ಮಹಿಳೆ ಮುತ್ತಿಡುತ್ತಿದ್ದಳೋ ಗಾಳಿ ಊದುತ್ತಿದ್ದಳೋ ಅಪಘಾತವಂತೂ ಆಗಿದೆ
ಬೆಂಗಳೂರು, ಸೆಪ್ಟೆಂಬರ್ 20: ಬೇಕಾಬಿಟ್ಟಿ ಕಾರು ಚಲಾಯಿಸಿದ ಕಾರಣಕ್ಕೆ ಮೂವತ್ತು ವರ್ಷದ ಮಹಿಳೆ ವಿರುದ್ಧ ಬೆಂಗಳೂರು ಪೊಲೀಸರು ದೂರು ದಾಖಲಿಸಿದ್ದಾರೆ. ಹೇಗೆಂದರೆ ಹಾಗೆ ಚಲಾಯಿಸಿದ್ದರಿಂದ ಆಕೆಯ ಕಾರು ಕ್ಯಾಬ್ ಹಾಗೂ ಸ್ಕೂಟರ್ ವೊಂದಕ್ಕೆ ಡಿಕ್ಕಿ ಹೊಡೆದಿದೆ.
ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುವ ಆ ಮಹಿಳೆ, ಹೋಂಡಾ ಸಿಟಿ ಕಾರು ಚಲಾಯಿಸುತ್ತಿದ್ದಳು. ಅದು ಕ್ಯಾಬ್ ಗೆ ಆನಂತರ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಕ್ಯಾಬ್ ಚಾಲಕ ಹೇಳುವ ಪ್ರಕಾರ: ಆ ಮಹಿಳೆ ಜತೆಗಿದ್ದ ಮತ್ತೊಬ್ಬರಿಗೆ ಮುತ್ತಿಡುತ್ತಿದ್ದಳು. ಅಪಘಾತದ ನಂತರ ಕಾರಿನಿಂದ ಇಳಿದುಬರುವುದಕ್ಕೆ ಆಕೆ ನಿರಾಕರಿಸಿದ್ದಾಳೆ.[ಅಪಘಾತ ಪ್ರಕರಣ: ಶ್ರೀಲಂಕಾದ ಕ್ರಿಕೆಟರ್ ಗೆ ಜಾಮೀನು ಮಂಜೂರು]

ಕ್ಯಾಬ್ ಚಾಲಕ ಶೇಖರ್ ರಾಮಚಂದ್ರ ಅವರನ್ನೇ ಮಹಿಳೆ ಬೈದಿದ್ದಾಳೆ. ತುಂಬ ನಿಧನವಾಗಿ ಕಾರು ಓಡಿಸ್ತಿದ್ದೆ ಎಂದು ದಬಾಯಿಸಿದ್ದಾಳೆ. ಇನ್ನು ಸ್ಕೂಟರ್ ಚಾಲಕ ಫರ್ಹಾನ್ ಅಹ್ಮದ್ ಹೇಳುವಂತೆ, ಆಕೆ ಮತ್ತೊಬ್ಬ ಮಹಿಳೆಗೆ ಮುತ್ತಿಡುತ್ತಿದ್ದಳು. ಸ್ಕೂಟರ್ ಗೆ ಡಿಕ್ಕಿ ಹೊಡೆದ ಮೇಲೆ ಕಾರನ್ನು ನಿಲ್ಲಿಸದೆ, ಕ್ಷಮೆಯನ್ನೂ ಕೇಳದೆ ಹೋದಳು ಎಂದಿದ್ದಾರೆ. ಇಬ್ಬರೂ ಕಾರನ್ನು ಬೆನ್ನಟ್ಟಿ ಹೋಗಿದ್ದಾರೆ. ಶೇಖರ್ ದೂರು ದಾಖಲಿಸಿದ್ದಾರೆ.[ಪತಿ ಕಳೆದುಕೊಂಡ ಮಹಿಳೆಗೆ ಮಗಳ ಸಾವಿನ ಆಘಾತ]
"ನಾನು ಆಕೆ ಕಣ್ಣಿನಲ್ಲಿದ್ದ ದೂಳು ಊದುತ್ತಿದ್ದೆ, ಮುತ್ತಿಡುತ್ತಿರಲಿಲ್ಲ" ಎಂದು ಅ ಮಹಿಳೆ ಪೊಲೀಸರಿಗೆ ತಿಳಿಸಿದ್ದು, ನನಗೆ ಇದರಿಂದ ಮುಜುಗರವಾಗಿದೆ ಎಂದೂ ಹೇಳಿದ್ದಾಳೆ. ಮಹಿಳೆ ಮದ್ಯಪಾನ ಮಾಡಿದ್ದಳೆ ಎಂದು ಪರೀಕ್ಷೆ ನಡೆಸಿದ್ದಾರೆ, ಇಲ್ಲ ಎಂದು ಖಾತ್ರಿ ಆಗಿದೆ. ಆದರೆ ಸದ್ಯಕ್ಕೆ ಮೂರೂ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications