ಬೆಂಗಳೂರು: ಹಾಡಹಗಲೆ ಗುಂಡು ಹಾರಿಸಿ ಚಿನ್ನ ದರೋಡೆ
Recommended Video
ಬೆಂಗಳೂರು: ಹಾಡಹಗಲೆ ಗುಂಡು ಹಾರಿಸಿ ಚಿನ್ನ ದರೋಡೆ | Oneindia Kannada
ಬೆಂಗಳೂರು, ಆಗಸ್ಟ್ 21: ಹಾಡಹಗಲೇ ನಗರದ ವೈಯಾಲಿಕಾವಲ್ನಲ್ಲಿ ಗುಂಡು ಹಾರಿಸಿ ಚಿನ್ನ ದೋಚಿದ್ದಾರೆ ದರೋಡೆಕೋರರು.
ವಯ್ಯಾಲಿಕಾವಲ್ನ ಸಾಮ್ರಾಟ್ ಚಿನ್ನದ ಅಂಗಡಿಗೆ ಮಧ್ಯಾಹ್ನದ ವೇಳೆ ಬಂದ ಮೂವರು ವ್ಯಕ್ತಿಗಳು, ಮೊದಲಿಗೆ ಸಚಿನ್ ತೆಂಡೂಲ್ಕರ್ ಚೈನ್ ಕೇಳಿದ್ದಾರೆ. ಆ ನಂತರ ಏಕಾಏಕಿ ಬಂದೂಕು ತೆಗೆದು ಬೆದರಿಸಿದ್ದಾರೆ.
ಬಂದೂಕು ತೆಗೆಯುತ್ತಿದ್ದಂತೆ ಅಂಗಡಿ ಮಾಲಕಿಯು ಪಿಸ್ತೂಲು ತೋರಿದವರ ಮೇಲೆ ಚೇರು ಬಿಸಾಕಿ ಚೀರಿಕೊಂಡಿದ್ದಾರೆ. ಕೂಡಲೇ ದರೋಡೆಕೋರರು ಬಂದೂಕಿನಿಂದ ಅಂಗಡಿಗೆ ತಾರಸಿಗೆ ಶೂಟ್ ಮಾಡಿದ್ದಾರೆ. ಸುತ್ತ-ಮುತ್ತ ಜನರು ಸೇರುವಷ್ಟರಲ್ಲೇ ಅಲ್ಲಿಂದ ಅವರು ಕಾಲ್ಕಿತ್ತಿದ್ದಾರೆ. ಶೂಟ್ ಮಾಡಿದ್ದರಿಂದ ಯಾರಿಗೂ ಗಾಯಗಳಾಗಿರುವ ವರದಿ ಆಗಿಲ್ಲ.

ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿದ್ದಾರೆ. ಅಂಗಡಿಯಲ್ಲಿರುವ ಸಿಸಿಟಿವಿಗಳ ಪರಿಶೀಲನೆ ನಡೆಸಲಾಗುತ್ತಿದೆ. ದರೋಡೆಕೋರರು ಮುಸುಕು ಹಾಕಿರಲಿಲ್ಲ ಎನ್ನಲಾಗುತ್ತಿದ್ದು, ತನಿಖೆ ನಡೆಯುತ್ತಿದೆ.
More From
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications