ರಂಗಶಂಕರದಲ್ಲಿ ಭಾನುವಾರ ಎರಡು ನಾಟಕಗಳ ರಂಗು
ಬೆಂಗಳೂರು, ಮೇ 23: ರಂಗಶಂಕರದಲ್ಲಿ ನಾಟಕಗಳ ರಂಗಿಗೆ ಕೊನೆಯಿಲ್ಲ. ಭಾನುವಾರ ಮೇ 24 ರಂದು ಶ್ರದ್ಧ ಮತ್ತು 'ಸ್ಟೇನ್ ಲೆಸ್ ಸ್ಟೀಲ್' ಪಾತ್ರೆಗಳು ಎಂಬ ನಾಟಕಗಳ ಪ್ರದರ್ಶನ ನಡೆಯಲಿವೆ.
ಶ್ರೀನಿವಾಸ ವೈದ್ಯ ಮತ್ತು ವಸುಧೇಂದ್ರ ಅವರ ಕತೆ ಆಧಾರಿತ ನಾಟಕ ಪ್ರದರ್ಶನ ಮಧ್ಯಾಹ್ನ 3.30 ಮತ್ತು ಸಂಜೆ 7.30ರವರೆಗೆ ನಡೆಯಲಿದೆ. ಗಣೇಶ್ ಶಣೈ, ಪ್ರಾಚೀ ದೇಶಪಾಂಡೆ, ಕೀರ್ತಿಭಾನು, ಹರೀಶ್ ಸೋಮಯಾಜಿ, ಕಿರಣ್ ವಟಿ ಮುಂತಾದವರ ಅಭಿನಯವನ್ನು ಕಣ್ಣು ತುಂಬಿಕೊಳ್ಳಬಹುದು.

3.30ಕ್ಕೆ ಶ್ರದ್ಧ ನಾಟಕ ಆರಂಭವಾಗಲಿದೆ. ಶ್ರೀನಿವಾಸ್ ವೈದ್ಯ ಅವರ ಕತೆ ಆಧಾರಿತ ನಾಟಕದಲ್ಲಿ ಮಕ್ಕಳು ಮತ್ತು ತಂದೆತಾಯಿಯೊಂದಿಗಿನ ಭಾವನಾತ್ಮಕ ಸಂಬಂಧಗಳ ಮೌಲ್ಯಮಾಪನ ಮಾಡಲಾಗಿದೆ. ಸ್ಟೇನ್ ಲೆಸ್ ಸ್ಟೀಲ್' ಪಾತ್ರೆಗಳು ನಾಟಕ ಕೂಡಾ ಇದೇ ಬಗೆಯ ಕತೆ ಆಧಾರಿತವಾಗಿದ್ದು ವ್ಯಕ್ತಿಯೊಬ್ಬನ ಪ್ರವಾಸ ಕಥನವನ್ನು ಸಾರುತ್ತದೆ.
ಬುಕ್ ಮೈ ಶೋ ದ ಮೂಲಕವೂ ಟಿಕೆಟ್ ಬುಕ್ ಮಾಡಬಹುದಾಗಿದ್ದು ವಾರಾಂತ್ಯದಲ್ಲಿ ಎರಡು ಸಾಮಾಜಿಕ ನಾಟಕಗಳನ್ನು ಸವಿಯಲು ಅಡ್ಡಿ ಇಲ್ಲ.

More From
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications