ಮರಳು ಗುಡಿಸುವ ಜಾಲಹಳ್ಳಿ ಪೊಲೀಸ್ ಗೊಂದು ಸಲಾಂ
ಬೆಂಗಳೂರು, ಜು. 21: ರಸ್ತೆ ಗುಂಡಿಗಳನ್ನು ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವ ಪೊಲೀಸ್ ಪೇದೆಗೆ ಇಲಾಖೆ ಸನ್ಮಾನ ಮಾಡಿದೆ. ಈಗ ಜಾಲಹಳ್ಳಿ ಪೊಲೀಸ್ ಪೇದೆಯೊಬ್ಬರು ರಸ್ತೆ ಗುಡಿಸುತ್ತಿರುವ ಚಿತ್ರ ಟ್ವಿಟ್ಟರ್ ನಲ್ಲಿ ಹರಿದಾಡುತ್ತಿದೆ.
ಜಾಲಹಳ್ಳಿಯ ಎಂಇಎಸ್ ರಸ್ತೆ ಮೇಲೆ ಬಿದ್ದಿರುವ ಮರಳನ್ನು ಗುಡಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುತ್ತಿದ್ದಾರೆ. ಮಂಜುನಾಥ್ ಕಂಯ್ಯಾಡಿ ಎಂಬುವರು ಟ್ವಿಟ್ಟರ್ ನಲ್ಲಿ ಮಂಗಳವಾರ ಸಂಜೆ ಫೋಟೋ ಅಪ್ ಲೋಡ್ ಮಾಡಿದ್ದಾರೆ. ಜತೆಗೆ ಪೊಲೀಸ್ ಪೇದೆಗೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.[ಗುಂಡಿ ಮುಚ್ಚುವ ಟ್ರಾಫಿಕ್ ಪೊಲೀಸ್ ಪೇದೆಗೆ ಸನ್ಮಾನ]

ವೈಟ್ ಫೀಲ್ಡ್ನ ಸಂಚಾರಿ ಪೊಲೀಸ್ ಠಾಣೆಯ ಮುಖ್ಯ ಪೇದೆ ಸತ್ಯನಾರಾಯಣ್. ತಮ್ಮ ಠಾಣೆಯ ವ್ಯಾಪ್ತಿಯಲ್ಲಿ ಬರುವ ರಸ್ತೆಗಳಲ್ಲಿರುವ ಗುಂಡಿಗಳನ್ನು ಕಲ್ಲು, ಮಣ್ಣು ಹಾಕಿ ಮುಚ್ಚುವ ಕೆಲಸ ಮಾಡಿದ್ದರು. ಇವರ ಸೇವೆಯನ್ನುಸಾಮಾಜಿಕ ಜಾಲತಾಣದಲ್ಲಿ ಹಾಕಿದ ಮೇಲೆ ಪ್ರಶಂಸೆಗಳ ಸುರಿಮಳೆಯಾಗಿತ್ತು. ಇದೀಗ ಮರಳೂ ಗುಡಿಸುವ ಕಾಯಕದಲ್ಲಿ ನಿರತರಾಗಿರುವ ಪೊಲೀಸಪ್ಪನಿಗೊಂದು ಸಲಾಂ ಹೇಳಬೇಕಿದೆ.
ಪೊಲೀಸ್ ಇಲಾಖೆ ಇಂಥವರ ನಿಸ್ವಾರ್ಥ ಸೇವೆಯನ್ನು ಗುರುತಿಸಿ ಗೌರವಿಸಬೇಕು. ಜತೆಗೆ ನಾಗರಿಕರು ಸಹ ಪೊಲೀಸರಿಗೆ ಸಹಕಾರ ನೀಡಿದರೆ ಸ್ವಸ್ಥ ಸಮಾಜ ನಿರ್ಮಾಣ ದೂರದ ಮಾತೆನಲ್ಲ.
Hat's off to @blrcitytraffic @CPBlr Saw a Head Constable from Jalahalli traffic station cleaning sand on MES Road pic.twitter.com/Yys3YZ2lWe
— Manjunath Kanyadi (@kanyadibjp) July 21, 2015 -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications