Get Updates
Get notified of breaking news, exclusive insights, and must-see stories!

ರಾಜಧಾನಿಯಲ್ಲಿ ಮತ್ತೆ ಮಳೆ: ಎಚ್ಚರಿಕೆ ವಹಿಸಲು ಸಿಎಂ ಮನವಿ

Recommended Video

      ಮಳೆ ಬಗ್ಗೆ ಮುನ್ನಚ್ಚರಿಕೆ ವಹಿಸಲು ಸಿ ಎಂ ಕುಮಾರ ಸ್ವಾಮಿ ಸೂಚನೆ | Oneindia Kannada

      ಬೆಂಗಳೂರು, ಸೆಪ್ಟೆಂಬರ್ 27: ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಸಹ ಧಾರಾಕಾರ ಮಳೆಯಾಗಿದ್ದು, ಹಲವು ಬಡಾವಣೆಗಳು ಜಲಾವೃತವಾಗಿವೆ.

      ರಾತ್ರಿ ಸುಮಾರು ಎರಡು ಗಂಟೆಗೂ ಹೆಚ್ಚು ಕಾಲ ಗುಡುಗು ಸಹಿತ ಭಾರೀ ಮಳೆ ಸುರಿದ ಪರಿಣಾಮ ಹಲವು ಪ್ರದೇಶಗಳು ಟ್ರಾಫಿಕ್ ಸಮಸ್ಯೆ ಎದುರಿಸುವಂತಾಯಿತು.

      ಬೆಂಗಳೂರಿನಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆ ಬೀಳುವ ಮನ್ಸೂಚನೆ ಇದೆ. ಈ ಸಂದರ್ಭದಲ್ಲಿ ಮಳೆ ಹಾನಿಗೆ ತುತ್ತಾಗುವ ಸಂದರ್ಭ ಇರುವುದರಿಂದ ತಗ್ಗು ಪ್ರದೇಶಗಳಲ್ಲಿರುವ ಸಾರ್ವಜನಿಕರು ಜಾಗೃತೆ ವಹಿಸುವಂತೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ.

      Bengaluru Rains: CM Kumaraswamy requests to take precautionary measures

      ಇದೇ ಸಂದರ್ಭದಲ್ಲಿ ಮಳೆಯಿಂದ ‌ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಟ್ಟು ನಿಟ್ಟಿನ‌ ಕ್ರಮವಹಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ.

      More From
      Prev
      Next
      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+