ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಟ್ಯಾಂಕರ್ ಹರಿದು ಸೆಂಟ್ ಕ್ಯಾಥರೀನ್ ಶಾಲೆ ಶಿಕ್ಷಕಿ ಸಾವು

|
Google Oneindia Kannada News

ಬೆಂಗಳೂರು, ಆಗಸ್ಟ್, 26: ಬೆಂಗಳೂರಿನಲ್ಲಿ ಮುಂಜಾನೆಯೇ ಅವಘಡ ಸಂಭವಿಸಿದೆ. ಶಾಲೆಗೆ ತೆರಳುತ್ತಿದ್ದ ಶಿಕ್ಷಕಿ ದಾರುಣ ಸಾವಿಗೀಡಾಗಿದ್ದಾರೆ.

ಬಿನ್ನಿಪೇಟೆ ನಿವಾಶಿ ಅಶ್ವಿನಿ(21) ಅವರ ಮೇಲೆ ಗಂಡನೊಂದಿಗೆ ಹೊಂಡಾ ಆಕ್ಟೀವಾದಲ್ಲಿ ತೆರಳುತ್ತಿದ್ದ ಅಶ್ವಿನಿ ಅವರಿಗೆ ಹಿಂದಿನಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿದೆ.[ಮೈದಾನದಲ್ಲೇ ಡಿಕ್ಕಿಯಾದ ಕ್ರಿಕೆಟಿಗರು]

accident

ಸೆಂಟ್ ಕ್ಯಾಥರೀನ್ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿರುವ ಅಶ್ವಿನಿ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದರು. ಅವರ ಗಂಡ ಆಕ್ಟೀವಾ ಚಲಾಯಿಸುತ್ತಿದ್ದು ಅಶ್ವಿನಿ ಹಿಂದೆ ಕುಳಿತುಕೊಂಡಿದ್ದರು. ಈ ವೇಳೆ ಹಿಂದಿನಿಂದ ಬರುತ್ತಿದ್ದ ಗ್ಯಾಸ್ ಟ್ಯಾಂಕರ್ ಡಿಕ್ಕಿಯಾಗಿದೆ.

ನಿಯಂತ್ರಣ ತಪ್ಪಿದ ಬೈಕ್ ಕೆಳಕ್ಕೆ ಉರುಳಿದ್ದು ಅಶ್ವಿನಿ ನೆಲಕ್ಕೆ ಬಿದ್ದಿದ್ದಾರೆ. ಗ್ಯಾಸ್ ಚಕ್ರ ಅಶ್ವಿನಿ ಅವರ ಮೇಲೆ ಹರಿದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

English summary
Bengaluru: A Teacher have lost her life in a tanker crash on Wednesday morning. Teacher Ashwini (21) life ends in a pathetic way.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X