ಬೆಂಗಳೂರು: ಟೆಕ್ಕಿಯನ್ನು ದೋಚಿದ ಮಂಗಳಮುಖಿಯರು
ಬೆಂಗಳೂರು ಆ. 04: ಮಂಗಳಮುಖಿಯರು ಅಪರಾಧ ಪ್ರಕರಣದಲ್ಲಿ ಪಾಲ್ಗೊಂಡಿರುವುದು ಬೆಳಕಿಗೆ ಬಂದಿದೆ. ನಗರದ ಕಾಮಾಕ್ಷಿ ಪಾಳ್ಯ ಬಳಿಯ ಸುಮನಹಳ್ಳಿ ಜಂಕ್ಷನ್ನಲ್ಲಿ ಟೆಕ್ಕಿಯೊಬ್ಬರನ್ನು ಮಂಗಳಮುಖಿಯರ ತಂಡವೊಂದು ದೋಚಿದೆ.
ಮಂಗಳವಾರ ಮಧ್ಯಾಹ್ನ ಘಟನೆ ನಡೆದಿದೆ. ಕೆಲಸ ಮುಗಿಸಿ ಬೈಕ್ ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಟೆಕ್ಕಿಯನ್ನು ಅಡ್ಡಗಟ್ಟಿ ಅವರ ಬಳಿ ಇದ್ದ ಹಣ ಮತ್ತು ಒಡವೆ ದೋಚಲಾಗಿದೆ.[ನೀರು ಕೇಳಿದ್ರು, ಸರ್ಕಾರಿ ಉದ್ಯೋಗಿ ಮನೆ ದೋಚಿದ್ರು]

ಇಂಜಿನಿಯರ್ ಮಹೇಶ್ ಮನೆಗೆ ಹಿಂದಿರುಗುತ್ತಿದ್ದಾಗ ಜಂಕ್ಷನ್ ಬಳಿ ಮಂಗಳಮುಖಿಯರ ತಂಡ ಅಡ್ಡಹಾಕಿದೆ. ನಂತರ ಅವರ ಬಳಿ ಇದ್ದ 1,500 ರೂಪಾಯಿ ನಗದು , ಚಿನ್ನದ ಸರ ಮತ್ತು ಉಂಗುರವನ್ನು ಕಸಿದುಕೊಂಡಿದ್ದಾರೆ. ಈ ಬಗ್ಗೆ ಮಹೇಶ್ ಕಾಮಾಕ್ಷಿ ಪಾಳ್ಯ ಪೊಲೀಸರಿಗೆ ದೂರು ನೀಡಿದ್ದಾರೆ.
ಮಂಗಳಮುಖಿಯರ ಸೌಲಭ್ಯ ಒದಗಿಸಲು ಸರ್ಕಾರಗಳು ಶಾಸಕರು ಒಂದೆಡೆ ಹೋರಾಟ ಮಾಡುತ್ತಿದ್ದರೆ ಇತ್ತ ಕೆಲವರು ಅಪರಾಧ ಪ್ರಕರಣದಲ್ಲಿ ತೊಡಗಿಕೊಂಡಿರುವುದು ಮಾತ್ರ ದುರ್ದೈವ.
More From
-
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
LPG Crisis: ಎಲ್ಪಿಜಿ ಬಿಕ್ಕಟ್ಟಿನ ಸುಳಿಯಲ್ಲಿ ಭಾರತದ ಪ್ರಮುಖ ನಗರಗಳು: ದರ್ಶಿನಿಗಳು ಬಂದ್, ಪಿಜಿಗಳಲ್ಲಿ ಮೆನು ಚೇಂಜ್ -
Gold: ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರದ ನಿಧಿ ಮೌಲ್ಯ 8 ಕೋಟಿ ರೂ.; ನಿಧಿ ಕೊಟ್ಟ ಕುಟುಂಬದಿಂದ ಹೊಸ ಡಿಮ್ಯಾಂಡ್, ಉತ್ಖನನ ಅಂತ್ಯ -
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ












Click it and Unblock the Notifications