ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವಿಗಾಗಿ ಬಿಗ್ ಫೈಟ್!
2024ರ ಲೋಕಸಭಾ ಚುನಾವಣೆಗಾಗಿ ರಣಕಹಳೆ ಮೊಳಗಿದ್ದು, ಇನ್ನೇನು ಕೆಲವೇ ದಿನದಲ್ಲಿ ಗೆಲುವಿನ ಗುಟ್ಟು ಬಯಲಾಗಲಿದೆ. ಅದರಲ್ಲೂ ಕರ್ನಾಟಕದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಈ ಬಾರಿ ದೇಶಿಯ ಮಟ್ಟದಲ್ಲಿ ಸದ್ದು ಮಾಡುತ್ತಿದ್ದು, ಈ ಭಾಗದಲ್ಲಿ ಯಾರ ಹವಾ ಹೇಗಿದೆ? ಬನ್ನಿ ತಿಳಿಯೋಣ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರವಾಗಿಯೇ ಹಣಾಹಣಿ ನಡೆಸುತ್ತಿವೆ. ಹೀಗಿದ್ದಾಗ ಗೆಲುವಿಗಾಗಿ, ದೊಡ್ಡ ತಿಕ್ಕಾಟವೇ ಶುರುವಾಗಿದೆ. ಅತ್ತ ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಸತತ 4ನೇ ಗೆಲುವಿನ ನಿರೀಕ್ಷೆಯ ಇಟ್ಟುಕೊಂಡಿದ್ದರೆ, ಮತ್ತೊಂದು ಕಡೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಈ ಕ್ಷೇತ್ರದಲ್ಲಿ ಹಿಡಿತ ಸಾಧಿಸಲು ಯತ್ನಿಸುತ್ತಿದ್ದಾರೆ. ಹಾಗಾದ್ರೆ ಈಗ ಸ್ಥಳೀಯ ಮಟ್ಟದಲ್ಲಿ ಯಾರ ಹವಾ ಹೇಗಿದೆ? ಗೆಲುವು ಯಾರಿಗೆ ಸಿಗಬಹುದು? ಮುಂದೆ ಓದಿ.

ಬೆಂಗಳೂರು ಗ್ರಾಮಾಂತರ ಗೆಲುವು ಯಾರಿಗೆ?
ಇಡೀ ದೇಶದ ಗಮನ ಸೆಳೆದಿರುವ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾದ ಜಯದೇವ ಆಸ್ಪತ್ರೆ ಮಾಜಿ ಮುಖ್ಯಸ್ಥ ಡಾ.ಮಂಜುನಾಥ್ ಅವ್ರು ಭರ್ಜರಿ ಪ್ರಚಾರ ನಡೆಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ವಿರುದ್ಧ ಸ್ಪರ್ಧೆ ಮಾಡಿರುವ ಮಾಜಿ ಪ್ರಧಾನಿ ದೇವೇಗೌಡರ ಅಳಿಯ ಡಾ. ಮಂಜುನಾಥ್ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದು ಕಡೆ ಹೀಗೆಯೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಅವರು ಸಹ ಪ್ರಚಾರ ನಡೆಸುತ್ತಿದ್ದಾರೆ. ಆದರೆ ಇದೀಗ ಇರುವ ಹೀಟ್ ಪ್ರಕಾರ ಗೆಲುವು ಯಾರಿಗೆ ಸಿಗಬಹುದು?
4ನೇ ಬಾರಿಗೆ ಡಿ.ಕೆ. ಸುರೇಶ್ ಆಯ್ಕೆ?
ಈಗಿನ ಪರಿಸ್ಥಿತಿ ನೋಡುತ್ತಿದ್ದರೆ ಗೆಲುವಿನ ರೇಸ್ನಲ್ಲಿ ಡಿ.ಕೆ. ಸುರೇಶ್ ಅವರೇ ಮುಂದಿದ್ದು ಸತತ 4ನೇ ಬಾರಿಗೆ ಗೆದ್ದು ಹೊಸ ಇತಿಹಾಸ ಬರೆಯಲು ಸಜ್ಜಾಗಿದ್ದಾರೆ. ಆದರೂ ಬಿಜೆಪಿ & ಜೆಡಿಎಸ್ ನಾಯಕರು ಡಾ. ಮಂಜುನಾಥ್ ಗೆಲುವಿಗಾಗಿ ಸತತ ಪ್ರಯತ್ನ ನಡೆಸುತ್ತಿದ್ದು, ಈ ಮೂಲಕ ಫೈಟಿಂಗ್ ಬಲು ಜೋರಾಗಿದ್ದು. ಮತದಾರರ ಅಂತರಾಳ ಅರಿಯಲು & ಯಾರಿಗೆ ಚುನಾವಣೆ ಗೆಲುವು ಸಿಗಲಿದೆ ಅಂತಾ ತಿಳಿಯಲು ಚುನಾವಣಾ ಫಲಿತಾಂಶದ ತನಕವು ಕಾದು ನೋಡಬೇಕಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications