್ನು ಅರ್ಥಮಾಡಿಕೊಳ್ಳಬೇಕು ಎಂದು ಪಾಕಿಸ್ತಾನದ ಮೇಲೆ ಆರೋಪದ ಸುರಿಮಳೆ ಮಾಡಿದರು.

-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ












Click it and Unblock the Notifications