ನವೆಂಬರ್ ಕೊನೆಯ ವಾರದಲ್ಲಿ 6 ಬೋಗಿಗಳ ಮೂರನೇ ರೈಲು ಸಂಚಾರ
ಬೆಂಗಳೂರು, ನವೆಂಬರ್ 17: ನವೆಂಬರ್ ಅಂತ್ಯದಲ್ಲಿ ಆರು ಬೋಗಿಗಳ ಮೂರನೇ ರೈಲು ಸಂಚರಿಸಲಿದೆ, ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನಗರದಲ್ಲಿ ನಮ್ಮ ಮೆಟ್ರೋ ಆರಂಭಿಸಲಾಯಿತು.
ಈಗ ಮೆಟ್ರೋದಲ್ಲಿ ಜನ ಸಂದಣಿ ಕಡಿಮೆ ಮಾಡುವ ನಿಟ್ಟಿನಲ್ಲಿ ಆರು ಬೋಗಿಗಳ ಮೆಟ್ರೋವನ್ನು ಆರಂಭಿಸಲಾಗಿದೆ. ಈಗಾಗೇ ಎರಡು ಬೋಗಿಗಳು ತನ್ನ ಕಾರ್ಯ ಆರಂಭಿಸಿದ್ದು ಈ ತಿಂಗಳ ಅಂತ್ಯದಲ್ಲಿ ಇನ್ನೊಂದು ಆರು ಬೋಗಿಗಳ ಮೆಟ್ರೋ ಸಂಚಾರ ಆರಂಭಿಸಲಿದೆ.
1421 ಕೋಟಿ ರೂ ವೆಚ್ಚದಲ್ಲಿ ಭಾರತ್ ಅರ್ತ್ ಮೂವರ್ಸ್ ಲಿಮಿಟೆಡ್ ನಿಂದ 150 ಬೋಗಿಗಳನ್ನು ಹಸ್ತಾಂತರವಾಗಿ, ಕಾರ್ಯಾಚರಿಸುತ್ತಿದ್ದ ಮೂರು ಬೋಗಿಗಳ ಎರಡು ರೈಲಿಗೆ ಜೋಡಿಸಲಾಗಿದೆ. ಈ ಎರಡೂ ರೈಲುಗಳುರೈಲುಗಳು ಬೈಯಪ್ಪನಹಳ್ಳಿ-ಮೈಸೂರು ರಸ್ತೆಯ ನೇರಳೆ ಮಾರ್ಗದಲ್ಲಿ ಸಂಚಾರ ನಡೆಸುತ್ತಿದೆ.

ರೈಲು ಒಂದೆಡೆಯಿಂದ ಮತ್ತೊಂದೆಡೆ ಸಂಚರಿಸಲು 40 ನಿಮಿಷ ಬೇಕು
ಒಂದು ರೈಲು ಮತ್ತೊಂದೆಡೆಗೆ ಸಂಚರಿಸಲು 40 ನಿಮಿಷ ಬೇಕಾಗುತ್ತದೆ. ಇದರಿಂದ ಸ್ವಲ್ಪ ಮಟ್ಟಿಗೆ ದಟ್ಟಣೆ ಕಡಿಮೆ ಮಾಡಲು ಸಾಧ್ಯವಾಗಿದೆ.

ಪ್ರತಿ ತಿಂಗಳು ಆರು ಬೋಗಿಗಳ ಒಂದು ರೈಲು
ಪ್ರತಿ ತಿಂಗಳು ಆರು ಬೋಗಿಗಳ ಒಂದು ಅಥವಾ ಎರಡು ರೈಲುಗಳನ್ನು ಸಂಚಾರಕ್ಕೆ ಮುಕ್ತಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕಳೆ ತಿಂಗಳು ಆರು ಬೋಗಿಗಳ ಎರಡನೇ ರೈಲು ಸಂಚಾರ ಆರಂಭಿಸಿತ್ತು.

ನೇರಳೆ ಮಾರ್ಗದಲ್ಲಿ ನಿತ್ಯ 1.87 ಲಕ್ಷ ಜನ ಸಂಚಾರ
ವೈಟ್ಫೀಲ್ಡ್ ಸಂಪರ್ಕ ಕಲ್ಪಿಸುವ ನೇರಳೆ ಮಾರ್ಗದಲ್ಲಿ ನಿತ್ಯ ಸರಾಸರಿ 1.87 ಲಕ್ಷ ಮಂದಿ ಸಂಚರಿಸುತ್ತಾರೆ ಹಾಗೂ ನಾಗಸಂದ್ರ-ಯಲಚೇನಹಳ್ಳಿ ಹಸಿರು ಮಾರ್ಗದಲ್ಲಿ 1.60 ಲಕ್ಷ ಜನರು ಪ್ರಯಾಣಿಸುತ್ತಾರೆ. ನೇರಳೆ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಿಸರುವುದರಿಂದ ಅಲ್ಲಿಗೆ ಆರು ಬೋಗಿಗಳ ಮೂರನೇ ರೈಲನ್ನು ನೀಡಲಾಗುತ್ತಿದೆ.

ಮಹಿಳೆಯರಿಗೂ ಅನುಕೂಲ
ಆರು ಬೋಗಿಗಳ ರೈಲಿನಲ್ಲಿ ಮೊದಲ ಬೋಗಿಯನ್ನು ಮಹಿಳೆಯರಿಗೆ ಮೀಡಲಿಡಲಾಗಿದೆ. ಮೊದಲ ಬೋಗಿಯು ಹಳೆ ರೈಲಿನ ಭಾಗವಾಗಿರುವುದರಿಂದ ಇದರಲ್ಲಿ 325 ಮಂದಿ ಒಂದೇ ಬಾರಿಗೆ ಪ್ರಯಾಣಿಸಬಹುದಾಗಿದೆ.
-
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ











Click it and Unblock the Notifications