ಉದ್ಯೋಗಸ್ಥ ಮಹಿಳೆಯರಿಗೆ ಬೆಂಗಳೂರೇ ಸೇಫು ಗುರು..!
ಬೆಂಗಳೂರು, ಫೆಬ್ರವರಿ 02: ಉದ್ಯೋಗಸ್ಥ ಮಹಿಳೆಯರಿಗೆ ಬೆಂಗಳೂರಿಗಿಂತ ಉತ್ತಮ ಮತ್ತು ಭದ್ರ ಸಿಟಿ ಬೇರೆ ಇಲ್ಲ! ಹೌದು, ಇತ್ತೀಚೆಗೆ ಸಿಕ್ಕ ಅಂಕಿ ಅಂಶದ ಪ್ರಕಾರ ಭಾರತದಲ್ಲಿರುವ ನಗರಗಳಲ್ಲಿ ಬೆಂಗಳೂರಿನಲ್ಲೇ ಅತ್ಯಂತ ಹೆಚ್ಚಿನ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ! ಇದು ಕರ್ನಾಟಕ ಹೆಮ್ಮೆ ಪಡುವಂಥ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಭಾರತದಲ್ಲಿರುವ ಪ್ರಮುಖ ಮೆಟ್ರೋ ಪೊಲಿಟಿನ್ ಸಿಟಿಗಳಲ್ಲಿ ಬೆಂಗಳೂರಿನಲ್ಲೇ ಅತೀ ಹೆಚ್ಚು ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದಾರೆ. ಅಂದರೆ ಶೇ.25 ರಷ್ಟು ಮಹಿಳೆಯರು ಬೆಂಗಳೂರಿನಲ್ಲಿ ಉದ್ಯೋಗಸ್ಥರಾಗಿದ್ದಾರೆ. ಎರಡನೇ ಸ್ಥಾನದಲ್ಲಿರುವ ಚೆನ್ನೈನಲ್ಲಿ ಶೇ.20 ರಷ್ಟು ಮಹಿಳೆಯರು ಉದ್ಯೋಗಸ್ಥರಾಗಿದ್ದಾರೆ. ಹಾಗೆಯೇ ಮುಂಬೈ, ಅಹ್ಮದಾಬಾದ್ ಮತ್ತು ದೆಹಲಿಯಲ್ಲಿ ತಲಾ 18%, 11.7% ಮತ್ತು 10.6% ರಷ್ಟು ಮಹಿಳೆಯರು ಉದ್ಯೋಗಸ್ಥರಾಗಿದ್ದಾರೆ.
By having the highest female workforce participation in the nation, Bengaluru has once again showed the nation that it is one of the best and safest cities for working women in India. #NavaKarnatakaNirmana pic.twitter.com/1R5v4Ce5CI
— CM of Karnataka (@CMofKarnataka) February 1, 2018
ಅಂದರೆ ಉದ್ಯೋಗಸ್ಥ ಮಹಿಳೆಯರಿಗೆ ಬೆಂಗಳೂರೇ ಅತ್ಯಂತ ಭದ್ರ ಮತ್ತು ಉತ್ತಮ ನಗರ ಎನ್ನಿಸಿದೆ ಎಂಬುದು ಈ ಮೂಲಕ ಸಾಬಿತಾದಂತಾಗಿದೆ.
-
Jobs: ಹೈಕೋರ್ಟ್ನಲ್ಲಿ ಕೆಲಸ ಬೇಕೆ? 70 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನ, ಇಂದೇ ಅರ್ಜಿ ಸಲ್ಲಿಸಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಸಿದ್ದರಾಮಯ್ಯ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ: ರಾಜಕೀಯದಲ್ಲಿ ಹೊಸ ವಿವಾದ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ












Click it and Unblock the Notifications