ಪತ್ನಿಯನ್ನು ಕಿಡ್ನಾಪ್ ಮಾಡಿದ ಮಾಜಿ ಪ್ರಿಯಕರ!
ಬೆಂಗಳೂರು, ಅಕ್ಟೋಬರ್. 15: 'ನನ್ನ ಹೆಂಡತಿಯನ್ನು ಆಕೆಯ ಮಾಜಿ ಪ್ರಿಯಕರ ಅಪಹರಣ ಮಾಡಿದ್ದಾನೆ' ಎಂದು ಆರೋಪಿಸಿ ಪತಿಯೊಬ್ಬರು ಪೊಲೀಸ್ ದೂರು ದಾಖಲಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಗೆ ಇಂಥದ್ದೊಂದು ದೂರು ದಾಖಲಾಗಿದೆ.
ನನ್ನ ಪತ್ನಿ ನಂದಿನಿ ಖಾಸಗಿ ಕಂಪನಿಯಲ್ಲಿ ರಿಸೆಪ್ಷನಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಆಕೆಯನ್ನು ಮಾಜಿ ಪ್ರಿಯಕರ ಅಪಹರಣ ಮಾಡಿದ್ದಾನೆ ಎಂದು ಪತಿ ಥಾಮಸ್ ಸ್ಟಾಲೀನ್ ಪೊಲೀಸರಿಗೆ ದೂರು ನೀಡಿದ್ದಾರೆ.[ತುಮಕೂರು : ಮಹಿಳೆ ಅಪಹರಣ, ಸಾಮೂಹಿಕ ಅತ್ಯಾಚಾರ]

ದಂಪತಿ ಬೆಂಗಳೂರಿನ ಎಂ ಎಸ್ ಪಾಳ್ಯದಲ್ಲಿ ವಾಸವಿದ್ದರು. ಎಂದಿನಂತೆ ಅಕ್ಟೋಬರ್ 14 ರಂದು ಕೆಲಸಕ್ಕೆಂದು ನಂದಿನಿ ಲಿಂಗಾರಾಜಪುರದ ಖಾಸಗಿ ಕಂಪನಿಗೆ ತೆರಳಿದ್ದರು. ಆದರೆ ಸಂಜೆ ಮನೆಗೆ ಬರುವ ವೇಳೆ ಶಿವಾಜಿನಗರದಿಂದ ನಾಪತ್ತೆಯಾಗಿದ್ದಾರೆ. ಪತಿಗೆ ಕರೆ ಮಾಡಿದ ನಂದಿನಿ ನನ್ನನ್ನು ಯಾರೋ ಅಪಹರಿಸಿದ್ದಾರೆ ಎಂದು ತಿಳಿಸಿದ್ದಾರೆ.
ಇದಾದ ಮೇಲೆ ಪತಿ ದೂರು ನೀಡಿದ್ದು ಪೊಲೀಸರು ಮೊಬೈಲ್ ನೆಟ್ ವರ್ಕ್ ಆಧಾರದಲ್ಲಿ ತನಿಖೆ ಆರಂಭ ಮಾಡಿದ್ದಾರೆ. ಅಪಹರಣಕ್ಕೆ ಮೂಲ ಕಾರಣ ತಿಳಿದು ಬಂದಿಲ್ಲ.
-
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ











Click it and Unblock the Notifications