ಲಾಲ್ಬಾಗ್ಗೆ ಇನ್ನುಮುಂದೆ ಪರ್ಫ್ಯೂಮ್ ಹಾಕಿಕೊಂಡು ಹೋಗುವಂತಿಲ್ಲ!
Recommended Video

ಬೆಂಗಳೂರು, ಏಪ್ರಿಲ್ 03: ಜೇನು ದಾಳಿಗೆ ತುತ್ತಾಗಿ ಪ್ರಾಣಕಳೆದುಕೊಂಡಿರುವ ಎಷ್ಟೋ ಘಟನೆಗಳಿಗೆ ಲಾಲ್ಬಾಗ್ ಸಾಕ್ಷಿಯಾಗಿತ್ತು. ಆದರೆ ಇನ್ನುಮುಂದೆ ಅಂತಹ ಘಟನೆಗಳು ನಡೆಯದಂತೆ ಎಚ್ಚರ ವಹಿಸಲು ಅಧಿಕಾರಿಗಳು ಉಪಾಯ ಮಾಡಿದ್ದಾರೆ.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ
ಲಾಲ್ಬಾಗ್ಗೆ ತೆರಳುವವರು ಗಾಢ ಸುವಾಸನೆ ಬೀರುವ ಪರ್ಫ್ಯೂಮ್ ಗಳನ್ನು ಹಾಕಿಕೊಳ್ಳುವಂತಿಲ್ಲ. ಜೇನುನೊಣ ದಾಳಿ ನಡೆಸುವುದನ್ನು ತಪ್ಪಿಲು ತೋಟಗಾರಿಕೆ ಇಲಾಖೆ ಈ ಕ್ರಮ ಕೈಗೊಂಡಿದೆ.
ಒಂದು ವೇಳೆ ಅತಿಯಾದ ವಾಸನೆ ಬೀರುವ ಪರ್ಫ್ಯೂಮ್ ಹಾಕಿಕೊಂಡು ಹೋದರೂ ಪ್ರವೇಶ ದ್ವಾರದಲ್ಲಿರುವ ಸಿಬ್ಬಂದಿಯು ಅಂತಹ ಸಾರ್ವಜನಿಕರಿಗೆ ಎಚ್ಚರಿಕೆ ನೀಡುತ್ತಾರೆ. ಜೇನು ಗೂಡುಗಳು ಹೆಚ್ಚಾಗಿವೆ. ಹತ್ತಿರ ಸುಳಿದರೆ ದಾಳಿ ನಡೆಸುತ್ತವೆ. ಇದರಿಂದ ನಿಮಗೆ ಮಾತ್ರ ತೊಂದರೆಯಲ್ಲ ಇತರರಿಗೂ ತೊಂದರೆಯಾಗುತ್ತದೆ ಎಂದು ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ತಿಳಿಹೇಳುತ್ತಿದ್ದಾರೆ.

ಲಾಲ್ಬಾಗ್ನಲ್ಲಿ ಸಾಕಷ್ಟು ಮರಗಳಲ್ಲಿ ಹೂವುಗಳು ಅರಳಿರುವುದರಿಂದ ಮಕರಂದ ಹೀರಲು ಜೇನುನೊಣಗಳು ಉದ್ಯಾನದ ಮರಗಳಲ್ಲಿಯೇ ಜೇನು ಕಟ್ಟಿಕೊಂಡಿದೆ. ಉದ್ಯಾನದಲ್ಲಿ ಮಕರಂದ ಹೀರಲು ಅತ್ತಿಂದತ್ತ ಸಂಚರಿಸುತ್ತಿರುವ ಜೇನು ನೊಣಗಳು ಮಳೆಗಾಲಕ್ಕೆ ಆಹಾರ ಸಂಗ್ರಹಿಸಿಟ್ಟುಕೊಳ್ಳುವ ಕಾರ್ಯದಲ್ಲಿ ನಿರತವಾಗಿವೆ. ಅದರಿಂದಾಗಿ ಕಪ್ಪು ಬಟ್ಟೆ ಹಾಗೂ ಸುಗಂಧ ದ್ರವ್ಯವನ್ನು ಆಕರ್ಷಿಸುತ್ತದೆ.
ಬೇಸಿಗೆ ರಜೆಯಾಗಿರುವುದರಿಂದ ದಿನಕ್ಕೆ ಸಾವಿರಾರು ಮಂದಿ ಮಕ್ಕಳು ಪೋಷಕರೊಂದಿಗೆ ಭೇಟಿ ನೀಡುತ್ತಾರೆ. ಹೆಚ್ಚು ಜನಸಂದಣಿ ನಡುವೆ ಗಾಢ ಪರ್ಫ್ಯೂಮ್ ಬಳಸಿದವರು ನಡೆದರೆ ಆಗ ಜೇನು ನೊಣಗಳು ದಾಳಿ ನಡೆಸುವ ಸಾಧ್ಯತೆ ಇದೆ. ಹೀಗಾಗಿ ಈ ಎರಡನ್ನೂ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
Karnataka: ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್? 'ಐಟಂ ಸಾಂಗ್' ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು -
ಉನ್ನತ ಶಿಕ್ಷಣಕ್ಕೆ ಭಾರತದ ಯಾವ ನಗರ ಬೆಸ್ಟ್? QS ರ್ಯಾಂಕಿಂಗ್ ಪಟ್ಟಿಯಲ್ಲಿದೆ ಬೆಂಗಳೂರು ಸೇರಿದಂತೆ 4 ನಗರಗಳ ಹೆಸರು -
ಯುದ್ಧದ ಬಿಸಿ: ಬೆಂಗಳೂರಿಗೆ ಅರಬ್ ರಾಷ್ಟ್ರಗಳ ವಿಮಾನ ಸಂಚಾರ ಕಡಿತ; ರಾಜ್ಯ ಟ್ರಾವೆಲ್ಸ್ ಮಾಲೀಕರಲ್ಲಿ ಆತಂಕ -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್












Click it and Unblock the Notifications