ಬೆಂಗಳೂರು ಶಿಕ್ಷಕ-ಪದವೀಧರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್, ಯಾರು? ಯಾವ ಕ್ಷೇತ್ರ?
ಬೆಂಗಳೂರು, ಅಕ್ಟೋಬರ್ 29: ಕರ್ನಾಟಕದಲ್ಲಿ ಪದವೀಧರ/ಶಿಕ್ಷಕರ ಕ್ಷೇತ್ರಗಳಿಂದ ಕರ್ನಾಟಕ ವಿಧಾನ ಪರಿಷತ್ತಿಗೆ ದ್ವೈವಾರ್ಷಿಕ ಚುನಾವಣೆ ಹತ್ತಿರ ಬರುತ್ತಿದೆ. ಈ ಸಂಬಂಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ.
ಒಟ್ಟು ಐದು ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಯಾರೆಂದು ಘೋಷಣೆ ಆಗಿದೆ. ಈ ಮೂಲಕ ಚುನಾವಣೆ ಪ್ರಕ್ರಿಯೆಗಳು ಆರಂಭವಾದ ಬೆನ್ನಲ್ಲೆ ಅಭ್ಯರ್ಥಿಗಳು ಘೋಷಿಸಿದ ಕಾಂಗ್ರೆಸ್ ಮೊದಲ ಪಕ್ಷವಾಗಿದೆ. ಹಾಗಾದರೆ ಯಾವ ಕ್ಷೇತ್ರಕ್ಕೆ ಯಾರು ಅಭ್ಯರ್ಥಿಗಳು ಎಂದು ಇಲ್ಲಿ ನೋಡೋಣ.

ಕ್ಷೇತ್ರ-ಅಭ್ಯರ್ಥಿಗಳ ಹೆಸರು
ಬೆಂಗಳೂರು ಪದವೀಧರ ಕ್ಷೇತ್ರ - ರಾಮೋಜಿ ಗೌಡ
ಬೆಂಗಳೂರು ಶಿಕ್ಷಕರ ಕ್ಷೇತ್ರ- ಪುಟ್ಟಣ್ಣ
ಬೆಂಗಳೂರು ನೈಋತ್ಯ ಶಿಕ್ಷಕರ ಕ್ಷೇತ್ರ - ಕೆ.ಕೆ ಮಂಜುನಾಥ್
ಬೆಂಗಳೂರು ಆಗ್ನೇಯ ಶಿಕ್ಷಕರ ಕ್ಷೇತ್ರ - ಡಿ.ಟಿ ಶ್ರೀನಿವಾಸ್
ಬೆಂಗಳೂರು ಈಶಾನ್ಯ ಪದವೀಧರ ಕ್ಷೇತ್ರ - ಚಂದ್ರಶೇಖರ್ ಬಿ.ಪಾಟೀಲ್ ಇವರನ್ನು ಆಯ್ಕೆ ಮಾಡಿ ಎಐಸಿಸಿ ಮಲ್ಲಿರ್ಜುನ ಖರ್ಗೆ ಅವರು ಆದೇಶಿಸಿದ್ದಾರೆ.
ಚುನಾವಣೆ ಪ್ರಕ್ರಿಯೆ ಆರಂಭಿಸಿದ ಆಯೋಗ
ಬೆಂಗಳೂರು ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಚುನಾವಣೆಗೆ ಕುರಿತಂತೆ ಜಿಲ್ಲಾ ಚುನಾವಣಾಧಿಕಾರಿಗಳು ಮತದಾರರ ಪಟ್ಟಿ ತಯಾರಿಕೆಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಇದೇ ನವೆಂಬರ್ 1ರ ಅನುಗುನವಾಗಿ ಪಟ್ಟಿ ಸಿದ್ಧಪಡಿಸಲು ಜಿಲ್ಲಾ ಚುನಾವಣಾಧಿಕಾರಿ ರಾಮಚಂದ್ರನ್ ತಿಳಿಸಿದ್ದಾರೆ. ಚುನಾವಣೆ ದಿನಾಂಕ ನಿಗದಿಯಾಗುವ ಮೊದಲೇ ಕರಡು ಮತ್ತು ಅಂತಿಮ ಪಟ್ಟಿ ಪ್ರಕಟಗೊಳ್ಳಲಿವೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ನಾಗರಿಕರೇ ಗಮನಿಸಿ; ಪರಿಷ್ಕೃತ ಕರಡು ಮತದಾರರ ಪಟ್ಟಿ- ಅಹವಾಲು, ಆಕ್ಷೇಪಣೆ ಆಹ್ವಾನ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications