ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ 6 ದಿನ ವಿದ್ಯುತ್ ವ್ಯತ್ಯಯ
ಬೆಂಗಳೂರು, ಜುಲೈ 25: ಸಿಲಿಕಾನ್ ಸಿಟಿಯ ಹಲವು ಪ್ರದೇಶಗಳಲ್ಲಿ ಮುಂದಿನ ಆರು ದಿನಗಳವರೆಗೂ ವಿದ್ಯುತ್ ವ್ಯತ್ಯಯ ಸಂಭವಿಸಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಮಾಹಿತಿ ನೀಡಿದೆ.
ಜುಲೈ 26ರ ಸೋಮವಾರದಿಂದ ಜುಲೈ 31ರ ಶನಿವಾರದವರೆಗೂ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆವರೆಗೂ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು. 66/11 ಕೆವಿ ಆಸ್ಟಿನ್ ಟೌನ್ ಉಪ ಕೇಂದ್ರದಲ್ಲಿ ಹಳೆಯ ಪ್ರದೇಶದ ಸ್ವಿಚ್ಗಿಯರ್ ಅನ್ನು ಬ್ಯಾಂಕ್-ಐ ಮತ್ತು ಬ್ಯಾಂಕ್- II ನಲ್ಲಿ ಹೊಸದರೊಂದಿಗೆ ಬದಲಾಯಿಸುವ ಕಾರ್ಯದ ಹಿನ್ನೆಲೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಬೆಂಗಳೂರಿನ ಈ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
ಯಾವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ?:
ಬೆಂಗಳೂರಿನ ವಿಕ್ಟೋರಿಯಾ ಲೇಔಟ್, ಪಾಮ್ ಗ್ರೋ ರಸ್ತೆ, ಅಗರಂ, ವಿವೇಕ್ ನಗರ, ಸೊನ್ನೇನ ಹಳ್ಳಿ, ವನ್ನಾರಪೇಟ್, ಐಸ್ಟನ್ ಟೌನ್, ಆಂಜನೇಯ ದೇವಸ್ಥಾನ ರಸ್ತೆ, ಕೆಎಸ್ಆರ್ ಪಿ ಬಡಾವಣೆ, ಲಿಂಡನ್ ರಸ್ತೆ, ಕ್ಸಾವಿಯರ್ ಲೇಔಟ್, ವೈಜಿ ಪಲ್ಯಾಮ್ ಏರ್ ಫೋರ್ಸ್ ಆಸ್ಪತ್ರೆ, ದೊಮ್ಮಲೂರು, ಕಾಂಪ್ ಬೆಲ್ ರೋಡ್ ಜಂಕ್ಷನ್, ರಿಚ್ ಮಂಡ್ ರಸ್ತೆ, ರುದ್ರಪ್ಪ ಗಾರ್ಡನ್, ನೀಲಸಂದ್ರ, ಬಜಾರ್ ಸ್ಟ್ರೀಟ್, ಆರ್ ಕೆ ಗಾರ್ಡನ್, ರೋಸ್ ಗಾರ್ಡನ್ ಮತ್ತು ಓಆರ್ ಸಿ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ.

Recommended Video
ಬೆಂಗಳೂರಿನಲ್ಲಿ ಕಳೆದ ವಾರವೂ ವಿದ್ಯುತ್ ವ್ಯತ್ಯಯ
ಕಳೆದ ಜುಲೈ 12 ರಿಂದ 17ರವರೆಗೂ ಬೆಂಗಳೂರಿನ ಜಯನಗರ ಉಪ ವಿಭಾಗದ ಹಲವೆಡೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು. ಹೆಚ್ಎಸ್ಆರ್ ಲೇಔಟ್, ವಿಲ್ಸನ್ ಗಾರ್ಡನ್, ಕೆಎಚ್ ರೋಡ್, ಸಿದ್ದಯ್ಯ ರೋಡ್, ಟಿಲಿಕಾಂ ಲೇಔಟ್, ಮಾರುತಿ ಲೇಔಟ್, ಬೀರೇಶ್ವರ ನಗರ ಇಂಡಸ್ಟ್ರೀಯಲ್ ಏರಿಯಾ, ದೊಡ್ಮನೆ ಇಂಡಸ್ಟ್ರೀಯಲ್ ಏರಿಯಾ, ಸಾರಕ್ಕಿ ಮಾರುಕಟ್ಟೆ, ಬಿಸಿಎಂಸಿ ಲೇಔಟ್, ಪುಟ್ಟೇನಹಳ್ಳಿ ಲೇಔಟ್, ಲಾಲ್ ಬಾಗ್ ರಸ್ತೆ, ಬ್ಯಾಂಕ್ ಕಾಲೋನಿ ಮತ್ತು ರೋಸ್ ಗಾರ್ಡನ್ ಪ್ರದೇಶದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5.30ರವರೆಗೂ ವಿದ್ಯುತ್ ಕಡಿತಗೊಳಿಸಲಾಗಿತ್ತು.
-
Property Mutation: ಆಸ್ತಿ ನೋಂದಣಿ ನಂತರ ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆ: ಸಚಿವ ಕೃಷ್ಣ ಬೈರೇಗೌಡ -
Gold Price Today: ಯುಗಾದಿಗೂ ಮೊದಲೇ ಚಿನ್ನದ ದರದಲ್ಲಿ ಭಾರೀ ಇಳಿಕೆ; ಆಭರಣ ಪ್ರಿಯರಿಗೆ ಇಂದೇ ಹಬ್ಬ -
SSLC ಪರೀಕ್ಷೆ-1 ಆರಂಭ: ಮಲ್ಲೇಶ್ವರಂನ ಕೆಪಿಎಸ್ ಶಾಲೆಗೆ ಸಚಿವ ಮಧು ಬಂಗಾರಪ್ಪ ಭೇಟಿ, ವಿದ್ಯಾರ್ಥಿಗಳಿಗೆ ಶುಭಹಾರೈಕೆ -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
RCB: ಆರ್ಸಿಬಿಯಲ್ಲಿ ಜೋಶ್ ಹ್ಯಾಜಲ್ವುಡ್ ಸ್ಥಾನ ತುಂಬುವ ಆಟಗಾರ ಇವರೇ ನೋಡಿ -
ಶೆಲ್ ಬಂಕ್ನಲ್ಲಿ ಪೆಟ್ರೋಲ್ ದರ ಏರಿಕೆ: ಬೆಂಗಳೂರಿನಲ್ಲಿ 10 ದಿನಗಳಲ್ಲಿ 4.50 ರೂಪಾಯಿ ಹೆಚ್ಚಳ; ಇಲ್ಲಿದೆ ದರಪಟ್ಟಿ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
ಯುಗಾದಿ, ರಂಜಾನ್ ಹಬ್ಬಕ್ಕೆ 2000 ವಿಶೇಷ ಬಸ್: ಮುಂಗಡ ಟಿಕೆಟ್ ಗೆ ರಿಯಾಯ್ತಿ ಘೋಷಿಸಿದ KSRTC -
ಮಗುವನ್ನ ಸಾಕಲು ಹಣ ಬೇಕಾದ್ರೆ ಯಾರ ಜೊತೆ ಬೇಕಿದ್ರೂ ಮಲಗುವೆ: ಬಿಗ್ಬಾಸ್ ಖ್ಯಾತಿಯ ಚಂದ್ರಿಕಾ ದೀಕ್ಷಿತ್ -
Karnataka Weather: ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ












Click it and Unblock the Notifications