ಬೆಂಗಳೂರು ಗ್ರಾಮಾಂತರ ಲೋಕಸಭೆಯಲ್ಲಿ ಡಾ. ಮಂಜುನಾಥ್ಗೆ ಜಯ!
ಲೋಕಸಭೆ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ, ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆಲುವು ಗಿಟ್ಟಿಸಲು ದೊಡ್ಡ ಹೋರಾಟ ಶುರುವಾಗಿದೆ. ಹೀಗಿದ್ದಾಗ ಚುನಾವಣೆಯ ಅಸಲಿ ರಿಸಲ್ಟ್ ಏನು? ಯಾರಿಗೆ ಮುನ್ನಡೆ? ಯಾರಿಗೆ ಹಿನ್ನಡೆ? ಬೆಂಗಳೂರು ಗ್ರಾಮಾಂತರ ಲೋಕಸಭೆ ಅಖಾಡದ ಇತಿಹಾಸ ಏನು? ಸಂಪೂರ್ಣ ಮಾಹಿತಿ ತಿಳಿಯೋಣ, ಆ ಮಾಹಿತಿಗಾಗಿ ಮುಂದೆ ಓದಿ.
2009ರ ತನಕ 'ಕನಕಪುರ ಲೋಕಸಭಾ ಕ್ಷೇತ್ರ' ಎಂಬ ಹೆಸರು ಹೊಂದಿದ್ದ ಈ ಕ್ಷೇತ್ರವನ್ನ 2009 ಲೋಕಸಭೆ ಚುನಾವಣೆ ಸಮಯದಲ್ಲಿ 'ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ' ಎಂದು ಮರು ನಾಮಕರಣ ಮಾಡಿದ್ದರು. 2009 ಲೋಕಸಭೆ ಚುನಾವಣೆಯಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಈ ಕ್ಷೇತ್ರದಲ್ಲಿ ಗೆದ್ದು ಸಂಸದರಾಗಿ ಆಯ್ಕೆ ಆಗಿದ್ದರು. ಹೀಗೆ ನಡೆದಿದ್ದ ಮೊದಲ ಚುನಾವಣೆಯಲ್ಲಿ ಜೆಡಿಎಸ್ ಗೆದ್ದಿದ್ದರೂ ಆ ನಂತರ ಸತತ ಸೋಲು ಕಂಡಿದೆ.

2013ರ ಉಪಚುನಾವಣೆ ಸಮಯದಲ್ಲಿ ಡಿ.ಕೆ. ಸುರೇಶ್ ಗೆದ್ದು ಬೀಗಿ ಈ ಮೂಲಕ 2014 ಮತ್ತು 2019ರ ಸಾರ್ವತ್ರಿಕ ಚುನಾವಣೆಗಳಲ್ಲಿ ಗೆದ್ದು ಸತತ 3 ಬಾರಿ ಡಿ.ಕೆ. ಸುರೇಶ್ ಸಂಸದರಾಗಿ ಆಯ್ಕೆ ಆಗಿದ್ದರು. ಈಗ 4ನೇ ಬಾರಿಗೆ ಆಯ್ಕೆ ಆಗುವ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಹಾಗಾದ್ರೆ ಇದೀಗ, ಯಾವ ಪಕ್ಷಕ್ಕೆ ಮುನ್ನಡೆ ಸಿಕ್ಕಿದೆ? ಹಾಗೇ ಗೆಲ್ಲುವ ಕುದುರೆ ಯಾವ ಅಭ್ಯರ್ಥಿ? ಈ ಕುರಿತು ಪ್ರತಿಕ್ಷಣದ ಮಾಹಿತಿಗೆ ಮುಂದೆ ಓದಿ.
ಡಾ. ಮಂಜುನಾಥ್ಗೆ ಗೆಲುವು!
ಮತ ಎಣಿಕೆ ಆರಂಭದಲ್ಲೇ 4 ಸಾವಿರ ಮತಗಳಿಂದ ಮುನ್ನಡೆ ಕಾಯ್ದುಕೊಂಡ ಎನ್.ಡಿ.ಎ. ಅಭ್ಯರ್ಥಿ ಡಾ. ಮಂಜುನಾಥ್. ಅಂತಿಮವಾಗಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ ಆಗಿದ್ದು, ಎನ್.ಡಿ.ಎ ಅಭ್ಯರ್ಥಿ ಡಾ. ಮಂಜುನಾಥ್ ಅವರಿಗೆ 6454 ಮತ ಸಿಕ್ಕಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ಗೆ 3135 ಮತ ಸಿಕ್ಕಿದೆ. ಅಂತಿಮವಾಗಿ ಡಾ. ಮಂಜುನಾಥ್ ಗೆದ್ದು ಬೀಗಿದ್ದಾರೆ. ಈ ಮೂಲಕ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಬಾವುಟ ಹಾರಿಸಿದೆ. ಜೆಡಿಸ್ & ಬಿಜೆಪಿ ಒಗ್ಗಟ್ಟಿನಿಂದ ಗೆಲುವು ಕಂಡಿವೆ. ಮತ್ತೊಂದು ಕಡೆ ಡಾ. ಮಂಜುನಾಥ್ ಹೊಸ ಮುಖವಾದರೂ ಗೆಲುವಿನ ನಗೆ ಬೀರಿದ್ದು, ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications